Friday, November 28, 2025

kannada cinema

ಕಿಚ್ಚ ಅಭಿಮಾನಿಗಳಿಗೆ ಕ್ರಿಸ್‌ಮಸ್ ಗಿಫ್ಟ್, ಡಿಸೆಂಬರ್ 25ಕ್ಕೆ ‘ಮಾರ್ಕ್’ ರಿಲೀಸ್ ಫಿಕ್ಸ್!

ಸುದೀಪ್ ನಟನೆಯ ‘ಮಾರ್ಕ್’ ಚಿತ್ರದ ಶೂಟಿಂಗ್ ಕೇವಲ ನಾಲ್ಕು ತಿಂಗಳಲ್ಲಿ ಪೂರ್ಣಗೊಂಡಿದ್ದು, ಡಿಸೆಂಬರ್ 25ರಂದು ಚಿತ್ರ ಬಿಡುಗಡೆಗೊಳ್ಳಲಿದೆ. ಜುಲೈನಲ್ಲಿ ಸೆಟ್ಟೇರಿದ ಈ ಸಿನಿಮಾ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ ಎಂದು ತಂಡ ತಿಳಿಸಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಸುದೀಪ್ ಇಷ್ಟು ವೇಗವಾಗಿ ಪೂರ್ಣಗೊಳಿಸಿದ ಮೊದಲ ಸಿನಿಮಾ. ಇತ್ತೀಚೆಗೆ ಬಿಡುಗಡೆಯಾದ ಟೀಸರ್‌ನಲ್ಲಿ ಸುದೀಪ್ ಅವರ ಆ್ಯಕ್ಷನ್ ದೃಶ್ಯಗಳು...

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು, ಮನೆ ಮಂದಿಯಿಂದ ಅಪ್ಪುವಿಗೆ 4ನೇ ವರ್ಷದ ಪುಣ್ಯ ಸ್ಮರಣೆ ಮಾಡಲಾಯಿತು. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅಶ್ವಿನಿ ಪುನೀತ್ ರಾಜ್‌ಕುಮಾರ್ ಹಾಗೂ ರಾಘವೇಂದ್ರ ರಾಜ್‌ಕುಮಾರ್ ದಂಪತಿಗಳೂ...

ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ‘ಯಶವಂತ್ ಸರ್‌ದೇಶಪಾಂಡೆ

ಖ್ಯಾತ ರಂಗಕರ್ಮಿ, ನಾಟಕಕಾರ, ಚಲನಚಿತ್ರ ಹಾಗೂ ಟಿವಿ ನಟ ಯಶವಂತ್ ಸರ್‌ದೇಶಪಾಂಡೆ ನಿಧನರಾಗಿದ್ದಾರೆ. ಸೆಪ್ಟೆಂಬರ್ 29 ರಂದು ಬೆಳಗ್ಗೆ ಹೃದಯಾಘಾತದಿಂದ ಚಿತ್ರರಂಗವನ್ನ ಅಗಲಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಬೆಳಗ್ಗೆ 10 ಗಂಟೆ ಸುಮಾರಿಗೆ ಹೃದಯಾಘಾತ ಉಂಟಾಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸಲಿಲ್ಲ. ವಿಜಯಪುರ ಜಿಲ್ಲೆಯ ಉಕ್ಕಲಿಯಲ್ಲಿ ಜನಿಸಿದ ಯಶವಂತ್ ಸರ್‌ದೇಶಪಾಂಡೆ, 60ಕ್ಕೂ ಹೆಚ್ಚು...

ರಿಲೀಸ್‌ಗೂ ಮುನ್ನವೇ ‘ಕಾಂತಾರ ಚಾಪ್ಟರ್ 1’ ಹಿಟ್!

ರಿಷಬ್ ಶೆಟ್ಟಿ ಅಭಿನಯದ ‘ಕಾಂತಾರ ಚಾಪ್ಟರ್ 1’ ಬಹು ನಿರೀಕ್ಷೆಯನ್ನ ಹುಟ್ಟುಹಾಕಿದೆ. ಈ ಚಿತ್ರ ಬಿಡುಗಡೆಯ ಮೊದಲೇ 200 ಕೋಟಿ ರೂಪಾಯಿಗೂ ಹೆಚ್ಚು ಮೊತ್ತವನ್ನು ಗಳಿಸಿದೆ. ಚಿತ್ರತಂಡ ಈಗಾಗಲೇ ಓಟಿಟಿ, ಸ್ಯಾಟಲೈಟ್ ಹಾಗೂ ಆಡಿಯೋ ಹಕ್ಕುಗಳನ್ನು ಮಾರಾಟ ಮಾಡುವ ಮೂಲಕ ಬಜೆಟ್‌ನ ಬಹುಪಾಲನ್ನು ಹಿಂತಿರುಗಿಸಿಕೊಂಡಿದೆ. ಓಟಿಟಿ ಹಕ್ಕುಗಳನ್ನು ಅಮೆಜಾನ್ ಪ್ರೈಮ್ ವಿಡಿಯೋ ಸಂಸ್ಥೆ ₹120 ಕೋಟಿಗೆ...

