Thursday, October 30, 2025

kannada film

“9 ಸುಳ್ಳು ಕಥೆಗಳು” ಟ್ರೇಲರ್ ಗೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಧ್ವನಿ..!

ನವರಸಗಳನ್ನಾಧರಿಸಿ "9 ಸುಳ್ಳು ಕಥೆಗಳು" ಹೇಳಿದ್ದಾರೆ ಮಂಜುನಾಥ್ ಮುನಿಯಪ್ಪ ಚಿತ್ರದ ಟ್ರೇಲರ್ ಗೆ ಧ್ವನಿ ನೀಡಿದ್ದಾರೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್. ಶೃಂಗಾರ, ಹಾಸ್ಯ, ಕರುಣ ಸೇರಿದಂತೆ ಹೀಗೆ ನವರಸಗಳಿದೆ ಇಂತಹ ನವರಸಗಳನ್ನು ಆಧರಿಸಿ "9 ಸುಳ್ಳು ಕಥೆಗಳು" ಎಂಬ ಚಿತ್ರ ನಿರ್ದೇಶನ ಮಾಡಿದ್ದಾರೆ ಮಂಜುನಾಥ್ ಮುನಿಯಪ್ಪ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಅದ್ದೂರಿಯಾಗಿ...

ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆದ ‘ರಂಗಸಮುದ್ರ’..!

ಅಂತಿಮ ಹಂತದ ಚಿತ್ರೀಕರಣ ಮುಗಿಸಿದ 'ರಂಗಸಮುದ್ರ'..! ಹೊಯ್ಸಳ ಕ್ರಿಯೇಷನ್ಸ್ ನಿಂದ ಕೆ ಆರ್ ಹೊಯ್ಸಳ ನಿರ್ಮಿಸುತ್ತಿರುವ ‘ರಂಗಸಮುದ್ರ’ ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿ, ಚಿತ್ರತಂಡ ಮಂಗಳವಾರ ಕುಂಬಳಕಾಯಿ ಒಡೆಯಿತು. ಶೇ.85ರಷ್ಟು ಚಿತ್ರೀಕರಣ ರಾಜ್ಯದ ವಿವಿದೆಡೆಗಳಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ವಿದ್ಯಾನಗರದಲ್ಲಿ ಚಿತ್ರದ ಅಂತಿಮ ಹಂತದ ಪೂರಕ ಸನ್ನಿವೇಶಗಳನ್ನು ನಿರ್ದೇಶಕ ರಾಜಕುಮಾರ್ ಅಸ್ಕಿ ನಿರ್ದೇಶನದಲ್ಲಿ...

ಜುಲೈ 29 ಕ್ಕೆ ತೆರೆಗೆ ಬರಲಿದೆ ವಿಭಿನ್ನ ಕಥೆಯ “ರಕ್ಕಂ”..!

ನಮ್ಮ ಹೈಕ್ಳು ಚಿತ್ರ ಲಾಂಛನದಲ್ಲಿ ಸ್ನೇಹಲತ ಅವರು ನಿರ್ಮಿಸಿರುವ " ರಕ್ಕಂ" ಚಿತ್ರ ಜುಲೈ 29 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೆ.ಸೆಂದಿಲ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ನಮ್ಮ ತಂಡದಲ್ಲಿ ಹೆಚ್ಚಿನವರಿಗೆ ಇದು ಮೊದಲ ಚಿತ್ರವಿರಬಹುದು, ಆದರೆ ಎಲ್ಲರಿಗೂ ರಂಗಭೂಮಿ, ಕಿರುತೆರೆಯಲ್ಲಿ ಹಲವು ವರ್ಷಗಳ ಅನುಭವವಿದೆ‌. ನಾನು ಮೂಲತಃ ರಂಗಭೂಮಿ ಕಲಾವಿದ. ಎನ್ ಎಸ್ ಡಿ ಯಲ್ಲಿ ತರಬೇತಿ ಪಡೆದುಕೊಂಡಿದ್ದೇನೆ....

ಸೆನ್ಸಾರ್ ಪಾಸಾದ ‘ವಿಕಿಪೀಡಿಯ’ ರಿಲೀಸ್ ಗೆ ರೆಡಿ..!

https://www.youtube.com/watch?v=-E9ShU2v3Zo ವಿಕಿಪೀಡಿಯ ಮೂಲಕ ಕಿರುತೆರೆಯಿಂದ ಬೆಳ್ಳಿತೆರೆಗೆ ಎಂಟ್ರಿ ಕೊಡ್ತಿದ್ದಾರೆ ಯಶವಂತ್ ಮಾಹಿತಿಯ ಜ್ಞಾನಕೋಶ‌ ಅಂತಾಲೇ ಕರೆಸಿಕೊಳ್ಳುವ ಜಾಲತಾಣ ವಿಕಿಪೀಡಿಯ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ. ಇದೇ ವಿಕಿಪೀಡಿಯ ಎಂಬ ಹೆಸರಿನಲ್ಲಿ ಕನ್ನಡದಲ್ಲೊಂದು ಸಿನಿಮಾ ಬರ್ತಿದೆ. ಈಗಾಗಲೇ ಶೂಟಿಂಗ್ ಕಂಪ್ಲೀಟ್ ಮಾಡಿ ರಿಲೀಸ್ ಗೆ ಸಜ್ಜಾಗಿದೆ. ಸತ್ಯಂ ಶಿವಂ ಸುಂದರಂ, ಒಂದೂರಲ್ಲಿ ರಾಜರಾಣಿ, ಮಹಾದೇವಿ, ಶಾಂತಂಪಾಪಂ, ಯಾರೇ ನೀ‌ ಮೋಹಿನಿ...

