ಆ್ಯಂಕರ್ ಅನುಶ್ರೀ ಕಲ್ಯಾಣೋತ್ಸವ, ಅದ್ಧೂರಿಯಾಗಿ ನೆರವೇರಿದೆ. ಕೆಲ ದಿನಗಳಿಂದ ಅನುಶ್ರೀ ಮದುವೆ ಬಗ್ಗೆ ಗಾಸಿಪ್ ಜೋರಾಗಿತ್ತು. ಆದ್ರೆ ಅನುಶ್ರೀ ಮಾತ್ರ ಎಲ್ಲಿಯೂ ಈ ಬಗ್ಗೆ ರಿವೀಲ್ ಮಾಡಿರ್ಲಿಲ್ಲ. ಮದುವೆ ಆಗ್ತಿದ್ದಾರಾ?. ಲವ್ ಮ್ಯಾರೇಜಾ? ಅರೆಂಜ್ ಮ್ಯಾರೇಜಾ?. ಹುಡುಗ ಯಾರು? ಪರಿಚಯ ಹೇಗಾಯ್ತು?. ಫಸ್ಟ್ ಪ್ರಪೋಸ್ ಮಾಡಿದ್ಯಾರು?. ಹೀಗೆ ಅಭಿಮಾನಿಗಳಲ್ಲಿ ಸಾಲು ಸಾಲು ಪ್ರಶ್ನೆಗಳು ಮೂಡಿದ್ವು....
ಮಾತಿನ ಮಲ್ಲಿಅನುಶ್ರೀ ಕೈ ಹಿಡಿಯುವ ಹುಡುಗ, ಹೇಗಿರಬೇಕು? ಅವರಿಗಿಂತ ಅವರ ಅಭಿಮಾನಿಗಳಿಗೆ ಈ ಕುತೂಹಲ ಜಾಸ್ತಿ ಇತ್ತು. ಫ್ಯಾನ್ಸ್ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಅನುಶ್ರೀ ಮದುವೆಯಾಗುತ್ತಿರುವ ಹುಡುಗ ಕೋಟ್ಯಾಧಿಪತಿಯಂತೆ. ಕನ್ನಡಚಿತ್ರರಂಗದ ದೊಡ್ಮನೆಗೆ ಸಂಬಂಧಿಯಂತೆ ಅನ್ನೋ ಊಹಾಪೋಹಗಳು ಶುರುವಾಗಿದ್ವು. ಇದಕ್ಕೆಲ್ಲಾ ಅನುಶ್ರೀ, ಆಕೆಯ ಪತಿ ರೋಷನ್ ತೆರೆ ಎಳೆದಿದ್ದಾರೆ. ಪರಸ್ಪರರ ಬಗ್ಗೆ ಮನದಾಳದ ಮಾತನ್ನು...
ಹಿರಿಯ ನಟಿ ಸರೋಜಾ ದೇವಿ ಕನ್ನಡದ ಮೊದಲ ಮಹಿಳಾ ಸೂಪರ್ ಸ್ಟಾರ್. ಬಹುಭಾಷಾ ನಟಿ ಸರೋಜಾ ದೇವಿ ಮತ್ತು ಡಾ.ರಾಜ್ ಕುಮಾರ್ ಜೋಡಿ, ಕನ್ನಡ ಚಿತ್ರರಂಗದಲ್ಲಿ ಮಾಡಿದ ಮೋಡಿ ಅಷ್ಟಿಷ್ಟಲ್ಲ. ಈ ಜೋಡಿ ಅಭಿನಯದ ಹಲವು ಸಿನಿಮಾಗಳು ಸೂಪರ್ ಹಿಟ್ ಆಗಿವೆ.
1960ರಲ್ಲಿ ರಿಲೀಸ್ ಆದ ಭಕ್ತ ಕನಕದಾಸ ಸಿನಿಮಾದಲ್ಲಿ, ಮೊದಲ ಬಾರಿಗೆ ಡಾ. ರಾಜ್,...
