Sunday, September 20, 2026

kannada film directors

ಸೊಸೆಗೆ ವರದಕ್ಷಿಣೆ ಕಿರುಕುಳ – S. ನಾರಾಯಣ್ ವಿರುದ್ಧ FIR

ಸ್ಯಾಂಡಲ್‌ವುಡ್‌ ಖ್ಯಾತ ನಿರ್ದೇಶಕ ಎಸ್‌. ನಾರಾಯಣ್‌ ಕೌಟುಂಬಿಕ ಕಲಹ ಬೀದಿಗೆ ಬಂದಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ, ನಾರಾಯಣ್ ಕುಟುಂಬಸ್ಥರ ಮೇಲೆ ವರದಕ್ಷಿಣೆ ಕೇಸ್‌ ದಾಖಲಾಗಿದೆ. ಸೊಸೆ ಪವಿತ್ರಾ ದೂರು ಹಿನ್ನೆಲೆ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ. 2021ರಲ್ಲಿ ಎಸ್.ನಾರಾಯಣ್​ ಪುತ್ರ ಪವನ್ ಹಾಗೂ ಪವಿತ್ರಾ ಮದುವೆ ಅದ್ದೂರಿಯಾಗಿ ನಡೆದಿತ್ತು. ಪವನ್‌ ಡಿಗ್ರಿಯಾಗಿರದ ಕಾರಣ, ಕೆಲಸ ಇರ್ಲಿಲ್ಲ. ಹೀಗಾಗಿ...

ವಿಷ್ಣು ಯಾರನ್ನೂ ಹಚ್ಚಿಕೊಳ್ಳುತ್ತಿರಲಿಲ್ಲ, ಹಚ್ಚಿಕೊಂಡರೇ ನೇರ ಹೃದಯಕ್ಕೇ..!

ನನ್ನ 50ನೇ ಸಿನಿಮಾ ನನಗೆ ಬಹಳ ನೋವು ಕೊಟ್ಟ ಚಿತ್ರ..! ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಭಾರ್ಗವ್ ಪ್ರಸಿದ್ಧ ಕಲಾವಿದ ಹುಣಸೂರು ಕೃಷ್ಣಮೂರ್ತಿಯವರ ಅಣ್ಣನ ಮಗ. ಇವರೇ ನಿರ್ದೇಶಕ ಭಾರ್ಗವ್ ಅವರನ್ನ ಓದಿಸಿ, ಬೆಳೆಸಿದ್ದು.. ಲೆಕ್ಕಾಧಿಕಾರಿಯಾಗಬೇಕೆಂಬ ಆಸೆ ಹೊತ್ತಿದ್ದ ಭಾರ್ಗವ್ ಅವರಿಗೆ ಸಿನಿಮಾಗೆ ಕ್ಲಾಪ್ ಹೊಡೆಯೋದನ್ನ ಹೇಳಿಕೊಟ್ರು. ಹುಣಸೂರು ಕೃಷ್ಣಮೂರ್ತಿಯವರು "ವೀರ ಸಂಕಲ್ಪ" ಸಿನಿಮಾ ನಿರ್ಮಿಸುವಾಗ ಭಾರ್ಗವ್...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img