Friday, September 11, 2026

kannada cinema

ಇಹಲೋಕ ತ್ಯಜಿಸಿದ ನಟ ದುನಿಯಾ ವಿಜಯ್ ತಾಯಿ

www.karnatakatv.net: ಬೆಂಗಳೂರು: ಕನ್ನಡ ಚಿತ್ರರಂಗದ ಯಶಸ್ವೀ ನಟ ದುನಿಯಾ ವಿಜಯ್ ತಾಯಿ ವಿಧಿವಶರಾಗಿದ್ದಾರೆ. ವಿಜಯ್ ಜೀವನದ ಏಳು-ಬೀಳುಗಳಲ್ಲಿ ಜೊತೆಗಿದ್ದು ಧೈರ್ಯ ತುಂಬಿದ್ದ ತಾಯಿ ಇಂದು ಹಸುನೀಗಿದ್ದಾರೆ. ನನ್ನ ತಾಯಿ ಅವರ ಕೊನೇ ದಿನಗಳನ್ನ ಎಣಿಸುತ್ತಿದ್ದಾರೆ ಎಂದು ವಿಜಯ್ ಹೇಳಿದ್ದರು. ಸದ್ಯ ಕುಟುಂಬ ಕಂಬನಿ ಮಿಡಿದಿದೆ. https://www.youtube.com/watch?v=vLeooVhP9iI https://www.youtube.com/watch?v=YE2eYvz4S1Q https://www.youtube.com/watch?v=Zm3E7tFEB20

ಹಾಲಿವುಡ್ ಪ್ರಾಶಸ್ತಿ ಪಡೆದ ಕನ್ನಡ ನಟಿ ಹರಿಪ್ರಿಯಾ

www.karnatakatv.net ಹಾಲಿವುಡ್: ಕರ್ನಟಕ: ಸದ್ಯ ಸ್ಯಾಂಡಲ್ ವುಡ್ನ ಬಹು ಬೇಡಿಕೆಯ ಹಾಗೂ ಪ್ರತಿಭಾವಂತ ನಟಿ ಹರಿಪ್ರಿಯಾ ಅವರಿಗೆ ಶ್ರೆಷ್ಟ ನಟಿ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಕನ್ನಡದ ಮತ್ತೊಂದು ಚಿತ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಹರಿಪ್ರಿಯಾ ಅಭಿನಯಿಸಿರುವ ಅಮೃತಮತಿ ಚಿತ್ರಕ್ಕೆ ಈ ಹೆಗ್ಗಳಿಕೆ ಸಿಕ್ಕಿದ್ದು ಮೊದಲು ಅಟ್ಲಾಂಟ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಶ್ರೇಷ್ಠ ವಿದೇಶೀ...

ಸಿನಿರಂಗಕ್ಕೆ ಇನ್ನೆಷ್ಟು ದಿನ ಕೊರೊನಾ ಸಂಕಷ್ಟ

www.karnatakatv.net : ಯಶ್: ಕೆಜಿಎಫ್: ಇಡೀ ದೇಶವೇ ಕೊರೊನಾ ಅಟ್ಟಹಾಸಕ್ಕೆ ನಲುಗಿದೆ. ವ್ಯಾಪಾರ ವಹಿವಾಟುಗಳು ನಿಂತು ಆರ್ಥಿಕ ಸಂಕಷ್ಟ ಎದುರಾಗಿದೆ. ಕನ್ನಡ ಚಿತ್ರರಂಗ ಇದಕ್ಕೆ ಹೊರತಾಗಿಲ್ಲ. ಕನ್ನಡದಲ್ಲಿ ಸಾಲು ಸಾಲು ಚಿತ್ರಗಳು ಸೆಟ್ಟೇರುತ್ತಿವೆ. ಬಹು ಕೋಟಿ ವೆಚ್ಚದ ಬಹು ನಿರೀಕ್ಷಿತ ಚಿತ್ರ ಕೆಜಿ ಎಫ್ ಸೇರಿದಂತೆ ಹಲವು ಬಿಗ್ ಬಜೆಟ್ ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ....

ಡಿ ಬಾಸ್ ಜೊತೆ 15 ವರ್ಷದ ಹಿಂದೆ ನಟಿಸಿದ್ದ ನಟಿ ಏನ್ ಮಾಡಿದ್ರು..?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಶಾಸ್ತ್ರಿ ಚಿತ್ರದ ಹಾಡೊಂದನ್ನ ಇದೀಗ ಟಾಲಿವುಡ್ ನಟಿ ಮಾನ್ಯ ನಾಯ್ಡು ಹಾಡಿದ್ದಾರೆ.. ಆ ವೀಡಿಯೋವನ್ನ ತಮ್ಮ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ.. 2005ರ ಜೂನ್ 10ಕ್ಕೆ ಶಾಸ್ತ್ರಿ ಸಿನಿಮಾ ತೆರೆಕಂಡಿತ್ತು.. ಈ ಚಿತ್ರದಲ್ಲಿ ದರ್ಶನ್ ಗೆ ನಾಯಕಿಯಾಗಿ ಸ್ವತಃ ಮಾನ್ಯ ಅವರೇ ನಟಿಸಿದ್ರು.. ಅದರ ನೆನಪಿನಲ್ಲೇ ಈಗ ಆ ಚಿತ್ರದ  ಓ ಹೃದಯ, ಓ ಹೃದಯ ಹಾಡನ್ನ ಹಾಡಿದ್ದಾರೆ.. ಸದ್ಯ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img