ಬೆಂಗಳೂರು: ಬಹು ಅಂಗಾಂತ ವೈಫಲ್ಯದಿಂದ ಬಳಲುತ್ತಿದ್ದ ಹಿರಿಯ ನಟ ಲೋಹಿತಾಶ್ವ(80) ವಿಧಿವಶರಾಗಿದ್ದಾರೆ. ಸಕ್ಕರೆ ಖಾಯಿಲೆ ಹಾಗೂ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದ ಲೋಹಿತಾಶ್ವ ಅವರಿಗೆ ಕೆಲವು ತಿಂಗಳ ಹಿಂದೆ ಮೂತ್ರನಾಳದ ಸೋಂಕು ಕಾಣಿಸಿಕೊಂಡಿತ್ತು. ಕುಮಾರಸ್ವಾಮಿ ಲೇಔಟ್ ನಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು 11ರವರೆಗೆ ಪಾರ್ಥಿವ ಶರೀರದ ದರ್ಶನಕ್ಕೆ ಅವಕಾಶ ಕೊಟ್ಟು ನಂತರ ತುಮಕೂರು...
ಒಬ್ಬ ಭಾರತೀಯ ಚಲನಚಿತ್ರ ನಟಿ ಮತ್ತು ನಿರ್ದೇಶಕಿ ಐಶಾನಿ ಶೆಟ್ಟಿ ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕೆಲಸ ಮಾಡಿದ್ದಾರೆ. ಇವರು ನಟನಾ ವೃತ್ತಿಜೀವನವು 'ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜಾ' ಎಂಬ ಚಿತ್ರದೊಂದಿಗೆ ಪ್ರಾರಂಭವಾಯಿತು. ಆದರೆ ಇವರು ಪ್ರಸಿದ್ಧಿಗೊಂಡಿದ್ದು ಮಾತ್ರ ವಾಸ್ತು ಪ್ರಕಾರಾ ಚಿತ್ರದ ಮೂಲಕ. ನಂತರ ಸತೀಶ್ ನಿನಾಸಮ್ ಜೊತೆ ರಾಕೆಟ್ ಚಿತ್ರದಲ್ಲಿ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...