ಸತ್ಯ ಪ್ರಕಾಶ್ ನಿರ್ಮಾಣದ ಚಿತ್ರದಲ್ಲಿ ಮಿಂಚಲಿದ್ದಾರೆ ‘ಲವ್ ಮಾಕ್ಟೈಲ್-2’ ಬೆಡಗಿ..!

https://www.youtube.com/watch?v=DcRoLCXn5nY ರಾಮಾ ರಾಮಾ ರೇ, ಒಂದಲ್ಲ ಎರಡಲ್ಲ ಸಿನಿಮಾ ಖ್ಯಾತಿಯ ನಿರ್ದೇಶಕ ಸತ್ಯ ಪ್ರಕಾಶ್ ನಿರ್ದೇಶನದ ಜೊತೆಗೆ ಸಿನಿಮಾ ನಿರ್ಮಾಣ, ವಿತರಣೆಯಲ್ಲೂ ಬ್ಯುಸಿಯಾಗಿರೋದು ಗೊತ್ತೇ ಇದೆ. ಸದಾ ಹೊಸ ಪ್ರತಿಭೆಗಳನ್ನು ಗುರುತಿಸುವಲ್ಲಿ ಮುಂಚೂಣಿಯಲ್ಲಿರುವ ಸತ್ಯ ಪ್ರಕಾಶ್ ಮತ್ತೊಬ್ಬ ನವನಟನಿಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅವರೇ ಮಿಲಿಂದ್. 2018ರಲ್ಲಿ ತೆರೆಕಂಡ ಅನಂತ್ ನಾಗ್ ಅಭಿನಯದ ವೀಕೆಂಡ್ ಸಿನಿಮಾದಲ್ಲಿ...

ಚೇತನ್ ಕುಮಾರ್ ನಿರ್ದೇಶನದ ಮುಂದಿನ ಚಿತ್ರಕ್ಕೆ ಇಶಾನ್ ನಾಯಕ..!

https://www.youtube.com/watch?v=FvU1pUY6Bf4 ಸದ್ಯದಲ್ಲೇ ಸಿಗಲಿದೆ ನೂತನ ಚಿತ್ರದ ಸಂಪೂರ್ಣ ಮಾಹಿತಿ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ "ಜೇಮ್ಸ್". ಈ ಚಿತ್ರವನ್ನು ಖ್ಯಾತ ನಿರ್ದೇಶಕ ಹಾಗೂ ಗೀತರಚನೆಕಾರ ಚೇತನ್ ಕುಮಾರ್ (ಬಹದ್ದೂರ್) ನಿರ್ದೇಶಿಸಿದ್ದರು." ಜೇಮ್ಸ್" ಸಿನಿಮಾವನ್ನು ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ದೊಡ್ಡಮಟ್ಟದ ಯಶಸ್ಸು ಮಾಡಿದ್ದು ಎಲ್ಲರಿಗೂ ತಿಳಿದ ಸಂಗತಿ. "ಜೇಮ್ಸ್" ನಂತರ ನಿರ್ದೇಶಕ ಚೇತನ್ ಕುಮಾರ್ ಅವರ...

ಜುಲೈ 22ಕ್ಕೆ ಓಟಿಟಿಯಲ್ಲಿ ‘ನೋಡಿ ಸ್ವಾಮಿ ಇವನು ಇರೋದೆ ಹೀಗೆ’ ಸಿನಿಮಾ ರಿಲೀಸ್..!

https://www.youtube.com/watch?v=XYqepOQBYiY ಆಪರೇಷನ್ ಅಲಮೇಲಮ್ಮ, ಕವಲು ದಾರಿ ಸಿನಿಮಾ ಖ್ಯಾತಿಯ ನಟ ರಿಷಿ ಅಭಿನಯದ ‘ನೋಡಿ ಸ್ವಾಮಿ ಇವನು ಇರೋದೆ ಹೀಗೆ’ ಸಿನಿಮಾ ZEE5ನಲ್ಲಿ ಜುಲೈ 22ಕ್ಕೆ ಬಿಡುಗಡೆಯಾಗುತ್ತಿದೆ. ಸದಾ ವಿಭಿನ್ನ ಪಾತ್ರ ಹಾಗೂ ಕಥೆ ಮೂಲಕ ಎದುರುಗೊಳ್ಳುವ ರಿಷಿ ಸಿನಿಮಾ ಆಯ್ಕೆ ವಿಚಾರದಲ್ಲೂ ಸಖತ್ ಚ್ಯುಸಿ. ಹೀಗೆ ಅಳೆದು ತೂಗಿ ಆಯ್ಕೆ ಮಾಡಿಕೊಂಡ ಸಿನಿಮಾಗಳಲ್ಲೊಂದು ‘ನೋಡಿ...

