Thursday, June 19, 2025

kannada film industry

ಇಂದೇ ಪುನೀತ್ ರಾಜ್ ಕುಮಾರ್ ಅಂತ್ಯಸoಸ್ಕಾರ..!

www.karnatakatv.net: ನಿನ್ನೆ ಬೆಳಗ್ಗೆ ಹೃದಯಾಘಾತಕ್ಕೊಳಗಾಗಿಡಿ ನಿಧನರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಅಂತ್ಯಕ್ರಿಯೆಯನ್ನು ಇಂದೇ ನೆರವೇರಿಸಲು ಕುಟಂಬಸ್ಥರು ನಿರ್ಧರಿಸಿದ್ದಾರೆ. ಪುನೀತ್ ಪುತ್ರಿ ದ್ರಿತಿ ಅಮೆರಿಕದಿಂದ ಸುಮಾರು 5 ಗಂಟೆ ಹೊತ್ತಿಗೆ ಆಗಮಿಸಲಿದ್ದಾರೆ. ದ್ರಿತಿ ಬಂದ ಕೂಡಲೇ ಅಂತಿಮ ವಿಧಿವಿಧಾನಗಳನ್ನು ಕೈಗೊಳ್ಳಲಾಗುತ್ತೆ. ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ದ್ರಿತಿ ಆಗಮಿಸಲಿದ್ದಾರೆ. ಹೀಗಾಗಿ ಮಧ್ಯಾಹ್ನ 3...

ಇಂದು ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ..!

www.karnatakatv.net: ಸ್ಯಾಂಡಲ್ ವುಡ್ ನಟ ಪುನೀತ್ ಇಹಲೋಕ ತ್ಯಜಿಸಿದ ಹಿನ್ನೆಯಲ್ಲಿ ಇಂದು ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಪ್ರಕಟಣೆ ಹೊರಡಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಅಗಲಿಕೆ ಹಿನ್ನೆಲೆಯಲ್ಲಿ ಶೋಕಾಚರಣೆ ನಿಮಿತ್ತ ಖಾಸಗಿ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ ಎಂದು ರುಪ್ಸಾ ಒಕ್ಕೂಟ ಅಧ್ಯಕ್ಷ ಲೋಕೇಶ್...

ಹೆಚ್ಡಿಕೆ ಅವಮಾನ ಮಾಡಿದ್ದು ನಿಜ – ದೊಡ್ಡಣ್ಣ ಪ್ರತಿಕ್ರಿಕೆ

www.karnatakatv.net ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ನಡುವೆ ನಡೆಯುತ್ತಿರುವ ವಾಗ್ಯುದ್ಧದ ಬಗ್ಗೆ ಹಿರಿಯ ಚಿತ್ರನಟ ದೊಡ್ಡಣ್ಣ ಪ್ರತಿಕ್ರಿಯಿಸಿದ್ದಾರೆ. ಅಂಬರೀಶ್ ಅವರ ಸ್ಮಾರಕ ನಿರ್ಮಾಣದ ಮನವಿಯನ್ನು ಕುಮಾರಸ್ವಾಮಿ ಅವರ ಬಳಿ ತಗೊಂಡು ಹೋದಾಗ ಅವರು ಪೇಪರ್ ಗಳನ್ನ ನನ್ನ ಮುಖಕ್ಕೆ ಎಸೆದಿದ್ದು ನಿಜ. ಯಾವನ್ರೀ...

ರಾಬರ್ಟ್ಗೆ ಶುರುವಾದ ಪೈರೆಸಿ ಕಾಟ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ರಾಬರ್ಟ್ ಸಿನಿಮಾ ಪೈರೆಸಿಯಾಗಿದೆ ಎಂದು ತಿಳಿದುಬಂದಿದೆ. ಬಹು ನಿರೀಕ್ಷಿತ ರಾಬರ್ಟ್ ಸಿನಿಮಾ ನಿನ್ನೆಯಷ್ಟೇ(ಮಾರ್ಚ್ 11) ಬಿಡುಗಡೆಯಾಗಿತ್ತು. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಬಿಡುಗಡೆಯಾಗಿದ್ದು, ರಾಬರ್ಟ್ ಸಿನಿಮಾ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಅದ್ದೂರಿಯಾಗಿ ಪ್ರದರ್ಶನಗೊಳ್ಳುತ್ತಿದೆ. ರಾಬರ್ಟ್ ಸಿನಿಮಾ ಬಿಡುಗಡೆಗೊಂಡ ಮೊದಲ ದಿನವೇ 25 ಕೋಟಿ ಕಲೆಕ್ಷನ್ ಮಾಡಿ ಬಾಕ್ಸ್...

ಕನ್ನಡದಲ್ಲಿ ಪತ್ರ ಬರೆದ ಹರಿಪ್ರಿಯಾ, ಅಭಿಮಾನಿಗಳಿಗೆ ಹೇಳಿದ್ದೇನು..?

ಕನ್ನಡ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟ ಅದೆಷ್ಟೋ ನಟಿಯರು, ದಕ್ಷಿಣ ಭಾರತದ ತೆಲುಗು, ತಮಿಳು ಮಲಯಾಳಂ ಸೇರಿದಂತೆ ಬಾಲಿವುಡ್ ಸಿನಿಮಾಗಳಲ್ಲೂ ನಟಿಸಿ ಸ್ಟಾರ್​​ ನಟಿಯರಾಗಿ ಮಿಂಚುತ್ತಿದ್ದಾರೆ. ಶ್ರದ್ಧಾ ಶ್ರೀನಾಥ್, ರಶ್ಮಿಕಾ ಮಂದಣ್ಣ, ಅನುಷ್ಕಾ ಶೆಟ್ಟಿ , ಹರಿಪ್ರಿಯಾ ಸೇರಿದಂತೆ ಹತ್ತು ಹಲವು ನಟಿಯರು ಈ ಸಾಲಿನಲ್ಲಿದ್ದಾರೆ. ಕಿರಿಕ್ ಪಾರ್ಟಿ ಸಿನಿಮಾದಿಂದ ಸಾಕಷ್ಟು...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img