Thursday, April 17, 2025

kannada film

“ಕ್ರಾಂತಿ” ಬಗ್ಗೆ ಡಿ-ಬಾಸ್ ಕೊಟ್ರು ಬಿಗ್ ಅಪ್ಡೇಟ್..!

https://www.youtube.com/watch?v=r6iDlERndxE ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಕ್ರಾಂತಿ..ಚಿತ್ರದ ಪೋಸ್ಟರ್ ರಿಲೀದಾಗಲಿಂದಲೂ ಅಭಿಮಾನಿಗಳಿಗೆ ಕ್ರಾಂತಿ ಚಿತ್ರದ‌ ಮೇಲಿನ ಕುತೂಹಲ ಹೆಚ್ಚಾಯ್ತು..ಅದರಲ್ಲೂ ಟೀಸರ್ ರಿಲೀಸ್ ಬಳಿಕವಂತೂ ಕುತೂಹಲ ಗಗನಕ್ಕೇರಿತು..ಇದೀಗ ಸ್ವತಃ ನಟ ದರ್ಶನ್ ತಮ್ಮ ಸೆಲೆಬ್ರೆಟಿಗಳ ಜೊತೆ ಕ್ರಾಂತಿ ಚಿತ್ರದ ಅಪ್ಡೇಟ್ ನ ಹಂಚಿಕೊಂಡಿದ್ದಾರೆ. ಪೋಲ್ಯಾಂಡ್‌ನಲ್ಲಿ ಕ್ರಾಂತಿ ಸಿನಿಮಾದ ಶೂಟಿಂಗ್‌ ನಡೆಯುತ್ತಿರುವ ಬಗ್ಗೆ ನಟ ದರ್ಶನ್‌...

ಕುತೂಹಲ ಮೂಡಿಸಿದ “ಗಿರ್ಕಿ” ಟ್ರೇಲರ್..!

https://www.youtube.com/watch?v=WqrwQ9kVPMU ಇದೇ ಎಂಟರಂದು ರಾಜ್ಯಾದ್ಯಂತ ಬಿಡುಗಡೆ. ಖ್ಯಾತ ಹಾಸ್ಯ ನಟ ತರಂಗ ವಿಶ್ವ ನಟನೆಯೊಂದಿಗೆ ನಿರ್ಮಾಣ ಕೂಡ ಮಾಡಿರುವ "ಗಿರ್ಕಿ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರ ಜುಲೈ ಎಂಟರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಾಸುಕಿ ಭುವನ್, ವಿಶ್ವ ಅವರಿಗೆ ನಿರ್ಮಾಣದಲ್ಲಿ ಸಾಥ್ ನೀಡಿದ್ದಾರೆ. ವೀರೇಶ್ ಪಿ.ಎಂ ನಿರ್ದೇಶನ ಮಾಡಿದ್ದಾರೆ. ನಾನು ಕಲಾವಿದನಾಗಿ ಬಂದ ದಿನದಿಂದಲೂ ನೀವು ನೀಡುತ್ತಿರುವ ಪ್ರೋತ್ಸಾಹ ಅಪಾರ....

ಡಿ-ಬಾಸ್ ನಟನೆಯ “ಕ್ರಾಂತಿ” ರಿಲೀಸ್ ಯಾವಾಗ..?

https://www.youtube.com/watch?v=uytJCjsTNAI ಚಾಲೆಂಜಿAಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಕ್ರಾಂತಿ..ರಾಬರ್ಟ್ ಸಿನಿಮಾ ಬಳಿಕ ರಿಲೀಸಾಗಲಿರೋ ಡಿಬಾಸ್ ನಟನೆಯ ಸಿನಿಮಾ ಇದು. ಸಾಕಷ್ಟು ವಿಷಯಗಳಿಂದ ಕುತೂಹಲ ಹುಟ್ಟಿಸಿರೋ ಈ ಸಿನಿಮಾದ ಅಪ್ಡೇಟ್ಸ್ಗಾಗಿ ಡಿ-ಫ್ಯಾನ್ಸ್ ಕಾತುರದಿಂದ ಕಾಯ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾಗಳಲ್ಲೂ ಸಹ ಕಮೆಂಟ್ಸ್ ಮೂಲಕ ಚಿತ್ರತಂಡಕ್ಕೆ ಫ್ಯಾನ್ಸ್ ಪ್ರಶ್ನೆ ಮಾಡ್ತಿದ್ದಾರೆ. ಕ್ರಾಂತಿ ಸಿನಿಮಾ ಟ್ರೆöÊಲರ್...

