Sunday, March 8, 2026

kannada cinema

ಹೇಗಿತ್ತು ಗೊತ್ತಾ ರಾಕಿ ಭಾಯ್ ರಾಖಿ ಹಬ್ಬ…

Banglore: ROCKING STAR YASH RAKHI CELEBRATION ಎಲ್ಲೆಡೆ ಇಂದು ರಾಖಿ ಸಂಭ್ರಮ ಮನೆ ಮಾಡಿದೆ. ಅಣ್ಣ ತಂಗಿಯ ಆತ್ಮೀಯತೆಯ ಈ ಹಬ್ಬಕ್ಕೆ ಅಕ್ಕರೆಯ ಸಂಬಂಧ  ಪವಿತ್ರ ಬಾಂಧವ್ಯದ ಮೆರುಗು ತಂದಿದೆ. ಸಿನಿ ತಾರೆಯರಿಗೂ ಇದು ಸಡಗರದ ಹಬ್ಬ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡಿರುವ ಯಶ್ ಕೂಡಾ ಎಷ್ಟೇ ಬ್ಯುಸಿ ಇದ್ರೂ ರಕ್ಷಾಬಂಧನದಂದು ತನ್ನ ತಂಗಿ...

ತೆರೆ ಮೇಲೆ ಬರಲು ‘ಬೈರಾಗಿ’ ಸಿದ್ಧ; ಸಿನಿಮಾ ಪ್ರಮೋಶನ್ ಶುರು!

https://www.youtube.com/watch?v=_q6xyZTkiGQ ಜುಲೈ 1 ಕ್ಕೆ ತೆರೆ ಮೇಲೆ ಬರಲಿರುವ 'ಬೈರಾಗಿ' ಚಿತ್ರದ ಪ್ರಮೋಶನ್ ಗೆ ಮಂಡ್ಯಗೆ ಆಗಮಿಸಿದ ಶಿವಣ್ಣ, ಡಾಲಿ ಧನಂಜಯ ಹಾಗೂ ಬೈರಾಗಿ ಚಿತ್ರ ತಂಡ. ಇನ್ನು ಚಿತ್ರತಂಡ ಬರುವ 1 ಗಂಟೆ ಮುಂಚೆಯೇ, ಜನ ಸಂಜಯ ವೃತ್ತದಲ್ಲಿ ತನ್ನ ನೆಚ್ಚಿನ ನಟನನ್ನು ನೋಡಲು ಉತ್ಸಾಹದಿಂದ ಕಾದು ಕುಳಿತಿದ್ದರು. ನಂತರ 'ಬೈರಾಗಿ' ಚಿತ್ರ ತಂಡವನ್ನು ಪಟಾಕಿ ಸಿಡಿಸಿ...

Coronaದಿಂದ ಚಿತ್ರರಂಗ 5000 ಕೋಟಿ ಅತಂತ್ರ

ಬೆಂಗಳೂರು : ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಮ,ತ್ತು ಒಮಿಕ್ರಾನ್ ಹೆಚ್ಚುತಲೇ ಇವೆ. ಇದರಿಂದ ಅನೇಕ ಜನರ ಜೀವನ ದಾರಿಗೆ ಬಂದಿದ್ದೆ. ಅದರಲ್ಲಿ ಒಂದು ಕನ್ನಡ ಚಿತ್ರರಂಗವಾಗಿದೆ. ಕೊರೊನಾ ಬಂದಿದ್ದರಿಂದ ಚಲನಚಿತ್ರ ಮಂದಿರಗಳಿಗೆ 50-50 ಅವಕಾಶ ನೀಡಿದ್ದರಿಂದ, ಅನೇಕ ಸಿನಿಮಾಗಳು ಅಷ್ಟೇನು ಸಂಪಾದನೆ ಮಾಡುತ್ತಿಲ್ಲ, ಇದರಿಂದ ಚಲನಚಿತ್ರಕ್ಕೆ ಹಾಕಿದ ಬಂಡವಾಳವು  ಕಾಣದಾಗಿದ್ದಾರೆ. ಇದರ ಪರಿಣಾಮ...

