Sunday, October 5, 2025

kannada cinema

ಕೆ.ಜಿ.ಎಫ್ ತಾತನ ಆರೋಗ್ಯದಲ್ಲಿ ಏರುಪೇರು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಬೆಂಗಳೂರು: ಕೆ.ಜಿ.ಎಫ್ ಚಿತ್ರ ಕನ್ನಡ ಚಿತ್ರರಂಗವನ್ನು ಇಡೀ ವಿಶ್ವವೇ ತಿರುಗಿ ನೋಡುವಂತೆ ಮಾಡಿದ ಚಿತ್ರ. ಕೆ.ಜಿ. ಎಫ್ ತಾತಾ ಅಂತಲೇ ಫೇಮಸ್ ಆಗಿದ್ದ ನಟ ಕೃಷ್ಣ ಜಿ. ರಾವ್ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆ.ಜಿ. ಎಫ್1 ,ಕೆ.ಜಿ. ಎಫ್2 ಎರಡೂ ಸಿನಿಮಾಗಳಲ್ಲಿ ನಟಿಸಿದ್ದ ಇವರು ಕೆ.ಜಿ.ಎಫ್. ತಾತ ಎಂದು...

ಮೈಸೂರಿನಲ್ಲಿ ಡಿಸೆಂಬರ್ 10ಕ್ಕೆ ಡಿಬಾಸ್ ‘ಕ್ರಾಂತಿ’ಗೆ ಭರ್ಜರಿ ಸಿದ್ಧತೆ

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಹಾಗೂ ರಚಿತಾ ರಾಮ್‌ ನಟನೆಯ 'ಕ್ರಾಂತಿ' ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಕಳೆದ ವರ್ಷ ತೆರೆ ಕಂಡ 'ರಾಬರ್ಟ್‌' ನಂತರ ದರ್ಶನ್‌ ಅಭಿನಯದ ಯಾವುದೇ ಹೊಸ ಸಿನಿಮಾ ತೆರೆ ಕಂಡಿರಲಿಲ್ಲ. ಇನ್ನು ಡಿಬಾಸ್ ಅವರ ಅಭಿಮಾನಿಗಳು ಹೊಸ ಸಿನಿಮಾಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ‘ಕ್ರಾಂತಿ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್...

ಪ್ರಮೋದ್ ನಟನೆಯ ‘ಬಾಂಡ್ ರವಿ’ ಡಿಸೆಂಬರ್ 9ಕ್ಕೆ ರಿಲೀಸ್

‘ರತ್ನನ್ ಪ್ರಪಂಚ' ಚಿತ್ರದಲ್ಲಿ ಉಡಾಳ್ ಬಾಬು ಪಾತ್ರದ ಮೂಲಕ ಖ್ಯಾತಿ ಗಳಿಸಿರುವ ಪ್ರಮೋದ್ 'ಬಾಂಡ್ ರವಿ'ಯಾಗಿ ಹೊಸ ಅವತಾರದಲ್ಲಿ ಬರಲು ಸಿದ್ಧರಾಗಿದ್ದಾರೆ. ಪ್ರಮೋದ್ ಸಿನಿ ಕೆರಿಯರ್ ನ ಬಹು ನಿರೀಕ್ಷಿತ ಚಿತ್ರ ಇದಾಗಿದ್ದು, ಮಾಸ್ ಟೀಸರ್ ಹಾಗೂ ಹಾಡಿನ ಮೂಲಕ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದೆ. ಇನ್ನು ಚಿತ್ರ ಬಿಡುಗಡೆಗೆ ಡೇಟ್ ಕೂಡ ಫಿಕ್ಸ್ ಆಗಿದೆ....

ಐಹೊಳೆಯ ಚರಿತ್ರೆ ಸಾರುವ ‘ಐಹೊಳೆ’ ಚಿತ್ರದ ಹಾಡುಗಳು

ಬೆಂಗಳೂರು: ರವೀಂದ್ರನಾಥ ಸಿರಿವರ ನಿರ್ದೇಶನದಲ್ಲಿ ಚಾಲುಕ್ಯರ ಪ್ರಥಮ ರಾಜಧಾನಿ ಎಂದೇ ಖ್ಯಾತವಾಗಿರುವ  ಐಹೊಳೆಯ ಚರಿತ್ರೆಯನ್ನು ಸಾರುವ ‘ಐಹೊಳೆ’ ಚಿತ್ರದ ಹಾಡುಗಳು, ಟ್ರೇಲರ್ ಹಾಗೂ ಪೋಸ್ಟರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ‌ಸಾಹಿತಿ ಹಾಗೂ ಸಂಗೀತ ನಿರ್ದೇಶಕ ಡಾ.ಹಂಸಲೇಖ, ಲತಾ ಹಂಸಲೇಖ, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಮನೋಜ್ ಕುಮಾರ್, ಜೀ ಕನ್ನಡ...

‘ಡವ್ ಮಾಸ್ಟರ್’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಭಿನ್ನ ಕಥಾಹಂದರವುಳ್ಳ ‘ಡವ್ ಮಾಸ್ಟರ್’ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಮಾಜಿ‌ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟ್ರೇಲರ್ ಅನಾವರಣ ಮಾಡಿದರು. ಹಾಡುಗಳನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಶಾಸಕ ಭೈರತಿ ಸುರೇಶ್, ನಾರಾಯಣ ಸ್ವಾಮಿ, ಕರ್ನಾಟಕ ಚಲನಚಿತ್ರ...

