Thursday, June 19, 2025

kannada film industry

ಅದ್ದೂರಿಯಾಗಿ ಬಂದಿದೆ “ವೀರ ಕಂಬಳ”..!

ಅಕ್ಟೋಬರ್ ವೇಳೆಗೆ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಈ ಚಿತ್ರ ತೆರೆಗೆ. ತುಳುನಾಡಿನ ಜಾನಪದ ಕ್ರೀಡೆಗಳಲ್ಲಿ ಬಹುಮುಖ್ಯವಾದ ಕ್ರೀಡೆ ಕಂಬಳ. ಈ ಕಂಬಳದ ಕುರಿತು "ವೀರ ಕಂಬಳ" ಎಂಬ ಚಿತ್ರವನ್ನು ಖ್ಯಾತ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸುತ್ತಿದ್ದಾರೆ. ಅರುಣ್ ರೈ ತೋಡಾರ್ ನಿರ್ಮಾಣ ಮಾಡುತ್ತಿದ್ದಾರೆ.ಈ ಚಿತ್ರದ ಕುರಿತು ಚಿತ್ರತಂಡ ಮಾಧ್ಯಮದ ಮುಂದೆ ಮಾಹಿತಿ...

“ಎಕ್ಸ್ ಕ್ಯೂಸ್ ಮಿ” ನನ್ನ ಮೊದಲನೇ ಸಿನಿಮಾ ಅಲ್ಲ..! ಮತ್ತೆ ಬರಲಿದೆ ರಮ್ಯಾ-ಸುನಿಲ್ ಕಾಂಬೋ ಸಿನಿಮಾ..?

ಶೀಘ್ರದಲ್ಲೇ ನಟ "ಸುನಿಲ್ ರಾವ್" ಸಿನಿಜರ್ನಿಯ ಕಂಪ್ಲೀಟ್ ಸಂದರ್ಶನ..! ಕನ್ನಡ ಚಿತ್ರರಂಗದ ಅದ್ಭುತ ನಟ ಸುನಿಲ್ ರಾವ್ ಎಲ್ಲೋಗ್ಬಿಟ್ರಪ್ಪಾ ಅಂತ ಎಲ್ರೂ ಅಂದ್ಕೊಳ್ತಿರುವಾಗ 2017 ರಲ್ಲಿ ಕನ್ನಡದ ಮೊಟ್ಟ ಮೊದಲ ವೆಬ್ ಸೀರಿಸ್ ಲೂಸ್ ಕನೆಕ್ಷನ್ ಮೂಲಕ ಮತ್ತೆ ಚಿತ್ರರಂಗಕ್ಕೆ ಕನೆಕ್ಷನ್ ಆದರು. 2010 ರಲ್ಲಿ ತೆರೆಕಂಡಿದ್ದ "ಪ್ರೇಮಿಸಂ" ಸಿನಿಮಾ ಬಳಿಕ ಈಗ ಬರೋಬ್ಬರಿ 8...

ನೊಂದ ಮನಸ್ಸುಗಳಿಗೆ ಹತ್ತಿರವಾದ ಕಿರಣ್ ರಾಜ್

ನಾವು‌ ದುಡಿದಿದ್ದನ್ನು‌ ನಮ್ಮ ನಿತ್ಯ‌ಜೀವನಕ್ಕೆ ಎಷ್ಟು ಬೇಕೋ ಅಷ್ಟು ಇಟ್ಟುಕೊಂಡು, ಮಿಕ್ಕ ಹಣದಿಂದ ನೊಂದ ಮನಸ್ಸುಗಳಿಗೆ ಸಹಾಯ ಮಾಡಬೇಕೆಂಬ ಗುಣವಿರಬೇಕು ಎನ್ನುತ್ತಾರೆ ನಟ ಕಿರಣ್ ರಾಜ್. ಕಳದೆರಡು ವರ್ಷಗಳಿಂದ ಕೊರೋನ ಕೊಟ್ಟ ಕಾಟ ಅಷ್ಟಿಷ್ಟಲ್ಲ.ಎರಡುವರ್ಷಗಳಿಂದ ಎಷ್ಟೋ ‌ಜನರ ಜೀವನ‌ ಏರುಪೇರಾಗಿದೆ.ಬಹುತೇಕ ಜನರು ದಿನನಿತ್ಯದ ಜೀವನ ನಡೆಸುವುದು ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಕಷ್ಟದಲ್ಲಿರುವ ಜನರಿಗೆ ಕೈಲಾದಷ್ಟು ಸಹಾಯ...