Film News : ಧ್ರುವ ಸರ್ಜಾ ಅಭಿನಯದ ಮಾರ್ಟಿನ್ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳಿವೆ. ಕೇವಲ ಕರ್ನಾಟಕದಲ್ಲಿ ಅಷ್ಟೇ ಅಲ್ಲ ಮಾರ್ಟಿನ್ ಬಗ್ಗೆ ಅಕ್ಕ ಪಕ್ಕದ ರಾಜ್ಯಗಳಲ್ಲಿಯೂ ಒಳ್ಳೇಯ ಮಾತು ಕೇಳಿ ಬರ್ತಿವೆ. ಇನ್ನೂ ಧ್ರುವ ಸರ್ಜಾ ಹಾಗೂ ನಿರ್ದೇಶಕ ಎ.ಪಿ.ಅರ್ಜುನ್, ಜಗತ್ತು ಮಾರ್ಟಿನ್ ನ ಮೆಚ್ಚಬೇಕೆಂಬ ನಿಟ್ಟಿನಲ್ಲಿ ಮೊದಲಿಂದ ಕೆಲಸ ಮಾಡ್ತಾನೇ ಬಂದಿದ್ದಾರೆ.
ಬೆವರನ್ನೂ...
ಕೌಸಲ್ಯ ಸುಪ್ರಜಾ ರಾಮ ಸಿನಿಮಾ ಹೇಗಿದೆ..?
Film News : ಜುಲೈ ತಿಂಗಳ ಕೊನೆಯ ವಾರದಲ್ಲಿ ಬಿಡುಗಡೆಯಾದ ಕನ್ನಡ ಚಿತ್ರಗಳ ಪೈಕಿ ಬಹು ನಿರೀಕ್ಷೆಯ ಕೌಸಲ್ಯ ಸುಪ್ರಜ ರಾಮ ಚಿತ್ರ ಕೂಡ ಒಂದು . ಸದ್ಯ ಗಲ್ಲಾಪೆಟ್ಟಿಗೆಯಲ್ಲಿ ಸಖತ್ತಾಗೇ ಸೌಂಡ್ ಮಾಡೋಕೆ ಶುರು ಮಾಡಿದೆ. ಡಾರ್ಲಿಂಗ್ ಕೃಷ್ಣ ಹಾಗೂ ಶಶಾಂಕ್ ಕಾಂಬಿನೇಶನ್ನ 'ಕೌಸಲ್ಯ ಸುಪ್ರಜ ರಾಮ'...
film story :
ಶ್ರೀಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸಿರುವ, ಪಿ.ಸಿ.ಶೇಖರ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ - ಮಿಲನ ನಾಗರಾಜ್ ನಾಯಕ, ನಾಯಕಿಯಾಗಿ ನಟಿಸಿರುವ "ಲವ್ ಬರ್ಡ್ಸ್" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಾಯಕ, ನಾಯಕಿಯ ಪಾತ್ರವನ್ನು ಪರಿಸಿಚಯಿಸುವ ಈ ಟೀಸರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ ರಾಘವೇಂದ್ರ...
Film News:
ಮೋಹನ್ಲಾಲ್ ಮಲಯಾಳಂ ಚಿತ್ರರಂಗದ ಸ್ಟಾರ್ ನಟರಲ್ಲಿ ಒಬ್ಬರು. ಸಾಲು ಸಾಲು ಸಿನಿಮಾಗಳಲ್ಲಿ ಸದಾ ಬ್ಯುಸಿ ಇರುವ ಈ ನಟ, ಈಗಲೂ ಬಾಕ್ಸ್ ಆಫೀಸ್ನಲ್ಲಿ ಕೋಟಿ ಕೋಟಿ ಕಮಾಯಿ ಮಾಡುವಂತಹ ಚಾರ್ಮ್ ಹೊಂದಿದ್ದಾರೆ. ಸದ್ಯ ಅವರೊಂದು ಹೊಸ ಸಿನಿಮಾ ಶುರು ಮಾಡಿದ್ದಾರೆ. ವಿಶೇಷವೆಂದರೆ, ಆ ಸಿನಿಮಾಗೆ ಕನ್ನಡದ ನಿರ್ದೇಶಕರೊಬ್ಬರು ಡೈರೆಕ್ಷನ್ ಮಾಡಲಿದ್ದಾರೆ.
