ಖ್ಯಾತ ರಂಗಕರ್ಮಿ, ನಾಟಕಕಾರ, ಚಲನಚಿತ್ರ ಹಾಗೂ ಟಿವಿ ನಟ ಯಶವಂತ್ ಸರ್ದೇಶಪಾಂಡೆ ನಿಧನರಾಗಿದ್ದಾರೆ. ಸೆಪ್ಟೆಂಬರ್ 29 ರಂದು ಬೆಳಗ್ಗೆ ಹೃದಯಾಘಾತದಿಂದ ಚಿತ್ರರಂಗವನ್ನ ಅಗಲಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಬೆಳಗ್ಗೆ 10 ಗಂಟೆ ಸುಮಾರಿಗೆ ಹೃದಯಾಘಾತ ಉಂಟಾಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸಲಿಲ್ಲ. ವಿಜಯಪುರ ಜಿಲ್ಲೆಯ ಉಕ್ಕಲಿಯಲ್ಲಿ ಜನಿಸಿದ ಯಶವಂತ್ ಸರ್ದೇಶಪಾಂಡೆ, 60ಕ್ಕೂ ಹೆಚ್ಚು...
ರಿಷಬ್ ಶೆಟ್ಟಿ ಅಭಿನಯದ ‘ಕಾಂತಾರ ಚಾಪ್ಟರ್ 1’ ಬಹು ನಿರೀಕ್ಷೆಯನ್ನ ಹುಟ್ಟುಹಾಕಿದೆ. ಈ ಚಿತ್ರ ಬಿಡುಗಡೆಯ ಮೊದಲೇ 200 ಕೋಟಿ ರೂಪಾಯಿಗೂ ಹೆಚ್ಚು ಮೊತ್ತವನ್ನು ಗಳಿಸಿದೆ. ಚಿತ್ರತಂಡ ಈಗಾಗಲೇ ಓಟಿಟಿ, ಸ್ಯಾಟಲೈಟ್ ಹಾಗೂ ಆಡಿಯೋ ಹಕ್ಕುಗಳನ್ನು ಮಾರಾಟ ಮಾಡುವ ಮೂಲಕ ಬಜೆಟ್ನ ಬಹುಪಾಲನ್ನು ಹಿಂತಿರುಗಿಸಿಕೊಂಡಿದೆ.
ಓಟಿಟಿ ಹಕ್ಕುಗಳನ್ನು ಅಮೆಜಾನ್ ಪ್ರೈಮ್ ವಿಡಿಯೋ ಸಂಸ್ಥೆ ₹120 ಕೋಟಿಗೆ...
ಸುದೀಪ್ ಅವರಿಗೆ ಇತ್ತೀಚೆಗೆ ತುಮಕೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಣೆ ಮಾಡಿತ್ತು. ಆದರೆ, ಸುದೀಪ್ ಅವರು ಅಷ್ಟೇ ನಯವಾಗಿ ಅದನ್ನು ಬೇಡ ಅಂದಿದ್ದರು. ಅದಕ್ಕೆ ಕಾರಣವನ್ನೂ ಕೊಟ್ಟಿದ್ದಾರೆ ಸುದೀಪ್. ಹೌದು, ತುಮಕೂರು ವಿವಿ ಅವರಿಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಿದ ಬಳಿಕ ಸುದೀಪ್ ಅದನ್ನು ಒಲ್ಲೆ ಎಂದಿದ್ದರು. ಸಹಜವಾಗಿಯೇ ಎಲ್ಲರಿಗೂ ಅವರ ಆ ನಡೆ...