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಕನ್ನಡಪರ ಸಂಘಟನೆಗಳಿoದ ಪ್ರತಿಭಟನೆ..!

www.karnatakatv.net:ಬೆಳಗಾವಿಯಲ್ಲಾದ ಘಟನೆಗಳ ಕುರಿತು ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್‌ಗೆ ಕರೆಕೊಟ್ಟಿವೆ ಕನ್ನಡಪರ ಸಂಘಟನೆಗಳು, ಇದಕ್ಕೆ ಅನೇಕ ಸಂಘ ಸಂಸ್ಥೆಗಳು ಬೆಂಬಲ ಕೋರಿವೆ ಮತ್ತು ಪರ ವಿರೋದದ ಚರ್ಚೆಗಳು ಕೇಳಿ ಬರುತ್ತಿವೆ. 31ಕ್ಕೆ ಆಗುತ್ತಿರುವ ಬಂದ್‌ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿoದ ನೈತಿಕವಾಗಿ ಬೆಂಬಲವನ್ನು ಕೊಟ್ಟಿದೆ. ಡಿಸೆಂಬರ್ 31 ವರ್ಷದ ಕೊನೇಯದಿನ ಅಂದು ವ್ಯಾಪಾರ-ವಹಿವಾಟುಗಳು ನಡೆಯುವದಿನವಾಗಿದ್ದು...

ಅಪ್ಪುವಿನ 5ನೇ ದಿನದ ಅಂತಿಮ ಕಾರ್ಯ..!

www.karnatakatv.net: ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ 5ನೇ ದಿನದ ಹಾಲು ತುಪ್ಪದ ಕಾರ್ಯವನ್ನು ನೇರವೇರಿಸಲಾಗಿದೆ. ನಂತರ ರಾಘವೇಂದ್ರ ರಾಜಕುಮಾಋ ಮಾತನಾಡಿ, ''ಅಪ್ಪು ಇನ್ನೂ ನಮ್ಮ ಜೊತೆ ಇಲ್ಲ ಎಂದು ಹೇಳುವುದು ಅತ್ಯಂತ ದುಃಖ ತರುತ್ತದೆ. ಆದರೆ ಆ ದುಃಖದಲ್ಲೇ ಜೀವನ ಸಾಗಿಸಬೇಕಾಗಿದೆ. ಪುನೀತ್ ಇರುವ ಅವಧಿಯಲ್ಲೇ ಎಲ್ಲಾ ಕೆಲಸಗಳನ್ನೂ ಮಾಡಿ ಹೋಗಿದ್ದಾನೆ....

ಪವರ್ ಸ್ಟಾರ್ ಗೆ ಕಿಚ್ಚನ ನುಡಿನಮನ

ಬೆಂಗಳೂರು- ತಮ್ಮ ನೆಚ್ಚಿನ ಗೆಳೆಯ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಕಿಚ್ಚ ಸುದೀಪ್ ಅಗಲಿದ ತಾರೆಗೆ ನುಡಿನಮನ ಸಲ್ಲಿಸಿದ್ದಾರೆ. ಈಗ ಎಲ್ಲಾ ಮುಗಿದು ಹೋಗಿದೆ. ಪುನೀತ್ ಅಗಲಿಕೆ ಕೇವಲ ನಷ್ಟವಲ್ಲ, ಬದಲಾಗಿ ಇದು ಇಡೀ ಚಿತ್ರರಂಗಕ್ಕೆ ಎದುರಾಗಿರೋ ಅಘಾತ ,. ಈ ದುಃಖದಿಂದ ಹೊರಬಂದು ಎಲ್ಲಾ ಮೊದಲಿನಂತಾಗಲು ನಮಗೆ ಕೆಲದಿನಗಳು ಬೇಕು. ಒಂದು...