ಶಶಾಂಕ್ ನಿರ್ದೇಶನದ “ಮೊಗ್ಗಿನ ಮನಸ್ಸು” ಚಿತ್ರಕ್ಕೀಗ ಹದಿನಾಲ್ಕರ ಹರೆಯ..!

https://www.youtube.com/watch?v=SWOFc4QOdUA ಈ ಸುಂದರ ನೆನಪಿನೊಂದಿಗೆ ಬಿಡುಗಡೆಯಾಯಿತು "ಲವ್ 360" ಚಿತ್ರದ ಮತ್ತೊಂದು ಹಾಡು ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವವರು ನಿರ್ದೇಶಕ ಶಶಾಂಕ್. ಅವರ ನಿರ್ದೇನದಲ್ಲಿ ಮೂಡಿಬಂದಿದ್ದ "ಮೊಗ್ಗಿನ ಮನಸ್ಸು" ಚಿತ್ರ‌ ಬಿಡುಗಡೆಯಾಗಿ ಹದಿನಾಲ್ಕು ವರ್ಷಗಳಾಗಿದೆ. ಈ ಸುಂದರ ನೆನಪಿನೊಂದಿಗೆ ಪ್ರಸ್ತುತ ಅವರು ನಿರ್ದೇಶಿಸಿರುವ "ಲವ್ 360" ಚಿತ್ರದ "ಭೋರ್ಗರೆದು" ಎಂಬ ಹಾಡು ಬಿಡುಗಡೆಯಾಗಿದೆ. ಶಶಾಂಕ್...

“ಗಿರ್ಕಿ” ಗೆ ಸಿಗುತ್ತಿದೆ ನೋಡುಗರಿಂದ ಉತ್ತಮ ಪ್ರೋತ್ಸಾಹ..!

https://www.youtube.com/watch?v=x15kj2VtH08&t=137s ನಿರ್ಮಾಪಕರಿಗೆ ಮತ್ತೊಂದು ಸಿನಿಮಾ ಆರಂಭಿಸುವ ಉತ್ಸಾಹ. ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಜನರನ್ನು ತಮ್ಮ ಪಾತ್ರದ ಮೂಲಕ ನಕ್ಕುನಗಿಸುವ ತರಂಗ ವಿಶ್ವ ನಿರ್ಮಿಸಿರುವ, ವೀರೇಶ್ ಪಿ.ಎಂ ನಿರ್ದೇಶಿಸಿರುವ "ಗಿರ್ಕಿ" ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ನಿರ್ಮಾಣದಲ್ಲಿ ವಿಶ್ವ ಅವರಿಗೆ ವಾಸುಕಿ ಭುವನ್ ಸಾಥ್ ನೀಡಿದ್ದಾರೆ. ಈ ಸಂತಸವನ್ನು ಚಿತ್ರತಂಡ ಮಾಧ್ಯಮದವರ ಮುಂದೆ ಹಂಚಿಕೊಂಡರು. ನಟನಾಗಿದ್ದ ನಾನು, ಈ ಚಿತ್ರದಿಂದ...

“ಕ್ರಾಂತಿ”ಗೆ ಅಪ್ಪು ಸಾಥ್ ಸಾಕು ಎಂದ ಫ್ಯಾನ್ಸ್..!

https://www.youtube.com/watch?v=ug__m7169rk ದರ್ಶನ್ "ಕ್ರಾಂತಿ"ಗೆ ಸಾಥ್ ಕೊಟ್ಟ ಅಪ್ಪು..! ಮತ್ತೆ ಒಂದಾಯ್ತು ಅರಸು ಕಾಂಬೋ..ಹೌದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಚಿತ್ರದಲ್ಲಿ ನಟಿಸಲು ಬಹುತೇಕ ನಟರು ತುದಿಗಾಲಲ್ಲಿ ನಿಂತಿದ್ದರು. ಅದರೆ ಯಾರಿಗೂ ಸಿಗದ ಅವಕಾಶ ನಟ ದರ್ಶನ್‌ಗೆ ಸಿಕ್ಕಿತು. ಅರಸು ಚಿತ್ರದಲ್ಲಿ ದರ್ಶನ್‌ಗೆ ನಟಿಸುವ ಅವಕಾಶ ಕಲ್ಪಿಸಿಕೊಡಲಾಯಿತು. ಈ ಚಿತ್ರದಲ್ಲಿ ದರ್ಶನ್ ಹೊರತು ಮತ್ಯಾವ ನಟರಿಗೂ ಪುನೀತ್ ಜೊತೆ...
- Advertisement -spot_img

Latest News

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು,...
- Advertisement -spot_img