Monday, April 14, 2025

kannada film updates

“ಕಾಣೆಯಾಗಿದ್ದಾಳೆ” ಹುಡುಕಿಕೊಟ್ಟವರಿಗೆ ಬಹುಮಾನ ಚಿತ್ರ ಸದ್ಯದಲ್ಲೇ ಬಿಡುಗಡೆ – karnataka tv

karnataka tv movies : ಶ್ರೀಮೈಲಾರಲಿಂಗೇಶ್ವರ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಆರ್ ಕೆ ನಿರ್ದೇಶಿಸಿರುವ "ಕಾಣೆಯಾಗಿದ್ದಾಳೆ" ಹುಡುಕಿಕೊಟ್ಟವರಿಗೆ ಬಹುಮಾನ ಚತ್ರ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ. ಇತ್ತೀಚಿಗೆ ಈ ಚಿತ್ರದ ಪತ್ರಿಕಾಗೋಷ್ಠಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಸಾ ರಾ ಗೋವಿಂದು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ...

ಸೆಪ್ಟೆಂಬರ್ ನಲ್ಲಿ “ರಾಜ ರಾಣಿ ರೋರರ್ ರಾಕೆಟ್ “

ಬಿಡುಗಡೆಗೂ ಪೂರ್ವದಲ್ಲೇ ಭರ್ಜರಿಯಾಗಿ‌ ಮಾರಾಟವಾಗುತ್ತಿದೆ ಚಿತ್ರದ ಟಿಕೆಟ್ ಜನಪ್ರಿಯ "ಚುಟು ಚುಟು ಅಂತೈತಿ" ಹಾಡಿಗೆ ನೃತ್ಯ ನಿರ್ದೇಶನ ಮಾಡಿ, ಖ್ಯಾತರಾಗಿರುವ ನೃತ್ಯ ನಿರ್ದೇಶಕ ಭೂಷಣ್, ಆನಂತರ "ನಟಸಾರ್ವಭೌಮ", " ಬೆಲ್ ಬಾಟಮ್", "ರಾಬರ್ಟ್" ಮುಂತಾದ ಸೂಪರ್ ಹಿಟ್ ಚಿತ್ರಗಳಿಗೂ‌ ನೃತ್ಯ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. "ರಾಜ ರಾಣಿ ರೋರರ್ ರಾಕೆಟ್" ಚಿತ್ರದ ಮೂಲಕ ಭೂಷಣ್ ನಾಯಕರಾಗಿ ಮತ್ತೊಂದು...

ವಿಷ್ಣು ಯಾರನ್ನೂ ಹಚ್ಚಿಕೊಳ್ಳುತ್ತಿರಲಿಲ್ಲ, ಹಚ್ಚಿಕೊಂಡರೇ ನೇರ ಹೃದಯಕ್ಕೇ..!

ನನ್ನ 50ನೇ ಸಿನಿಮಾ ನನಗೆ ಬಹಳ ನೋವು ಕೊಟ್ಟ ಚಿತ್ರ..! ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಭಾರ್ಗವ್ ಪ್ರಸಿದ್ಧ ಕಲಾವಿದ ಹುಣಸೂರು ಕೃಷ್ಣಮೂರ್ತಿಯವರ ಅಣ್ಣನ ಮಗ. ಇವರೇ ನಿರ್ದೇಶಕ ಭಾರ್ಗವ್ ಅವರನ್ನ ಓದಿಸಿ, ಬೆಳೆಸಿದ್ದು.. ಲೆಕ್ಕಾಧಿಕಾರಿಯಾಗಬೇಕೆಂಬ ಆಸೆ ಹೊತ್ತಿದ್ದ ಭಾರ್ಗವ್ ಅವರಿಗೆ ಸಿನಿಮಾಗೆ ಕ್ಲಾಪ್ ಹೊಡೆಯೋದನ್ನ ಹೇಳಿಕೊಟ್ರು. ಹುಣಸೂರು ಕೃಷ್ಣಮೂರ್ತಿಯವರು "ವೀರ ಸಂಕಲ್ಪ" ಸಿನಿಮಾ ನಿರ್ಮಿಸುವಾಗ ಭಾರ್ಗವ್...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img