Political News: ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನರಾಗಿದ್ದು, ಹಲವು ಗಣ್ಯರು ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದ್ದಾರೆ. ತಮ್ಮ ಕಾಲದಲ್ಲಿ ಅತ್ಯುತ್ತಮ ಮುಖ್ಯಮಂತ್ರಿ ಮತ್ತು ಕೇಂದ್ರ ವಿದೇಶಾಂಗ ಸಚಿವರಾಗಿದ್ದ ಎಸ್.ಎಂ.ಕೃಷ್ಣ ಮಾದರಿ ರಾಜಕಾರಣಿಯಾಗಿ ಬದುಕ್ಕಿದ್ದವರು. ಅವರು ರಾಜಕಾರಣದಿಂದ ರಿಟೈರ್ಮೆಂಟ್ ತೆಗೆದುಕೊಂಡಿದ್ದರ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ್ದರು. ಅವರೇನು ಹೇಳಿದ್ದರು ಎಂಬ ಬಗ್ಗೆ ಪುಟ್ಟ ಮಾಹಿತಿ ಇಲ್ಲಿದೆ...
ವಸಿಷ್ಠ ಬಂಟನೂರು ಸಾರಥ್ಯದ ‘1975’ ಸಿನಿಮಾ ಹಾಡು ರಿಲೀಸ್…!
'ಒನ್ ಲವ್ ಟೂ ಸ್ಟೋರಿ' ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ವಸಿಷ್ಠ ಬಂಟನೂರು ಸಾರಥ್ಯದಲ್ಲಿ ತಯಾರಾಗಿರುವ 1975 ಸಿನಿಮಾ ಬಿಡುಗಡೆಗೆ ಸಜ್ಜಾಗಿ ನಿಂತಿದೆ. ಕ್ರೈಮ್ ಥ್ರಿಲ್ಲರ್ ಕಂಥಾಹಂದರವಿರುವ ಈ ಸಿನಿಮಾದಲ್ಲಿ ಚಕ್ರವರ್ತಿ ಚಂದ್ರಚೂಡ್, ಜಯ್ ಶೆಟ್ಟಿ, ಮಾನಸ, ವೆಂಕಟೇಶ್ ಪ್ರಸಾದ್ ಸೇರಿದಂತೆ...
Bengaluru News: ಇಂದಿನ ಯುವಪೀಳಿಗೆ ಉದ್ಯೋಗ ಅರಸುವ ಮನಸ್ಥಿತಿಯಿಂದ ಹೊರ ಬಂದು ಸ್ವಂತ ಉದ್ಯಮ ಸ್ಥಾಪಿಸಿ ಉದ್ಯೋಗದಾತರಾಗುವತ್ತ ಹೆಚ್ಚು ಗಮನ ಹರಿಸಬೇಕಾದ ಅವಶ್ಯಕತೆಯಿದೆ ಎಂದು ಮೀಡಿಯಾ...