ನಾಳೆ ಬೆಳಗ್ಗೆಯೇ ಅಪ್ಪು ಅಂತ್ಯಕ್ರಿಯೆ

www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನಾಳೆ ನೆರವೇರಲಿದೆ. ನಾಳೆ ಬೆಳಗ್ಗೆ 6 ಗಂಟೆಯಿoದಲೇ ಪಾರ್ಥಿವ ಶರೀರದ ಮೆರವಣಿಗೆ ನೆಡಯಲಿದೆ. ಪಾರ್ಥಿವ ಶರೀರ ಹೊತ್ತ ವಾಹನ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಲಿದೆ. ಬೆಂಗಳೂರಿನ ಲಗ್ಗೆರೆ ರಿಂಗ್ ರೋಡ್ ಬಳಿಯಿಂದ ಹೊರಡಲಿರುವ ಮೆರವಣಿಗೆ, ಕಾರ್ಪೊರೇಷನ್ ಬ್ಯಾಂಕ್, ಮೈಸೂರು ಸರ್ಕಲ್, ಚಾಲುಕ್ಯ ಸರ್ಕಲ್, ವಿಂಡ್ಸರ್ ಮ್ಯಾನರ್,...

ನನಸಾಗಲಿಲ್ಲ ಅಪ್ಪು ಜೊತೆ ನಟಿಸೋ ರಾಧಿಕಾ ಕನಸು..!

www.karnatakatv.net: ಸ್ಯಾಂಡಲ್ ವುಡ್ ತಾರೆ ರಾಧಿಕಾ ಕುಮಾರಸ್ವಾಮಿ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ ಪಡೆದ್ರು. ಬಹುತೇಕ ಒಂದೇ ವರ್ಷದಲ್ಲಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಅಪ್ಪು ಮತ್ತು ರಾಧಿಕಾ ಈ ವರೆಗೂ ಅಪ್ಪು ಜೊತೆಯಲ್ಲಿ ಒಂದು ಸಿನಿಮಾದಲ್ಲೂ ನಟಿಸಿಲ್ಲ. ಇನ್ನು ಶಿವಣ್ಣ ಜೊತೆ ಅಣ್ಣ ತಂಗಿ ಚಿತ್ರದಲ್ಲಿ ನಟಿಸಿದ ಬಳಿಕ ರಾಧಿಕಾರಿಗೆ ರಾಜ್...

ಅಪ್ಪು ನೆನೆದು ಕಣ್ಣೀರಿಟ್ಟ ರಮ್ಯಾ..!

www.karnatakatv.net: ನಟಿ ರಮ್ಯಾ ಮತ್ತು ಪುನೀತ್ ತುಂಬಾ ಒಳ್ಳೆಯ ಫ್ರೆಂಡ್ಸ್ ಆಗಿದ್ದರು. ಇಬ್ಬರೂ ಸೇರಿ ಮೂರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇಂದು ಕಂಠೀರವ ಸ್ಟೇಡಿಯಂಗೆ ಆಗಮಿಸಿದ ರಮ್ಯಾ ಅಂತಿಮ ದರ್ಶನ ಪಡೆದರು. ಬಳಿಕ ಮಾತನಾಡಿ ಪುನೀತ್ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದರು. ಹಲವು ವರ್ಷಗಳಿಂದ ರಮ್ಯಾ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ತಮ್ಮ ಸಿನಿಮಾದ ಮೂಲಕವೇ ರಮ್ಯಾ...

ರಾಘವೇಂದ್ರ ರಾಜ್ ಕುಮಾರ್ ಪುತ್ರನಿಂದ ಅಪ್ಪು ಅಂತಿಮ ವಿಧಿವಿಧಾನ..!

www.karnatakatv.net : ನಟ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತಿಮ ವಿಧಿವಿಧಾನಕ್ಕೆ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ. ಇನ್ನು ಈ ಕಾರ್ಯವನ್ನು ಪುನೀತ್ ರಾಜ್ ಕುಮಾರ್ ರವರ ಹಿರಿಯ ಸಹೋದರ ರಾಘವೇಂದ್ರ ರಾಜ್ ಕುಮಾರ್ ರವರ ಪುತ್ರ ವಿನಯ್ ರಾಜ್ ಕುಮಾರ್ ನೆರವೇರಿಸಲಿದ್ದಾರೆ. ಪುನೀತ್ ರಾಜ್ ಕುಮಾರ್ ಅವರಿಗೆ ಇಬ್ಬರು ಹೆಣ್ಣು...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img