Karnataka Tv Movies : ತಂತ್ರಜ್ಞಾನ ಮುಂದುವರಿದ ಹಾಗೆ ಜೀವನಶೈಲಿ ಕೂಡ ಬದಲಾಗುತ್ತಿದೆ. ಜನರಿಗೆ ಆಧುನಿಕ ತಂತ್ರಜ್ಞಾನದಿಂದ ಸಾಕಷ್ಟು ಅನುಕೂಲವಾಗುತ್ತಿದೆ. ಇಂತಹುದೇ ವಿಶೇಷ ತಂತ್ರಜ್ಞಾನವುಳ್ಳ "ಸಿನಿಬಜಾರ್" ಎಂಬ ಓಟಿಟಿ ಬಿಡುಗಡೆಯಾಗಿದ್ದು, ಈ ಓಟಿಟಿ ಮೂಲಕ ವಿಶ್ವದ ಅನೇಕ ರಾಷ್ಟ್ರಗಳ ಜನರು ತಮ್ಮ ನೆಚ್ಚಿನ ಸಿನಿಮಾಗಳನ್ನು ತಾವು ಇದ್ದಲ್ಲಿಯೇ ನೋಡಬಹುದು. ಇದರಿಂದ ನಿರ್ಮಾಪಕರಿಗೆ ಹೆಚ್ಚು ಅನುಕೂಲವಾಗಲಿದೆ....
ಪ್ರಜಾಪ್ರಭುತ್ವದ ಮಹತ್ವ ಸಾರಲಿರುವ " ಪ್ರಜಾರಾಜ್ಯ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಟ ದೇವರಾಜ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ದೇವರಾಜ್ ಚಿತ್ರದ ಮುಖ್ಯಪಾತ್ರದಲ್ಲೂ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ ರಾಜಕೀಯ ಮುಖಂಡನ ಪಾತ್ರ ಮಾಡಿದ್ದೇನೆ. ಈಗಿನ ರಾಜಕೀಯದ ಲೋಪದೋಷಗಳನ್ನು ತೋರಿಸಿ, ಅದಕ್ಕೆ ಪರಿಹಾರವನ್ನು ಹೇಳುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಿದ್ದಾರೆ. ಟೀಸರ್ ಚೆನ್ನಾಗಿದೆ. ಇನ್ನು,...
'ಸುಪ್ರೀಂ ಹೀರೋ' ಸಾಯಿಧರಮ್ ತೇಜ್ ಅಭಿನಯದ ಪ್ಯಾನ್-ಇಂಡಿಯಾ ಮಿಸ್ಟಿಕ್ ಥ್ರಿಲ್ಲರ್ ಚಿತ್ರಕ್ಕೆ 'ವಿರೂಪಾಕ್ಷ' ಎಂಬ ಹೆಸರಿಡಲಾಗಿದ್ದು, ಟೈಟಲ್ ಗ್ಲಿಂಪ್ಸ್ ಬಿಡುಗಡೆಯಾಗಿದೆ. 'ವಿರೂಪಾಕ್ಷ' ಚಿತ್ರವನ್ನು ಸುಕುಮಾರ್ ರೈಟಿಂಗ್ಸ್ ಸಹಯೋಗದಲ್ಲಿ ಶ್ರೀ ವೆಂಕಟೇಶ್ವರ ಸಿನಿ ಚಿತ್ರ ಎಲ್ಎಲ್ಪಿ ನಿರ್ಮಿಸುತ್ತಿದೆ. ಈ ಚಿತ್ರವನ್ನು ಖ್ಯಾತ ನಿರ್ಮಾಪಕ ಬಿ.ವಿ.ಎಸ್.ಎನ್. ಪ್ರಸಾದ್ ನಿರ್ಮಿಸಿದರೆ, ಬಾಪಿನೀಡು ಪ್ರಸ್ತುತಪಡಿಸಿದ್ದಾರೆ.
ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್...