Sudeep : ಸುದೀಪ್‌ ಗೌರವ ಡಾಕ್ಟರೇಟ್‌ ಬೇಡ ಅಂದಿದ್ದೇಕೆ?

ಸುದೀಪ್‌ ಅವರಿಗೆ ಇತ್ತೀಚೆಗೆ ತುಮಕೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್‌ ಘೋಷಣೆ ಮಾಡಿತ್ತು. ಆದರೆ, ಸುದೀಪ್‌ ಅವರು ಅಷ್ಟೇ ನಯವಾಗಿ ಅದನ್ನು ಬೇಡ ಅಂದಿದ್ದರು. ಅದಕ್ಕೆ ಕಾರಣವನ್ನೂ ಕೊಟ್ಟಿದ್ದಾರೆ ಸುದೀಪ್.‌ ಹೌದು, ತುಮಕೂರು ವಿವಿ ಅವರಿಗೆ ಗೌರವ ಡಾಕ್ಟರೇಟ್‌ ಘೋಷಣೆ ಮಾಡಿದ ಬಳಿಕ ಸುದೀಪ್‌ ಅದನ್ನು ಒಲ್ಲೆ ಎಂದಿದ್ದರು. ಸಹಜವಾಗಿಯೇ ಎಲ್ಲರಿಗೂ ಅವರ ಆ ನಡೆ...

“Cinebazzar” ಇದು ನಿರ್ಮಾಪಕರ ಸ್ನೇಹಿ ಓಟಿಟಿ – karnataka Tv

Karnataka Tv Movies : ತಂತ್ರಜ್ಞಾನ ಮುಂದುವರಿದ ಹಾಗೆ ಜೀವನ‌ಶೈಲಿ ಕೂಡ ಬದಲಾಗುತ್ತಿದೆ. ಜನರಿಗೆ ಆಧುನಿಕ ತಂತ್ರಜ್ಞಾನದಿಂದ ಸಾಕಷ್ಟು ಅನುಕೂಲವಾಗುತ್ತಿದೆ. ಇಂತಹುದೇ ವಿಶೇಷ ತಂತ್ರಜ್ಞಾನವುಳ್ಳ "ಸಿನಿಬಜಾರ್" ಎಂಬ ಓಟಿಟಿ ಬಿಡುಗಡೆಯಾಗಿದ್ದು, ಈ ಓಟಿಟಿ ಮೂಲಕ ವಿಶ್ವದ ಅನೇಕ ರಾಷ್ಟ್ರಗಳ ಜನರು ತಮ್ಮ ನೆಚ್ಚಿನ ಸಿನಿಮಾಗಳನ್ನು ತಾವು ಇದ್ದಲ್ಲಿಯೇ ನೋಡಬಹುದು. ಇದರಿಂದ ನಿರ್ಮಾಪಕರಿಗೆ ಹೆಚ್ಚು ಅನುಕೂಲವಾಗಲಿದೆ....

“ಪ್ರಜಾರಾಜ್ಯ”ಚಿತ್ರದ ಟೀಸರ್ ಬಿಡುಗಡೆ ಮಾಡಿದ ನಟ ದೇವರಾಜ್

ಪ್ರಜಾಪ್ರಭುತ್ವದ ಮಹತ್ವ ಸಾರಲಿರುವ " ಪ್ರಜಾರಾಜ್ಯ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಟ ದೇವರಾಜ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ದೇವರಾಜ್  ಚಿತ್ರದ ಮುಖ್ಯಪಾತ್ರದಲ್ಲೂ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ ರಾಜಕೀಯ ಮುಖಂಡನ ಪಾತ್ರ ಮಾಡಿದ್ದೇನೆ.  ಈಗಿನ ರಾಜಕೀಯದ ಲೋಪದೋಷಗಳನ್ನು ತೋರಿಸಿ, ಅದಕ್ಕೆ ಪರಿಹಾರವನ್ನು ಹೇಳುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಿದ್ದಾರೆ.  ಟೀಸರ್ ಚೆನ್ನಾಗಿದೆ. ಇನ್ನು,...

