Sunday, June 21, 2026

kannada cinema news

TOXIC ಗೆ ‘ಧುರಂಧರ್ 3’ ಸೆಡ್ಡು? ಫ್ಯಾನ್ಸ್‌ಗೆ ಶಾಕ್ ಕೊಟ್ಟ ಪೋಸ್ಟ್!

‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭಾರೀ ಅಬ್ಬರ ಮಾಡುತ್ತಿದೆ. ಕೇವಲ ನಾಲ್ಕು ದಿನಗಳಲ್ಲಿ ಸುಮಾರು 450 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಚಿತ್ರ ದೊಡ್ಡ ಮಟ್ಟದ ಯಶಸ್ಸು ಸಾಧಿಸಿದೆ. ಈ ನಡುವೆ, ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಜೊತೆಗೆ ‘ಧುರಂಧರ್ 2’ ಕ್ಲ್ಯಾಶ್ ಆಗುತ್ತಿತ್ತು ಎಂಬ ಚರ್ಚೆಗಳು ಮೊದಲು ನಡೆದಿದ್ದವು. ಆದರೆ ‘ಟಾಕ್ಸಿಕ್’...

ಉಪೇಂದ್ರ–ಪ್ರಿಯಾಂಕಾ ಫೋನ್ ಹ್ಯಾಕ್, ಪ್ರಕರಣದಲ್ಲಿ ಸೈಬರ್ ವಂಚನೆ ಬಯಲು!

ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್‌ ಫೋನ್ ಹ್ಯಾಕ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಸಂಭವಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬ ವ್ಯಕ್ತಿಯನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯ ಪ್ರಕಾರ, ಆರೋಪಿಯನ್ನು ದೆಹಲಿ ಸೋನಿಯಾ ನಗರದಲ್ಲಿ ಪತ್ತೆಹಚ್ಚಿ ಬಂಧಿಸಲಾಗಿದೆ. ಪ್ರಸ್ತುತ ಅವರನ್ನು ವಿಚಾರಣೆಗಾಗಿ...

ಹೃದಯಾಘಾತದಿಂದ ಕಣ್ಮರೆಯಾದ ರಂಗಭೂಮಿಯ ಕಲಾವಿದ – ರಾಜು ತಾಳಿಕೋಟಿ ಇನ್ನಿಲ್ಲ!

ಕಲಿಯುಗದ ಕುಡುಕ ಎಂಬ ನಾಟಕದ ಮೂಲಕವೇ ಜನಪ್ರಿಯತೆ ಗಳಿಸಿದ್ದ ರಾಜು ತಾಳಿಕೋಟಿ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಳೆದ 2024 ರ ಆಗಸ್ಟ್ 12 ರಂದು ರಾಜ್ಯ ಸರ್ಕಾರ ತಾಳಿಕೋಟಿ ಅವರನ್ನು ಧಾರವಾಡ ರಂಗಾಯಣದ ನಿರ್ದೇಶಕರನ್ನಾಗಿ ನೇಮಿಸಿತ್ತು. ರಂಗಭೂಮಿ ಕಲಾವಿದರಾಗಿದ್ದ ತಾಳಿಕೋಟಿ ಸಾಕಷ್ಟು ನಾಟಕ ಹಾಗೂ ಸಿನಿಮಾಗಳಲ್ಲಿ ಪಾತ್ರ ಮಾಡುವ ಮೂಲಕ ಜನಪ್ರಿಯತೆ ಗಳಿಸಿದ್ದರು....

ನಟ ಪ್ರಥಮ್‌ಗೆ ಬೆದರಿಕೆ – ಬೇಕರಿ ರಘು, ಯಶಸ್ವಿನಿ ಅರೆಸ್ಟ್!

ನಟ ದರ್ಶನ್ ಕುರಿತು ಅವಹೇಳನಕಾರಿಯಾಗಿ ನಟ ಪ್ರಥಮ್‌ ಮಾತನಾಡಿದ್ದರು. ಈ ಆರೋಪದ ಹಿನ್ನೆಲೆಯಲ್ಲಿ ನಟ ಪ್ರಥಮ್‌ಗೆ ಡ್ರ್ಯಾಗರ್ ತೋರಿಸಿ ರೌಡಿಶೀಟರ್ 'ಬೇಕರಿ' ರಘು ಮತ್ತು ಯಶಸ್ವಿನಿ ಅನ್ನೋರು ಬೆದರಿಕೆ ಹಾಕಿದ್ದರು. ಹೀಗಾಗಿ ಈ ಪ್ರಕರಣದಲ್ಲಿ ಈ ಇಬ್ಬರು ಆರೋಪಿಗಳನ್ನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರೂ ಆರೋಪಿಗಳನ್ನು...

Sudeep : ಸುದೀಪ್‌ ಗೌರವ ಡಾಕ್ಟರೇಟ್‌ ಬೇಡ ಅಂದಿದ್ದೇಕೆ?

ಸುದೀಪ್‌ ಅವರಿಗೆ ಇತ್ತೀಚೆಗೆ ತುಮಕೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್‌ ಘೋಷಣೆ ಮಾಡಿತ್ತು. ಆದರೆ, ಸುದೀಪ್‌ ಅವರು ಅಷ್ಟೇ ನಯವಾಗಿ ಅದನ್ನು ಬೇಡ ಅಂದಿದ್ದರು. ಅದಕ್ಕೆ ಕಾರಣವನ್ನೂ ಕೊಟ್ಟಿದ್ದಾರೆ ಸುದೀಪ್.‌ ಹೌದು, ತುಮಕೂರು ವಿವಿ ಅವರಿಗೆ ಗೌರವ ಡಾಕ್ಟರೇಟ್‌ ಘೋಷಣೆ ಮಾಡಿದ ಬಳಿಕ ಸುದೀಪ್‌ ಅದನ್ನು ಒಲ್ಲೆ ಎಂದಿದ್ದರು. ಸಹಜವಾಗಿಯೇ ಎಲ್ಲರಿಗೂ ಅವರ ಆ ನಡೆ...

“ಕಾಣೆಯಾಗಿದ್ದಾಳೆ” ಹುಡುಕಿಕೊಟ್ಟವರಿಗೆ ಬಹುಮಾನ ಚಿತ್ರ ಸದ್ಯದಲ್ಲೇ ಬಿಡುಗಡೆ – karnataka tv

karnataka tv movies : ಶ್ರೀಮೈಲಾರಲಿಂಗೇಶ್ವರ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಆರ್ ಕೆ ನಿರ್ದೇಶಿಸಿರುವ "ಕಾಣೆಯಾಗಿದ್ದಾಳೆ" ಹುಡುಕಿಕೊಟ್ಟವರಿಗೆ ಬಹುಮಾನ ಚತ್ರ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ. ಇತ್ತೀಚಿಗೆ ಈ ಚಿತ್ರದ ಪತ್ರಿಕಾಗೋಷ್ಠಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಸಾ ರಾ ಗೋವಿಂದು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img