“K.G.F” ತಾತ ಈಗ ಹೀರೋ..!

https://www.youtube.com/watch?v=U1IabIyKjGM ಕೆಜಿಎಫ್ ಚಾಫ್ಟರ್ 2' ಸಿನಿಮಾದಲ್ಲಿ ವಯೋವೃದ್ಧ ಅಂದನ ಪಾತ್ರ ಮಾಡಿ ಗಮನಸೆಳೆದಿದ್ದ ಕೃಷ್ಣ ರಾವ್ ಅವರು ಈಗ ಹೊಸ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಅವರು ನಟಿಸುತ್ತಿರುವ ಈ ಸಿನಿಮಾಕ್ಕೆ 'ನ್ಯಾನೋ ನಾರಾಯಣಪ್ಪ' ಎಂದು ಹೆಸರು ಇಡಲಾಗಿದೆ. ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಶೀಘ್ರದಲ್ಲೇ ಸಿನಿಮಾ ತೆರೆಕಾಣಲಿದೆ. ನಿಮಗೊಂದು ಸಲಹೆ ಕೊಡ್ತೀನಿ, ನೀವು ಮಾತ್ರ...

ಉಪೇಂದ್ರ ಡೈರೆಕ್ಷನ್‌ನ “UI” ಚಿತ್ರದ ಶೂಟಿಂಗ್ ಶುರು..!

https://www.youtube.com/watch?v=0cJs2Lu_5RY ಸ್ಯಾಂಡಲ್‌ವುಡ್ ಸೂಪರ್ ಸ್ಟಾರ್ ಉಪೇಂದ್ರ ಬರೋಬ್ಬರಿ ೭ ವರ್ಷಗಳ ಬಳಿಕ ಮತ್ತೆ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಈಗಾಗಲೇ ಈ ಚಿತ್ರದ ಅದ್ಧೂರಿ ಮುಹೂರ್ತ ನೆರವೇರಿದ್ದು, ಚಿತ್ರಕ್ಕೆ ಯು ಐ ಎಂಬ ಟೈಟಲ್ ಚಿತ್ರತಂಡ ಇಟ್ಟಿದೆ. ನಟ ನಿರ್ದೇಶಕ ಉಪೇಂದ್ರ ಬ್ರೇಕ್ ಬಳಿಕ ಮತ್ತೆ ನಿರ್ದೇಶಕನ ಹ್ಯಾಟ್ ತೊಟ್ಟಿದ್ದಾರೆ.‌ ಉಪೇಂದ್ರ ಕಥೆ ಬರೆದು, ಸಿನಿಮಾ ನಿರ್ದೇಶನ...

“ವಿಕ್ರಾಂತ್ ರೋಣ”ನಿಗೆ ಬಿಗ್‌ಬಿ ಫುಲ್ ಫಿದಾ..!

https://www.youtube.com/watch?v=s6-EoJgEZa4 ಬಾದ್‌ಶಾ ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ಟ್ರೈಲರ್ಗೆ ಎಲ್ಲಾ ಕಡೆಯಿಂದಲೂ ಮೆಚ್ಚುಗೆ ವ್ಯಕ್ತವಾಗ್ತಿದೆ. ಅದ್ರಂತೆ ಇದೀಗ ರೋಣನ ಟ್ರೈಲರ್ ಗೆ ಬಿಗ್ ಬಲ ಸಿಕ್ಕಿದೆ. ಏನದು ಅಂತೀರಾ, ಹೌದು, ವಿಕ್ರಾಂತ್ ರೋಣ ಟ್ರೈಲರ್ ನೋಡಿದ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಫುಲ್ ಫಿದಾ ಆಗಿದ್ದಾರೆ. ಸುದೀಪ್ ವಿಕ್ರಾಂತ್ ರೋಣನನ್ನು ನೋಡಿ...

“ಡಿಯರ್ ವಿಕ್ರಮ್’ ಟ್ರೇಲರ್ ಬಿಡುಗಡೆ..!

https://www.youtube.com/watch?v=xwSLeC0eKp0 ಇದೇ ಮೂವತ್ತರಂದು ವೂಟ್ ಸೆಲೆಕ್ಟ್ ನಲ್ಲಿ ಬರಲಿದೆ ನೀನಾಸಂ ಸತೀಶ್ ಅಭಿನಯದ ಸಿನಿಮಾ! ಕ್ರಾಂತಿಕಾರಿಯೊಬ್ಬನ ಪ್ರೇಮಕತೆಯನ್ನೊಳಗೊಂಡ ವಿಭಿನ್ನ ಸಿನಿಮಾ ‘ಡಿಯರ್ ವಿಕ್ರಮ್’ ನ ಟ್ರೇಲರ್ ಬಿಡುಗಡೆಯಾಗಿದ್ದು, ಜೂನ್ ಮೂವತ್ತರಂದು ವೂಟ್ ಸೆಲೆಕ್ಟ್ ನಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ವಿಭಿನ್ನ ಕಥಾವಸ್ತುವನ್ನು ಹೊಂದಿರುವ ಚಲನಚಿತ್ರ ‘ಡಿಯರ್ ವಿಕ್ರಮ್’ ನಲ್ಲಿ ಹೆಸರಾಂತ ನಟ ನೀನಾಸಂ ಸತೀಶ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ . ಕೆಲದಿನಗಳ...