ಸಾಯಿಧರಮ್ ತೇಜ್ ಅಭಿನಯದ ‘ವಿರೂಪಾಕ್ಷ’ ಚಿತ್ರದ ಟೈಟಲ್ ಗ್ಲಿಂಪ್ಸ್ ಬಿಡುಗಡೆ

'ಸುಪ್ರೀಂ ಹೀರೋ' ಸಾಯಿಧರಮ್ ತೇಜ್ ಅಭಿನಯದ ಪ್ಯಾನ್-ಇಂಡಿಯಾ ಮಿಸ್ಟಿಕ್ ಥ್ರಿಲ್ಲರ್ ಚಿತ್ರಕ್ಕೆ 'ವಿರೂಪಾಕ್ಷ' ಎಂಬ ಹೆಸರಿಡಲಾಗಿದ್ದು, ಟೈಟಲ್ ಗ್ಲಿಂಪ್ಸ್ ಬಿಡುಗಡೆಯಾಗಿದೆ. 'ವಿರೂಪಾಕ್ಷ' ಚಿತ್ರವನ್ನು ಸುಕುಮಾರ್ ರೈಟಿಂಗ್ಸ್ ಸಹಯೋಗದಲ್ಲಿ ಶ್ರೀ ವೆಂಕಟೇಶ್ವರ ಸಿನಿ ಚಿತ್ರ ಎಲ್‌ಎಲ್‌ಪಿ ನಿರ್ಮಿಸುತ್ತಿದೆ. ಈ ಚಿತ್ರವನ್ನು ಖ್ಯಾತ ನಿರ್ಮಾಪಕ ಬಿ.ವಿ.ಎಸ್.ಎನ್. ಪ್ರಸಾದ್ ನಿರ್ಮಿಸಿದರೆ, ಬಾಪಿನೀಡು ಪ್ರಸ್ತುತಪಡಿಸಿದ್ದಾರೆ. ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್...

ಸೆಟ್ಟೇರಿತು ವಿಕ್ರಮ್ ರವಿಚಂದ್ರನ್ ಎರಡನೇ ಸಿನಿಮಾ – ಗ್ಯಾಂಗ್ ಸ್ಟಾರ್ ಅವತಾರ ತಾಳಲಿದ್ದಾರೆ ಕ್ರೇಜಿ ಸ್ಟಾರ್ ಪುತ್ರ

‘ತ್ರಿವಿಕ್ರಮ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಅಂಗಳಕ್ಕೆ ಎಂಟ್ರಿ ಕೊಟ್ಟ ಕ್ರೇಜಿ ಸ್ಟಾರ್ ಪುತ್ರ ವಿಕ್ರಮ್ ರವಿಚಂದ್ರನ್ ಮತ್ತೊಂದು ಸಿನಿಮಾಗೆ ಸಜ್ಜಾಗಿದ್ದಾರೆ. ಈ ಬಾರಿ ರಾ ಹಾಗೂ ಗ್ಯಾಂಗ್ ಸ್ಟಾರ್ ಸಬ್ಜೆಕ್ಟ್ ಸಿನಿಮಾ ಆಯ್ಕೆ ಮಾಡಿಕೊಂಡಿದ್ದು ಚಿತ್ರದ ಮುಹೂರ್ತ ನೆರವೇರಿದೆ. ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ರಾಜನ್...

ಮತ್ತೆ ಅಬ್ಬರಿಸಲಿದೆ ‘ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡು ; ಇಂದಿನಿಂದ ಚಿತ್ರಮಂದಿರ, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯ

'ಕಾಂತಾರ' ಚಿತ್ರದ 'ವರಾಹ ರೂಪಂ' ಹಾಡನ್ನು ಕೇಳಿದವರಿಗೆ ಆ ಹಾಡಿನ ಬದಲು ಬೇರೆ ಟ್ಯೂನ್ ಕೇಳಲು ಮನಸ್ಸು ಒಪ್ಪುತ್ತಿರಲಿಲ್ಲ ಅಷ್ಟು ಸಿನಿಪ್ರೀಯರನ್ನು ಸೆಳೆದಿದ್ದ ಹಾಡದು. ಈಗ ಕೇರಳದ ಕೋರ್ಟ್​ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್​, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ. ಇದಕ್ಕೂ ಮುನ್ನ, ‘ವರಾಹ ರೂಪಂ ’...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img