ಹೌದು, ಸ್ಯಾಂಡಲ್ವುಡ್ನಲ್ಲಿ ಈಗಾಗಲೇ...
ಯಶವಂತ್ ನಟನೆಯ 'ವಿಕಿಪೀಡಿಯ' ಸಿನಿಮಾದ ಟ್ರೇಲರ್ ರಿಲೀಸ್...
ಆಗಸ್ಟ್ 26ಕ್ಕೆ ತೆರೆಗೆ ಬರ್ತಿದೆ ಸಿನಿಮಾ..ಸತ್ಯಂ ಶಿವಂ ಸುಂದರಂ, ಒಂದೂರಲ್ಲಿ ರಾಜರಾಣಿ, ಮಹಾದೇವಿ, ಶಾಂತಂಪಾಪಂ, ಯಾರೇ ನೀ ಮೋಹಿನಿ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ಯಶವಂತ್ ವಿಕಿಪೀಡಿಯ ಸಿನಿಮಾ ಮೂಲಕ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟಿರುವುದು ಗೊತ್ತೇ ಇದೆ. ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು, ನೋಡುಗರ ಕುತೂಹಲ...
ಯೋಗರಾಜ್ ಸಿನಿಮಾಸ್ ಹಾಗು ರವಿ ಶಾಮನೂರ್ ಫಿಲಂಸ್ ಜಂಟಿಯಾಗಿ ನಿರ್ಮಿಸಿ ಭಟ್ಟರ ಬಳಗದವರೇ ಆದ ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿರುವ 'ಪದವಿಪೂರ್ವ' ಚಿತ್ರತಂಡದಿಂದ ಎರಡೆರಡು ಖುಷಿ ಸುದ್ದಿಗಳು ಒಮ್ಮೆಲೇ ಹೊರಬಿದ್ದಿವೆ.
ಮೊದಲನೇ ಖುಷಿ ಸುದ್ದಿ ‘ಪದವಿಪೂರ್ವ’ ಚಿತ್ರದ ಆಡಿಯೋ ರೈಟ್ಸನ್ನು ಲಹರಿ ಮ್ಯೂಸಿಕ್ ಸಂಸ್ಥೆ ಭರ್ಜರಿ ಮೊತ್ತ ನೀಡಿ ಖರೀದಿ ಮಾಡಿದೆ ಎಂಬುದು. ಹೌದು, ಮ್ಯೂಸಿಕ್ ಮಾಂತ್ರಿಕ...
ಡೊಳ್ಳು ಚಿತ್ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದಿದೆ. ಜನಪದ ಕಲೆ ಮತ್ತು ಕಲಾವಿದರು ಗ್ರಾಮೀಣ ಭಾರತದ ತಾಯಿ ಬೇರುಗಳಿದ್ದಂತೆ. ಜನಜೀವನ ಮತ್ತು ಉನ್ನತ ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಜನಪದ ಕಲೆಗಳು ಗ್ರಾಮೀಣ ಭಾರತದ ಜೀವಾಳ ಎಂಬ ಸಾರಂಶದೊಂದಿಗೆ ಹಳ್ಳಿಯಲ್ಲಿ ತೆರೆದುಕೊಳ್ಳುವ ಟೀಸರ್ ನಲ್ಲಿ ಡೊಳ್ಳಿನ ಮಹತ್ವದ ಬಗ್ಗೆ...
ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...