‘ಘೋಸ್ಟ್‌’ ಚಿತ್ರಕ್ಕೆ ನಿರ್ಮಾಣವಾಗಿದೆ ಅದ್ದೂರಿ ಸೆಟ್ : ಮೊದಲ ಹಂತದ ಚಿತ್ರೀಕರಣ ಪೂರ್ಣ

ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ‘ಘೋಸ್ಟ್‌’ ಚಿತ್ರಕ್ಕೆ ಅಪಾರ ವೆಚ್ಚದಲ್ಲಿ ನಿರ್ಮಾಣವಾಗಿದೆ ಅದ್ದೂರಿ ಸೆಟ್ ಗಳು. ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ "ಘೋಸ್ಟ್‌" ಚಿತ್ರದ...

‘ಯದ್ಬವಂ ತದ್ಬವತಿ’ ಚಲನಚಿತ್ರಕ್ಕೆ ಅಮಿತ್ ರಾವ್ ರವರಿಗೆ ಅತ್ಯುತ್ತಮ ನಟ ಪ್ರಶಸ್ತಿ

ಮೈಸೂರು: ಮೈಸೂರ್ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಅಮಿತ್ ರಾವ್  ನಿರ್ದೇಶನ ಮಾಡಿ ನಟಿಸಿರುವ  'ಯದ್ಭವಂ ತದ್ಭವತಿ' ಕನ್ನಡ ಚಲನಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ನೀಡಲಾಯಿತು. ನವೆಂಬರ್ 20 ರಂದು ನಮ್ಮ ಕರ್ನಾಟಕದ ಹೆಮ್ಮೆಯ ಸಾಂಸ್ಕೃತಿಕ ನಗರ ಮೈಸೂರುನಲ್ಲಿ ನಡೆದ ಮೈಸೂರು ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ನಟ ನಿರ್ದೇಶಕರಾದ ...

ಹೇಗಿತ್ತು ಗೊತ್ತಾ ರಾಕಿ ಭಾಯ್ ರಾಖಿ ಹಬ್ಬ…

Banglore: ROCKING STAR YASH RAKHI CELEBRATION ಎಲ್ಲೆಡೆ ಇಂದು ರಾಖಿ ಸಂಭ್ರಮ ಮನೆ ಮಾಡಿದೆ. ಅಣ್ಣ ತಂಗಿಯ ಆತ್ಮೀಯತೆಯ ಈ ಹಬ್ಬಕ್ಕೆ ಅಕ್ಕರೆಯ ಸಂಬಂಧ  ಪವಿತ್ರ ಬಾಂಧವ್ಯದ ಮೆರುಗು ತಂದಿದೆ. ಸಿನಿ ತಾರೆಯರಿಗೂ ಇದು ಸಡಗರದ ಹಬ್ಬ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡಿರುವ ಯಶ್ ಕೂಡಾ ಎಷ್ಟೇ ಬ್ಯುಸಿ ಇದ್ರೂ ರಕ್ಷಾಬಂಧನದಂದು ತನ್ನ ತಂಗಿ...

ತೆರೆ ಮೇಲೆ ಬರಲು ‘ಬೈರಾಗಿ’ ಸಿದ್ಧ; ಸಿನಿಮಾ ಪ್ರಮೋಶನ್ ಶುರು!

https://www.youtube.com/watch?v=_q6xyZTkiGQ ಜುಲೈ 1 ಕ್ಕೆ ತೆರೆ ಮೇಲೆ ಬರಲಿರುವ 'ಬೈರಾಗಿ' ಚಿತ್ರದ ಪ್ರಮೋಶನ್ ಗೆ ಮಂಡ್ಯಗೆ ಆಗಮಿಸಿದ ಶಿವಣ್ಣ, ಡಾಲಿ ಧನಂಜಯ ಹಾಗೂ ಬೈರಾಗಿ ಚಿತ್ರ ತಂಡ. ಇನ್ನು ಚಿತ್ರತಂಡ ಬರುವ 1 ಗಂಟೆ ಮುಂಚೆಯೇ, ಜನ ಸಂಜಯ ವೃತ್ತದಲ್ಲಿ ತನ್ನ ನೆಚ್ಚಿನ ನಟನನ್ನು ನೋಡಲು ಉತ್ಸಾಹದಿಂದ ಕಾದು ಕುಳಿತಿದ್ದರು. ನಂತರ 'ಬೈರಾಗಿ' ಚಿತ್ರ ತಂಡವನ್ನು ಪಟಾಕಿ ಸಿಡಿಸಿ...

Coronaದಿಂದ ಚಿತ್ರರಂಗ 5000 ಕೋಟಿ ಅತಂತ್ರ

ಬೆಂಗಳೂರು : ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಮ,ತ್ತು ಒಮಿಕ್ರಾನ್ ಹೆಚ್ಚುತಲೇ ಇವೆ. ಇದರಿಂದ ಅನೇಕ ಜನರ ಜೀವನ ದಾರಿಗೆ ಬಂದಿದ್ದೆ. ಅದರಲ್ಲಿ ಒಂದು ಕನ್ನಡ ಚಿತ್ರರಂಗವಾಗಿದೆ. ಕೊರೊನಾ ಬಂದಿದ್ದರಿಂದ ಚಲನಚಿತ್ರ ಮಂದಿರಗಳಿಗೆ 50-50 ಅವಕಾಶ ನೀಡಿದ್ದರಿಂದ, ಅನೇಕ ಸಿನಿಮಾಗಳು ಅಷ್ಟೇನು ಸಂಪಾದನೆ ಮಾಡುತ್ತಿಲ್ಲ, ಇದರಿಂದ ಚಲನಚಿತ್ರಕ್ಕೆ ಹಾಕಿದ ಬಂಡವಾಳವು  ಕಾಣದಾಗಿದ್ದಾರೆ. ಇದರ ಪರಿಣಾಮ...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img