Saturday, February 14, 2026

kannada dina bhavishya

ಹೆಸರಿನಲ್ಲೇ ಇದೆ ಸೋಲು & ಗೆಲುವು

ವಿಘ್ನನಾಯಕ, ವಿನಾಯಕ, ಗಣಪತಿಗೆ ಎಲ್ಲಾಕಡೆಯೂ ಅಗ್ರಪೂಜೆ. ಯಾವುದೇ ಕಾರ್ಯಕ್ರಮಕ್ಕೂ ಮುನ್ನ ವಿಘ್ನನಾಶಕನಿಗೆ ಪೂಜೆ ಮಾಡಿ ಕಾರ್ಯಕ್ರಮ ಯಶಸ್ಸು ಆಗಲಿ ಎಂದು ಪ್ರಾರ್ಥನೆ ಮಾಡುವುದು ಸಾಮಾನ್ಯ, ಮಕ್ಕಳ ವಿದ್ಯಾಭ್ಯಾಸದ ಆರಂಭದಲ್ಲೂ ಗಣಪನಿಗೆ ಪೂಜೆ ಮಾಡಿಯೇ ಆರಂಭಿಸಬೇಕು. ವಿದ್ಯಾಭ್ಯಾಸದಲ್ಲಿ ಸರಸ್ವತಿಯಷ್ಟೇ ಗಣಪತಿಯೂ ಮುಖ್ಯ. https://www.youtube.com/watch?v=8M4od28gC34 ಗಣಪನ ಶ್ಲೋಕ ಹೇಳುವುದರಿಂದ ಮಕ್ಕಳಲ್ಲಿ ಜ್ಞಾಪಕ ಶಕ್ತಿ ಉತ್ತಮಗೊಳ್ಳುತ್ತದೆ. ಇದು ವಿದ್ಯಾಭ್ಯಾಸಕ್ಕೆ ಸಹಾಯಕವಾಗುತ್ತದೆ,...
- Advertisement -spot_img

Latest News

ಕಾಂಗ್ರೆಸ್ ಅಭ್ಯರ್ಥಿಗೆ ಶಾಕ್; ಯತ್ನಾಳ್‌ಗೆ ಸುಪ್ರೀಂ ಕ್ಲೀನ್ ಚಿಟ್!

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...
- Advertisement -spot_img