‘ತ್ರಿವಿಕ್ರಮ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಅಂಗಳಕ್ಕೆ ಎಂಟ್ರಿ ಕೊಟ್ಟ ಕ್ರೇಜಿ ಸ್ಟಾರ್ ಪುತ್ರ ವಿಕ್ರಮ್ ರವಿಚಂದ್ರನ್ ಮತ್ತೊಂದು ಸಿನಿಮಾಗೆ ಸಜ್ಜಾಗಿದ್ದಾರೆ. ಈ ಬಾರಿ ರಾ ಹಾಗೂ ಗ್ಯಾಂಗ್ ಸ್ಟಾರ್ ಸಬ್ಜೆಕ್ಟ್ ಸಿನಿಮಾ ಆಯ್ಕೆ ಮಾಡಿಕೊಂಡಿದ್ದು ಚಿತ್ರದ ಮುಹೂರ್ತ ನೆರವೇರಿದೆ. ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ರಾಜನ್...
'ಕಾಂತಾರ' ಚಿತ್ರದ 'ವರಾಹ ರೂಪಂ' ಹಾಡನ್ನು ಕೇಳಿದವರಿಗೆ ಆ ಹಾಡಿನ ಬದಲು ಬೇರೆ ಟ್ಯೂನ್ ಕೇಳಲು ಮನಸ್ಸು ಒಪ್ಪುತ್ತಿರಲಿಲ್ಲ ಅಷ್ಟು ಸಿನಿಪ್ರೀಯರನ್ನು ಸೆಳೆದಿದ್ದ ಹಾಡದು. ಈಗ ಕೇರಳದ ಕೋರ್ಟ್ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ. ಇದಕ್ಕೂ ಮುನ್ನ, ‘ವರಾಹ ರೂಪಂ ’...
ನಿರ್ದೇಶನ, ನಟನೆ, ಸಂಭಾಷಣೆ ಮೂಲಕ ಎಲ್ಲರ ಗಮನ ಸೆಳೆಯುತ್ತಿರುವ ರಿಯಲ್ ಸ್ಟಾರ್ ಉಪೇಂದ್ರ ಅವರು ಈಗ ಗಾಯಕರಾಗೂ ಜನಪ್ರಿಯತೆ ಗಳಿಸಿದ್ದಾರೆ. ಇನ್ನು ಉಪೇಂದ್ರ ಅವರುಸತೀಶ್ ರಾಜ್ ಮೂವಿ ಮೇಕರ್ಸ್ ಲಾಂಛನದಲ್ಲಿ, ಸತೀಶ್ ರಾಜ್ ಕಥೆ, ಚಿತ್ರಕಥೆ ,ಸಾಹಿತ್ಯ , ಸಂಭಾಷಣೆ ರಚಿಸಿ , ನಿರ್ಮಿಸಿ, ನಿರ್ದೇಶಿಸಿರುವ "ಹುಷಾರ್" ಚಿತ್ರದ "ನೀ ನೋಡೋಕ್ಕೆ ಸಿಕ್ಸ್ಟೀನು ಸ್ವೀಟಿ"...
ಇದು ಹೊಸತಂಡದ ಹೊಸ ಪ್ರಯತ್ನವಾಗಿದೆ. ಕನ್ನಡ ಚಿತ್ರರಂಗವನ್ನು ಇಡೀ ವಿಶ್ವವೇ ತಿರುಗಿ ನೋಡುತ್ತಿರುವ ಈ ಸಮಯದಲ್ಲಿ ವಿಭಿನ್ನ ಕಥೆಯುಳ್ಳ ಅನೇಕ ನೂತನ ಚಿತ್ರಗಳು ಆರಂಭವಾಗುತ್ತಿದೆ. ಅಂತಹುದೇ ಒಂದು ವಿಭಿನ್ನ ಕಥಾಹಂದರ ಹೊಂದಿರುವ "ವರ್ಣಂ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ತುಮಕೂರಿನ ಶೆಟ್ಟಿಹಳ್ಳಿ ಶ್ತೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಆರಂಭವಾಯಿತು. ಶ್ರೀಮತಿ ಸೌಭಾಗ್ಯಮ್ಮ(ನಿರ್ಮಾಪಕರ ತಾಯಿ) ಮೊದಲ...
ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...