ಇಹಲೋಕ ತ್ಯಜಿಸಿದ ನಟ ದುನಿಯಾ ವಿಜಯ್ ತಾಯಿ

www.karnatakatv.net: ಬೆಂಗಳೂರು: ಕನ್ನಡ ಚಿತ್ರರಂಗದ ಯಶಸ್ವೀ ನಟ ದುನಿಯಾ ವಿಜಯ್ ತಾಯಿ ವಿಧಿವಶರಾಗಿದ್ದಾರೆ. ವಿಜಯ್ ಜೀವನದ ಏಳು-ಬೀಳುಗಳಲ್ಲಿ ಜೊತೆಗಿದ್ದು ಧೈರ್ಯ ತುಂಬಿದ್ದ ತಾಯಿ ಇಂದು ಹಸುನೀಗಿದ್ದಾರೆ. ನನ್ನ ತಾಯಿ ಅವರ ಕೊನೇ ದಿನಗಳನ್ನ ಎಣಿಸುತ್ತಿದ್ದಾರೆ ಎಂದು ವಿಜಯ್ ಹೇಳಿದ್ದರು. ಸದ್ಯ ಕುಟುಂಬ ಕಂಬನಿ ಮಿಡಿದಿದೆ. https://www.youtube.com/watch?v=vLeooVhP9iI https://www.youtube.com/watch?v=YE2eYvz4S1Q https://www.youtube.com/watch?v=Zm3E7tFEB20

ಹಾಲಿವುಡ್ ಪ್ರಾಶಸ್ತಿ ಪಡೆದ ಕನ್ನಡ ನಟಿ ಹರಿಪ್ರಿಯಾ

www.karnatakatv.net ಹಾಲಿವುಡ್: ಕರ್ನಟಕ: ಸದ್ಯ ಸ್ಯಾಂಡಲ್ ವುಡ್ನ ಬಹು ಬೇಡಿಕೆಯ ಹಾಗೂ ಪ್ರತಿಭಾವಂತ ನಟಿ ಹರಿಪ್ರಿಯಾ ಅವರಿಗೆ ಶ್ರೆಷ್ಟ ನಟಿ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಕನ್ನಡದ ಮತ್ತೊಂದು ಚಿತ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಹರಿಪ್ರಿಯಾ ಅಭಿನಯಿಸಿರುವ ಅಮೃತಮತಿ ಚಿತ್ರಕ್ಕೆ ಈ ಹೆಗ್ಗಳಿಕೆ ಸಿಕ್ಕಿದ್ದು ಮೊದಲು ಅಟ್ಲಾಂಟ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಶ್ರೇಷ್ಠ ವಿದೇಶೀ...

ಸಿನಿರಂಗಕ್ಕೆ ಇನ್ನೆಷ್ಟು ದಿನ ಕೊರೊನಾ ಸಂಕಷ್ಟ

www.karnatakatv.net : ಯಶ್: ಕೆಜಿಎಫ್: ಇಡೀ ದೇಶವೇ ಕೊರೊನಾ ಅಟ್ಟಹಾಸಕ್ಕೆ ನಲುಗಿದೆ. ವ್ಯಾಪಾರ ವಹಿವಾಟುಗಳು ನಿಂತು ಆರ್ಥಿಕ ಸಂಕಷ್ಟ ಎದುರಾಗಿದೆ. ಕನ್ನಡ ಚಿತ್ರರಂಗ ಇದಕ್ಕೆ ಹೊರತಾಗಿಲ್ಲ. ಕನ್ನಡದಲ್ಲಿ ಸಾಲು ಸಾಲು ಚಿತ್ರಗಳು ಸೆಟ್ಟೇರುತ್ತಿವೆ. ಬಹು ಕೋಟಿ ವೆಚ್ಚದ ಬಹು ನಿರೀಕ್ಷಿತ ಚಿತ್ರ ಕೆಜಿ ಎಫ್ ಸೇರಿದಂತೆ ಹಲವು ಬಿಗ್ ಬಜೆಟ್ ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ....

ಡಿ ಬಾಸ್ ಜೊತೆ 15 ವರ್ಷದ ಹಿಂದೆ ನಟಿಸಿದ್ದ ನಟಿ ಏನ್ ಮಾಡಿದ್ರು..?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಶಾಸ್ತ್ರಿ ಚಿತ್ರದ ಹಾಡೊಂದನ್ನ ಇದೀಗ ಟಾಲಿವುಡ್ ನಟಿ ಮಾನ್ಯ ನಾಯ್ಡು ಹಾಡಿದ್ದಾರೆ.. ಆ ವೀಡಿಯೋವನ್ನ ತಮ್ಮ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ.. 2005ರ ಜೂನ್ 10ಕ್ಕೆ ಶಾಸ್ತ್ರಿ ಸಿನಿಮಾ ತೆರೆಕಂಡಿತ್ತು.. ಈ ಚಿತ್ರದಲ್ಲಿ ದರ್ಶನ್ ಗೆ ನಾಯಕಿಯಾಗಿ ಸ್ವತಃ ಮಾನ್ಯ ಅವರೇ ನಟಿಸಿದ್ರು.. ಅದರ ನೆನಪಿನಲ್ಲೇ ಈಗ ಆ ಚಿತ್ರದ  ಓ ಹೃದಯ, ಓ ಹೃದಯ ಹಾಡನ್ನ ಹಾಡಿದ್ದಾರೆ.. ಸದ್ಯ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img