Thursday, May 16, 2024

kannada film industry

ಖ್ಯಾತ ನಟ ಅರ್ಜುನ್ ಸರ್ಜಾ ಅವರಿಗೆ ಮಾತೃ ವಿಯೋಗ..!

ಖ್ಯಾತ ನಟ ಅರ್ಜುನ್ ಸರ್ಜಾ ಅವರಿಗೆ ಮಾತೃ ವಿಯೋಗ. ಕನ್ನಡದ ಹೆಸರಾಂತ ನಟ ಶಕ್ತಿಪ್ರಸಾದ್ ಪತ್ನಿ, ದಕ್ಷಿಣ ಭಾರತದ ಪ್ರಸಿದ್ದ ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮೀದೇವಮ್ಮ ಅವರು ಇಂದು ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಲಕ್ಷ್ಮೀದೇವಮ್ಮ ಅವರಿಗೆ 83 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಇವರಿಗೆ ಕಿಶೋರ್ ಸರ್ಜಾ, ಅರ್ಜುನ್ ಸರ್ಜಾ ಹಾಗೂ ಅಮ್ಮಾಜಿ ಅವರು...

ಆಗಸ್ಟ್ ನಲ್ಲಿ ಅಪ್ಪುನ ನೋಡಲು ನಿಮಗೆ ಲಕ್ಕಿ ಚಾನ್ಸ್..!

https://www.youtube.com/watch?v=-P0y4Wnl99Y ಪುನೀತ್, ಪ್ರಭುದೇವ ಅಭಿನಯದ  "ಲಕ್ಕಿಮ್ಯಾನ್" ಆಗಸ್ಟ್ ನಲ್ಲಿ ತೆರೆಗೆ ಕನ್ನಡ ಚಿತ್ರ ರಂಗದ ಧೃವತಾರೆ ಎನಿಸಿಕೊಂಡಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಭಿನಯಿಸಿ ಬಿಡುಗಡೆಯಾಗುತ್ತಿರುವ ಕೊನೆಯ ಚಿತ್ರ ಲಕ್ಕಿಮ್ಯಾನ್. ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಅವರದ್ದು ಅತಿಥಿ ಪಾತ್ರವಾಗಿದ್ದು ಒಬ್ಬ ದೇವರ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ. ಇವರ ಜೊತೆ...

ಸ್ಟಾರ್ ಸುವರ್ಣದಲ್ಲಿ ಇದೇ ಶನಿವಾರದಿಂದ ಆರಂಭವಾಗಲಿದೆ “ಇಸ್ಮಾರ್ಟ್​ ಜೋಡಿ”..!

https://www.youtube.com/watch?v=7f42KaJMnIo ಸೆಲೆಬ್ರಿಟಿ ಜೋಡಿಗಳು ಭಾಗವಹಿಸುವ ಸುಂದರ ಕಾರ್ಯಕ್ರಮಕ್ಕೆ ಗೋಲ್ಡನ್ ಸ್ಟಾರ್ ಸಾರಥ್ಯ. ರಂಜನೆಗೆ ಮತ್ತೊಂದು ಹೆಸರು. ರಿಯಾಲಿಟಿ ಶೋಗಳ ತವರು ಸ್ಟಾರ್ ಸುವರ್ಣ ವಾಹಿನಿ. ವೀಕೆಂಡ್ ಮನೋರಂಜನೆಗೆ ಸ್ಟಾರ್ ಸುವರ್ಣ ವಾಹಿನಿ ಈಗ "ಇಸ್ಮಾರ್ಟ್ ಜೋಡಿ"‌ ಎಂಬ ಸುಂದರ ಕಾರ್ಯಕ್ರಮ ಆರಂಭಿಸಲಿದೆ. ಖ್ಯಾತ ನಟ ಗೋಲ್ಡನ್ ಸ್ಟಾರ್ ಗಣೇಶ್ ನಡೆಸಿಕೊಡುವ ಈ ರಿಯಾಲಿಟಿ ಶೋ ಇದೇ ಜುಲೈ 16ರ...

ಈ ಬಾರಿಯ ಬಿಗ್‌ಬಾಸ್-9ಕ್ಕೆ ಯಾರಾಗ್ತಾರೆ ಹೋಸ್ಟ್..?