ಪ್ರೇಮ್ ಜೊತೆ ಎಂಗೇಜ್ ಆದ ತಿಥಿ ಪೂಜಾ..!

https://www.youtube.com/watch?v=TRcXKgbs7V8 ಪ್ರೇಮ್ ಜೊತೆ ಎಂಗೇಜ್ ಆದ ತಿಥಿ ಪೂಜಾ..! "ತಿಥಿ" ಸಿನಿಮಾ ಖ್ಯಾತಿಯ ನಟಿ ಪೂಜಾ ಎಂಗೇಜಾಗಿದ್ದಾರೆ. ಅಂತರಾಷ್ಟಿçÃಯ ಮಟ್ಟದಲ್ಲಿ ಕನ್ನಡ ಸಿನಿಮಾವೊಂದು ಸದ್ದು ಮಾಡಿತ್ತು. ಕಡಿಮೆ ಬಜೆಟ್‌ನಲ್ಲೇ ತಯಾರಾಗಿದ್ದ ಅದ್ಭುತ ಕಥೆ ಹೊಂದಿದ್ದ ತಿಥಿ ಸಿನಿಮಾ ರಿಲೀಸಾಗಿ ಎಲ್ಲೆಡೆ ಸಖತ್ ಸೌಂಡ್ ಮಾಡಿತ್ತು. ಈ ಸಿನಿಮಾ ಮೂಲಕ ಸಾಕಷ್ಟು ಕಲಾವಿದರ ಪರಿಚಯ ಕನ್ನಡ ಚಿತ್ರರಂಗಕ್ಕೆ ಆಗಿತ್ತು....

ದರ್ಶನ್‌- ದುನಿಯಾ ಸೂರಿ ಸಿನಿಮಾ “ಕದನವಿರಾಮ”! ಇದು ನಿಜಾನಾ?

https://www.youtube.com/watch?v=4P4F7vUc4mw   ಚಾಲೆಂಜಿAಗ್ ಸ್ಟಾರ್ ದರ್ಶನ್ ಸದ್ಯ ಕ್ರಾಂತಿ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ಬಳಿಕ ಡಿ ಬಾಸ್ ಯಾವ ಸಿನಿಮಾದಲ್ಲಿ, ಯಾರ ನಿರ್ದೇಶನದ ಸಿನಿಮಾದಲ್ಲಿ ನಟಿಸ್ತಾರೆ ಎಂಬುವ ಕುತೂಹಲ ಅಭಿಮಾನಿಗಳಲ್ಲಿ ಸಾಕಷ್ಟಿದೆ. ಕ್ರಾಂತಿ ಸಿನಿಮಾ ಬಳಿಕ ದರ್ಶನ್ ಕೈಯಲ್ಲಿ ಸಾಕಷ್ಟು ಪ್ರಾಜೆಕ್ಟ್÷್ಸಗಳಿದ್ದು, ಮುಂದಿನ ಸಿನಿಮಾ ಯಾವುದು ಅನ್ನುವುದರ ಬಗ್ಗೆ ದಚ್ಚು ಇನ್ನೂ ಅಧಿಕೃತವಾಗಿ ತಿಳಿಸಿಲ್ಲ. ಬದಲಿಗೆ...

ಶುರುವಾಯಿತು ಶಿವಣ್ಣನ ಹೊಸ ಸಿನಿಮಾ..! ಈ ಚಿತ್ರದಲ್ಲಿ ನಟಿಸಲಿದ್ದಾರೆ ಖ್ಯಾತ ನಟ ಪ್ರಭುದೇವ..!

https://www.youtube.com/watch?v=0pReUa74FtY   ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರಕ್ಕೆ ಯೋಗರಾಜ್ ಭಟ್ ನಿರ್ದೇಶನ ..! ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿರುವ ರಾಕ್ ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್ ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ "ಪ್ರೊಡಕ್ಷನ್ ನಂ 47" ಚಿತ್ರದ ಮುಹೂರ್ತ ಸಮಾರಂಭ ರಾಕ್ ಲೈನ್ ಸ್ಟುಡಿಯೋದಲ್ಲಿ ನಡೆಯಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕಲ್...
- Advertisement -spot_img

Latest News

Post office Scheme: 5 ಲಕ್ಷ ಇನ್ವೆಸ್ಟ್ ಮಾಡಿ, 15 ಲಕ್ಷದವರೆಗೆ ಹಣ ಪಡೆಯಬಹುದು..

Post office Scheme: ಇಂದಿನ ಕಾಲದಲ್ಲಿ ಉಳಿತಾಯ ಅನ್ನೋದು ಎಷ್ಟು ಮುಖ್ಯ ಅನ್ನೋದು ಎಲ್ಲರಿಗೂ ಗೊತ್ತು. ಜವಾಬ್ದಾರಿ ಹೆಗಲೇರಿದ ಮೇಲೆ ಹೇಗೆ ಹಣದ ಬೆಲೆ ತಿಳಿಯುವುದೋ,...
- Advertisement -spot_img