‘ರತ್ನನ್ ಪ್ರಪಂಚ' ಚಿತ್ರದಲ್ಲಿ ಉಡಾಳ್ ಬಾಬು ಪಾತ್ರದ ಮೂಲಕ ಖ್ಯಾತಿ ಗಳಿಸಿರುವ ಪ್ರಮೋದ್ 'ಬಾಂಡ್ ರವಿ'ಯಾಗಿ ಹೊಸ ಅವತಾರದಲ್ಲಿ ಬರಲು ಸಿದ್ಧರಾಗಿದ್ದಾರೆ. ಪ್ರಮೋದ್ ಸಿನಿ ಕೆರಿಯರ್ ನ ಬಹು ನಿರೀಕ್ಷಿತ ಚಿತ್ರ ಇದಾಗಿದ್ದು, ಮಾಸ್ ಟೀಸರ್ ಹಾಗೂ ಹಾಡಿನ ಮೂಲಕ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದೆ. ಇನ್ನು ಚಿತ್ರ ಬಿಡುಗಡೆಗೆ ಡೇಟ್ ಕೂಡ ಫಿಕ್ಸ್ ಆಗಿದೆ....
ಬೆಂಗಳೂರು: ರವೀಂದ್ರನಾಥ ಸಿರಿವರ ನಿರ್ದೇಶನದಲ್ಲಿ ಚಾಲುಕ್ಯರ ಪ್ರಥಮ ರಾಜಧಾನಿ ಎಂದೇ ಖ್ಯಾತವಾಗಿರುವ ಐಹೊಳೆಯ ಚರಿತ್ರೆಯನ್ನು ಸಾರುವ ‘ಐಹೊಳೆ’ ಚಿತ್ರದ ಹಾಡುಗಳು, ಟ್ರೇಲರ್ ಹಾಗೂ ಪೋಸ್ಟರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಸಾಹಿತಿ ಹಾಗೂ ಸಂಗೀತ ನಿರ್ದೇಶಕ ಡಾ.ಹಂಸಲೇಖ, ಲತಾ ಹಂಸಲೇಖ, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಮನೋಜ್ ಕುಮಾರ್, ಜೀ ಕನ್ನಡ...
ಬೆಂಗಳೂರು: ವಿಭಿನ್ನ ಕಥಾಹಂದರವುಳ್ಳ ‘ಡವ್ ಮಾಸ್ಟರ್’ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟ್ರೇಲರ್ ಅನಾವರಣ ಮಾಡಿದರು. ಹಾಡುಗಳನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಶಾಸಕ ಭೈರತಿ ಸುರೇಶ್, ನಾರಾಯಣ ಸ್ವಾಮಿ, ಕರ್ನಾಟಕ ಚಲನಚಿತ್ರ...
ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ‘ಘೋಸ್ಟ್’ ಚಿತ್ರಕ್ಕೆ ಅಪಾರ ವೆಚ್ಚದಲ್ಲಿ ನಿರ್ಮಾಣವಾಗಿದೆ ಅದ್ದೂರಿ ಸೆಟ್ ಗಳು. ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ "ಘೋಸ್ಟ್" ಚಿತ್ರದ...
ಮೈಸೂರು: ಮೈಸೂರ್ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಅಮಿತ್ ರಾವ್ ನಿರ್ದೇಶನ ಮಾಡಿ ನಟಿಸಿರುವ 'ಯದ್ಭವಂ ತದ್ಭವತಿ' ಕನ್ನಡ ಚಲನಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ನೀಡಲಾಯಿತು. ನವೆಂಬರ್ 20 ರಂದು ನಮ್ಮ ಕರ್ನಾಟಕದ ಹೆಮ್ಮೆಯ ಸಾಂಸ್ಕೃತಿಕ ನಗರ ಮೈಸೂರುನಲ್ಲಿ ನಡೆದ ಮೈಸೂರು ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ನಟ ನಿರ್ದೇಶಕರಾದ ...
Banglore:
ROCKING STAR YASH RAKHI CELEBRATION
ಎಲ್ಲೆಡೆ ಇಂದು ರಾಖಿ ಸಂಭ್ರಮ ಮನೆ ಮಾಡಿದೆ. ಅಣ್ಣ ತಂಗಿಯ ಆತ್ಮೀಯತೆಯ ಈ ಹಬ್ಬಕ್ಕೆ ಅಕ್ಕರೆಯ ಸಂಬಂಧ ಪವಿತ್ರ ಬಾಂಧವ್ಯದ ಮೆರುಗು ತಂದಿದೆ. ಸಿನಿ ತಾರೆಯರಿಗೂ ಇದು ಸಡಗರದ ಹಬ್ಬ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡಿರುವ ಯಶ್ ಕೂಡಾ ಎಷ್ಟೇ ಬ್ಯುಸಿ ಇದ್ರೂ ರಕ್ಷಾಬಂಧನದಂದು ತನ್ನ ತಂಗಿ...
https://www.youtube.com/watch?v=_q6xyZTkiGQ
ಜುಲೈ 1 ಕ್ಕೆ ತೆರೆ ಮೇಲೆ ಬರಲಿರುವ 'ಬೈರಾಗಿ' ಚಿತ್ರದ ಪ್ರಮೋಶನ್ ಗೆ ಮಂಡ್ಯಗೆ ಆಗಮಿಸಿದ ಶಿವಣ್ಣ, ಡಾಲಿ ಧನಂಜಯ ಹಾಗೂ ಬೈರಾಗಿ ಚಿತ್ರ ತಂಡ.