https://www.youtube.com/watch?v=dpDNkTBl-Eg   ಪ್ರತೀಬಾರಿ ಬಿಗ್‌ಬಾಸ್ ಸೀಸನ್ ಬಂದ್ರೆ ಸಾಕು ಅಲ್ಲಿ ಕಿಚ್ಚನ ಅಭಿಮಾನಿಗಳೂ ಕೂಡ ಈ ರಿಯಾಲಿಟಿ ಶೋಗಾಗಿ ಎದುರು ನೋಡ್ತಿರ್ತಾರೆ. ಯಾಕಂದ್ರೆ ಬಿಗ್‌ಬಾಸ್ ಸೀಸನ್ ಶುರುವಾದಾಗಿನಿಂದ ಈ ಶೋನ ಅದ್ಭುತವಾಗಿ ಅಚ್ಚುಕಟ್ಟಾಗಿ ನಿರೂಪಣೆ ಮಾಡಿಕೊಂಡು ಬರ್ತಿರೋದು ನಮ್ಮೆಲ್ಲರ ಪ್ರೀತಿಯ ಕಿಚ್ಚ ಸುದೀಪ್. ಸಾಕಷ್ಟು ಬಾರಿ ಈ ಬಾರಿಯ ಬಿಗ್‌ಬಾಸ್ ಶೋಗೆ ಕಿಚ್ಚನ ನಿರೂಪಣೆ ಇರೋದಿಲ್ಲ ಅಮತೆಲ್ಲಾ ಸುದ್ದಿಯಾಗಿತ್ತು....

ಶಿವಣ್ಣ-ಸಚಿನ್ ಸಿನಿಮಾ ಟೈಟಲ್ ಲಾಂಚ್ ಗೆ ಡೇಟ್ ಫಿಕ್ಸ್..!

https://www.youtube.com/watch?v=6JE38NJF_c4 ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ 127ನೇ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕರೇ ಸಾರಥಿ..! ಕನ್ನಡ ಸಿನಿಲೋಕದ ಯಂಗ್ ಅಂಡ್ ಎನರ್ಜಿಟಿಕ್ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಭತ್ತಳಿಕೆಯಲ್ಲೀಗ ಸಾಲು ಸಾಲು ಸಿನಿಮಾಗಳಿವೆ. ಈ ಚಿತ್ರಗಳ ಪೈಕಿ ಶಿವಣ್ಣ ನಟಿಸಲಿರುವ 127ನೇ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಸಚಿನ್ ರವಿ ಆಕ್ಷನ್ ಕಟ್ ಹೇಳುವುದು ಕನ್ರ‍್ಮ್ ಆಗಿದೆ....

ಬಾಲಿವುಡ್‌ಗೆ ನಿರ್ದೇಶಕ‌ ಹರಿಸಂತು ಎಂಟ್ರಿ; ಜುಲೈನಿಂದ‌ ಚಿತ್ರೀಕರಣ ಶುರು!

https://www.youtube.com/watch?v=97iPR07WQbI&t=28s ದಕ್ಷಿಣ ಭಾರತದ ಸಿನಿಮಾ ಮೇಕರ್ ಗಳ ಕಥಾವಸ್ತು, ಮೇಕಿಂಗ್ ಶೈಲಿ, ಭಾರತೀಯ ಚಿತ್ರರಂಗವನ್ನ ಬೆರಗುಳೊಸ್ತಿದೆ, ಇಂತಹದೊಂದು ಪರ್ವ ಈಗ ಭಾರತೀಯ ಚಿತ್ರರಂಗದಲ್ಲಿ ಬಿರುಗಾಳಿಯಂತೆ ಆವರಿಸಿದೆ. ಇವತ್ತಿಗೆ ಸೌತ್ ಸಿನಿಮಾಗಳಿಂದ ಸ್ಫೂರ್ತಿಗೊಳ್ತಿದೆ ಬಾಲಿವುಡ್. ರಿಮೇಕ್ ಮಾಡೋದಕ್ಕೆ ಮುಗಿಬಿದಿದೆ. ದಕ್ಷಿಣದ ಸಿನಿಮಾಗಳ ಡಬ್ಬಿಂಗ್ ವರ್ಶನ್ ಗೆ ಭಾರಿ ಬೇಡಿಕೆ ಶುರುವಾಗಿದೆ. ದಕ್ಷಿಣ ಭಾರತದ ಸಿನಿಮಾ ಮೇಕರ್ ಗಳ...

“ಅದ್ಧೂರಿ”ಗೆ ಹತ್ತು ವರ್ಷದ ಸಂಭ್ರಮ..! ಕೇಕ್ ಮಾಡಿ ಸೆಲೆಬ್ರೇಟ್ ಮಾಡಿದ ಧ್ರುವ..!

https://www.youtube.com/watch?v=diYfzNAvTyk ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ ದಿನ ಇಂದು. ಕನ್ನಡ ಚಿತ್ರರಂಗಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟ ಈ ಮಾಸ್ ಹೀರೋ ಮೊದಲ ಸಿನಿಮಾ ಮೂಲಕಾನೇ ಕನ್ನಡ ಸಿನಿಮಾಭಿಮಾನಿಗಳ ಹೃದಯ ಗೆದ್ಬಿಟ್ರು. ನಿರ್ದೇಶಕ ಎಪಿ ಅರ್ಜುನ್ ಡೈರೆಕ್ಷನ್ ಹೇಳಿದ್ದ ಈ ಚಿತ್ರದಲ್ಲಿ ಧ್ರುವ ಸರ್ಜಾಗೆ ಜೋಡಿಯಾಗಿ ಮೊಗ್ಗಿನ ಮನಸ್ಸಿನ ಬೆಡಗಿ ರಾಧಿಕಾ ಪಂಡಿತ್...

ರಾಕ್ ಲೈನ್ ವೆಂಕಟೇಶ್ ಬಿಡುಗಡೆ ಮಾಡಿದರು “ಯಾರಿಗೆ ಬೇಕು ಈ ಲೋಕ” ಚಿತ್ರದ ಟೀಸರ್..!

https://www.youtube.com/watch?v=pCeN2Uyz530 ಬಿ.ಶ್ರೀನಿವಾಸರಾವ್ ಹಾಗೂ ರೋಶ್ನಿ ನೌಡಿಯಲ್ ನಿರ್ಮಿಸಿರುವ, ಎಂ.ರಮೇಶ್ ಮತ್ತು ಗೋಪಿ ಜಂಟಿಯಾಗಿ ನಿರ್ಮಿಸಿರುವ "ಯಾರಿಗೆ ಬೇಕು ಈ ಲೋಕ" ಚಿತ್ರದ ಟೀಸರ್ A2 Music ಮೂಲಕ ಬಿಡುಗಡೆಯಾಗಿದೆ. ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಟೀಸರ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರೀಕರಣ ಮುಕ್ತಾಯವಾಗಿದ್ದು, ಮೊದಲಪ್ರತಿ ಸಹ ಸಿದ್ದವಾಗಿದೆ....

ಬರ್ತಡೇ ಸಂಭ್ರಮದಲ್ಲಿ ತುಪ್ಪದ ಬೆಡಗಿ ರಾಗಿಣಿ..!

"ವೀರ ಮದಕರಿ" ಚಿತ್ರದಿಂದ ಕನ್ನಡಿಗರ ಮನ ಗೆದ್ದಿರುವ ರಾಗಿಣಿ, ಈವರೆಗೂ ಇಪ್ಪತ್ತೈದಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಪ್ರಸ್ತುತ ಅವರ ನಟನೆಯ ಚಿತ್ರ "ಸಾರಿ" (ಕರ್ಮ ರಿಟರ್ನ್ಸ್). ಮೇ 24 ರಾಗಿಣಿ ಹುಟ್ಟುಹಬ್ಬ. ಈ ಸಂಭ್ರಮಕ್ಕಾಗಿ ಚಿತ್ರತಂಡ ವಿಭಿನ್ನಯ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ. ಕನ್ನಡ ಚಿತ್ರರಂಗದ ಗಣ್ಯರು ರಾಗಿಣಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ನನ್ನನ್ನು ಪತ್ರಕರ್ತ ಅಫ್ಜಲ್...

ವಿಷ್ಣು ಯಾರನ್ನೂ ಹಚ್ಚಿಕೊಳ್ಳುತ್ತಿರಲಿಲ್ಲ, ಹಚ್ಚಿಕೊಂಡರೇ ನೇರ ಹೃದಯಕ್ಕೇ..!

ನನ್ನ 50ನೇ ಸಿನಿಮಾ ನನಗೆ ಬಹಳ ನೋವು ಕೊಟ್ಟ ಚಿತ್ರ..! ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಭಾರ್ಗವ್ ಪ್ರಸಿದ್ಧ ಕಲಾವಿದ ಹುಣಸೂರು ಕೃಷ್ಣಮೂರ್ತಿಯವರ ಅಣ್ಣನ ಮಗ. ಇವರೇ ನಿರ್ದೇಶಕ ಭಾರ್ಗವ್ ಅವರನ್ನ ಓದಿಸಿ, ಬೆಳೆಸಿದ್ದು.. ಲೆಕ್ಕಾಧಿಕಾರಿಯಾಗಬೇಕೆಂಬ ಆಸೆ ಹೊತ್ತಿದ್ದ ಭಾರ್ಗವ್ ಅವರಿಗೆ ಸಿನಿಮಾಗೆ ಕ್ಲಾಪ್ ಹೊಡೆಯೋದನ್ನ ಹೇಳಿಕೊಟ್ರು. ಹುಣಸೂರು ಕೃಷ್ಣಮೂರ್ತಿಯವರು "ವೀರ ಸಂಕಲ್ಪ" ಸಿನಿಮಾ ನಿರ್ಮಿಸುವಾಗ ಭಾರ್ಗವ್...
- Advertisement -spot_img

Latest News

ಕಾಲಘಟ್ಟವನ್ನೂ ಮೀರಿದ ಒಂದು ಅಪ್ರತಿಮ ಪ್ರೇಮ ಕಥೆ “A” ಚಿತ್ರ ಎನ್ನುತ್ತಾರೆ ನಾಯಕಿ ಚಾಂದಿನಿ .

Movie News: ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ "A". ಉಪೇಂದ್ರ ಅವರು ನಿರ್ದೇಶನದೊಂದಿಗೆ ನಾಯಕನಾಗೂ ನಟಿಸಿದ್ದ ಈ ಚಿತ್ರದ ನಾಯಕಿಯಾಗಿ...
- Advertisement -spot_img