ಇನ್ನು ಚಿತ್ರತಂಡ ಬರುವ 1 ಗಂಟೆ ಮುಂಚೆಯೇ, ಜನ ಸಂಜಯ ವೃತ್ತದಲ್ಲಿ ತನ್ನ ನೆಚ್ಚಿನ ನಟನನ್ನು ನೋಡಲು ಉತ್ಸಾಹದಿಂದ ಕಾದು ಕುಳಿತಿದ್ದರು.
ನಂತರ 'ಬೈರಾಗಿ' ಚಿತ್ರ ತಂಡವನ್ನು ಪಟಾಕಿ ಸಿಡಿಸಿ...
ಬೆಂಗಳೂರು : ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಮ,ತ್ತು ಒಮಿಕ್ರಾನ್ ಹೆಚ್ಚುತಲೇ ಇವೆ. ಇದರಿಂದ ಅನೇಕ ಜನರ ಜೀವನ ದಾರಿಗೆ ಬಂದಿದ್ದೆ. ಅದರಲ್ಲಿ ಒಂದು ಕನ್ನಡ ಚಿತ್ರರಂಗವಾಗಿದೆ. ಕೊರೊನಾ ಬಂದಿದ್ದರಿಂದ ಚಲನಚಿತ್ರ ಮಂದಿರಗಳಿಗೆ 50-50 ಅವಕಾಶ ನೀಡಿದ್ದರಿಂದ, ಅನೇಕ ಸಿನಿಮಾಗಳು ಅಷ್ಟೇನು ಸಂಪಾದನೆ ಮಾಡುತ್ತಿಲ್ಲ, ಇದರಿಂದ ಚಲನಚಿತ್ರಕ್ಕೆ ಹಾಕಿದ ಬಂಡವಾಳವು ಕಾಣದಾಗಿದ್ದಾರೆ. ಇದರ ಪರಿಣಾಮ...
www.karnatakatv.net: ಬೆಂಗಳೂರು: ಕನ್ನಡ ಚಿತ್ರರಂಗದ ಯಶಸ್ವೀ ನಟ ದುನಿಯಾ ವಿಜಯ್ ತಾಯಿ ವಿಧಿವಶರಾಗಿದ್ದಾರೆ. ವಿಜಯ್ ಜೀವನದ ಏಳು-ಬೀಳುಗಳಲ್ಲಿ ಜೊತೆಗಿದ್ದು ಧೈರ್ಯ ತುಂಬಿದ್ದ ತಾಯಿ ಇಂದು ಹಸುನೀಗಿದ್ದಾರೆ. ನನ್ನ ತಾಯಿ ಅವರ ಕೊನೇ ದಿನಗಳನ್ನ ಎಣಿಸುತ್ತಿದ್ದಾರೆ ಎಂದು ವಿಜಯ್ ಹೇಳಿದ್ದರು. ಸದ್ಯ ಕುಟುಂಬ ಕಂಬನಿ ಮಿಡಿದಿದೆ.
https://www.youtube.com/watch?v=vLeooVhP9iI
https://www.youtube.com/watch?v=YE2eYvz4S1Q
https://www.youtube.com/watch?v=Zm3E7tFEB20
www.karnatakatv.net ಹಾಲಿವುಡ್: ಕರ್ನಟಕ: ಸದ್ಯ ಸ್ಯಾಂಡಲ್ ವುಡ್ನ ಬಹು ಬೇಡಿಕೆಯ ಹಾಗೂ ಪ್ರತಿಭಾವಂತ ನಟಿ ಹರಿಪ್ರಿಯಾ ಅವರಿಗೆ ಶ್ರೆಷ್ಟ ನಟಿ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಕನ್ನಡದ ಮತ್ತೊಂದು ಚಿತ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಹರಿಪ್ರಿಯಾ ಅಭಿನಯಿಸಿರುವ ಅಮೃತಮತಿ ಚಿತ್ರಕ್ಕೆ ಈ ಹೆಗ್ಗಳಿಕೆ ಸಿಕ್ಕಿದ್ದು ಮೊದಲು ಅಟ್ಲಾಂಟ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಶ್ರೇಷ್ಠ ವಿದೇಶೀ...
Political News: ಜಾತಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿದ್ದಾರೆ.
ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ...