Saturday, March 14, 2026

kannada film

ಡಿ ಬಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್..!

www.karnatakatv.net: ಡಿ ಬಾಸ್ ಸಿನಿಮಾ ಅಂದ್ರೆ ಯಾರಿಗೆ ತಾನೆ ಇಷ್ಟಾ ಇಲ್ಲ ಹೇಳಿ, ಬಾಸ್ ಸಿನಿಮಾ ಘೋಷಣೆಯಾದಾಗಿನಿಂದಲೂ ಅಭಿಮಾನಿಗಳು ಒಂಟಿಕಾಲಿನಲ್ಲಿ ಕಾಯ್ತಾಯಿದ್ದಾರೆ. ಆದ್ರೆ ಎಲ್ಲಾ ಅಭಿಮಾನಿಗಳಿಗೆ ಕ್ರಾಂತಿ ಚಿತ್ರದ ತಂಡ ಗುಡ್ ನ್ಯೂಸ್ ನೀಡಿದೆ. ಹೌದು.. ಚಾಲೆಂಜಿoಗ್ ಸ್ಟಾರ್ ದರ್ಶನ್ ಅವರು ಅಭಿನಯದ ಚಿತ್ರವು ಬಂದ್ರೆ ಸಾಕು ತಿಯೆಟರ್ ಗಳು ಫುಲ್ ಆಗೋದು ಗ್ಯಾರೆಂಟಿ. ಆದ್ರೆ...

ಬ್ಯಾಕ್ ಟು ಬ್ಯಾಕ್ ಸಿನಿಮಾದಲ್ಲಿ ಉಪ್ಪಿ..!

www.karnatakatv.net : ಚಂದನವನದ ಬುದ್ದಿವಂತ, ರಿಯಲ್ ಸ್ಟಾರ್ ಉಪೇಂದ್ರ. ಶ್, ಓಂ, ಏ, ಸೂಪರ್, ಇಂತಹ ಸಿನಿಮಾಗಳ ಮೂಲಕ ಸ್ಯಾಂಡಲ್ವುಡ್‌ನಲ್ಲಿ ಬೇರೆ ರೀತಿಯ ಕಥೆ ಹಾಗೂ ವಿಭಿನ್ನ ಸ್ಟೈಲ್‌ಗಳಿಂದ ಹೊಸ ಟ್ರೆಂಡ್ ಸೃಷ್ಟಿಸಿದ ಕಲಾವಿದ. ಸೂಪರ್ ಸ್ಟಾರ್ ಕನ್ನಡ ಮಾತ್ರವಲ್ಲದೆ ತೆಲುಗಿನಲ್ಲೂ ಫೇಮಸ್. ಸದ್ಯ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲದೆ ರಾಜಕೀಯ ಕ್ಷೇತ್ರಕ್ಕೂ ಪಾದಾರ್ಪಣೆ...

ಸ್ಯಾಂಡಲ್ ವುಡ್ ನಟಿ ನೇಣಿಗೆ ಶರಣು..!

www.karnatakatv.net : ಸ್ಯಾಂಡಲ್ ವುಡ್ ನ ನಟಿ ಸವಿ ಮಾದಪ್ಪ ನೇಣಿಗೆ ಶರಣಾಗಿದ್ದಾರೆ. ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಹೌದು ಇತ್ತಿಚೇಗೆ ಸೆಲೆಬ್ರಿಟಿಗಳು ಆತ್ಮಹತ್ತೆ ಮಾಡಿಕೊಳ್ಉವ ಪ್ರಕರಣಗಳು ಜಾಸ್ತಿಯಾಗುತ್ತಿದೆ. ಬಾಯ್ ಫ್ರೆಂಡ್ ಜೋತೆ  ದೊಡ್ಡಬೆಲೆ ಗ್ರಾಮದಲ್ಲಿ ವಾಸವಿದ್ದರು. ಸವಿ ಅವರ ಬಾಯ್ ಊಟವನ್ನು ತರೊದಕ್ಕೆ ಹೋದಾಗ ಸವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸವಿ...

ಪೊಲೀಸ್ ಆಗೋ ಮೊದಲು ಬ್ಲಾಕ್ ಟಿಕೆಟ್ ಮಾರುತ್ತಿದ್ದರಂತೆ ರವಿ ಚೆನ್ನಣ್ಣನವರ್..!

www.karnatakatv.net : ಬೆಂಗಳೂರು: ಡಾರ್ಲಿಂಗ್ ಕೃಷ್ಣ ಅವರ ಹೊಸ ಸಿನಿಮಾದ ಟೈಟಲ್ ಲಾಂಚ್ ಆಗಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಬಂದಿದ್ದ ಪೊಲೀಸ್ ಅಧಿಕಾರಿ ರವಿಚೆನ್ನಣ್ಣನವರ್ ಮಾಧ್ಯಮದೊಂದಿಗೆ ಈ ಚಿತ್ರದ ಬಗ್ಗೆ ಮಾತನಾಡಿದ್ರು. ನನ್ನ ಹೆಂಡತಿ ಒತ್ತಾಯದ ಮೇರೆಗೆ ನಾನು ಡಾರ್ಲಿಂಗ್ ಕೃಷ್ಣರವರ  ಲವ್ ಮಾಕ್ಟೈಲ್ ಚಿತ್ರ ನೋಡಿದೆ,. ಕೃಷ್ಣ ಹಾಗೂ  ಮಿಲನ ನಾಗರಾಜ್ ತುಂಬಾ...

‘ಪುಕ್ಸಟ್ಟೆ ಲೈಫು’ ಪ್ರೀಮಿಯರ್ ಶೋನಲ್ಲಿ ಸಂಚಾರಿ ವಿಜಯ್….!

www.karnatakatv.net:ರಾಷ್ಟ್ರಪ್ರಶಸ್ತಿ ವಿಜೇತ ದಿವಂಗತ ನಟ ಸಂಚಾರಿ ವಿಜಯ್ ನಟನೆಯ ಸ್ಯಾಂಡಲ್ ವುಡ್ ನ ಪುಕ್ಸಟ್ಟೆ ಲೈಫು ಸಿನಿಮಾದ ಪ್ರೀಮಿಯರ್ ಶೋ ಇಂದು ಮೈಸೂರಲ್ಲಿ ನಡೆಯಿತು. ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿರೋ ನಟನನ್ನು ಮಿಸ್ ಮಾಡಿಕೊಳ್ತಿರೋ ಚಿತ್ರ ತಂಡ ನಟ ಸಂಚಾರಿ ವಿಜಯ್ ಗೆಂದೇ ಪ್ರತ್ಯೇಕ ಆಸನ ಮೀಸಲಿಟ್ಟಿತ್ತು. ಅಷ್ಟೇ ಅಲ್ಲದೆ ಸೀಟ್ ಮೇಲೆ ಸಂಚಾರಿ...

ಡಿಸೆಂಬರ್ ಅಂತ್ಯಕ್ಕೆ ‘777 ಚಾರ್ಲಿ’ ತೆರೆಗೆ…!

www.karnatakatv.net ಬೆಂಗಳೂರು : ನಟ ರಕ್ಷಿತ್‌ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಚಿತ್ರ ‘777 ಚಾರ್ಲಿ’ ಡಿ. 31 ರಂದು ರಿಲೀಸ್ ಆಗಲಿದೆ. ಈ ಸಿನಿಮಾ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲೂ ಕೂಡ ಅಂದೇ ತೆರೆ ಕಾಣಲಿದೆ.  ಕಿರಣ್‌ ರಾಜ್‌ ಕೆ. ನಿರ್ದೇಶನದ ಈ ಸಿನಿಮಾ ಸೆಪ್ಟೆಂಬರ್ ನಲ್ಲೇ ಬಿಡುಗಡೆಗೊಳಿಸಲು ಚಿತ್ರತಂಡ ನಿರ್ದರಿಸಿದ್ದು,...

‘ಪುಕ್ಸಟ್ಟೆ ಲೈಫು’ ಚಿತ್ರದ ಟ್ರೈಲರ್ ಬಿಡುಗಡೆ

www.karnatakatv.net :ಬೆಂಗಳೂರು: ಪುರುಸೊತ್ತೇ ಇಲ್ಲ ಎಂಬ ಟ್ಯಾಗ್ ಲೈನ್ ಇಂದ ‘ಪುಕ್ಸಟ್ಟೆ ಲೈಫು’ ಎಂಬ ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದೆ. ಎ2 ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಟ್ರೈಲರ್ ಬಿಡುಗಡೆಯಾಗಿದ್ದು, ಈ ಚಿತ್ರವನ್ನು ಅರವಿಂದ್ ಕುಪ್ಲೀಕರ್ ನಿರ್ದೇಶಿಸಿದ್ದಾರೆ. ಈಗಾಗಲೇ ಬಿಡುಗಡೆ ಮಾಡಿರುವ ಮೋಷನ್ ಪೋಸ್ಟರ್ ನಲ್ಲಿ ಸಂಚಾರಿ ವಿಜಯ ಅವರು ಬೀಗ ರೀಪೆರಿ ಮಾಡುವ ಪಾತ್ರದಲ್ಲಿ...

ಸಿನಿಮಾ ಆಗ್ತಿದ್ದಾನೆ ಡ್ರೋಣ್ ಪ್ರತಾಪ್…!

www.karnatakatv.net : ಬೆಂಗಳೂರು : ತಾನು ಹೇಳಿದ ಒಂದೇ ಒಂದು ಸುಳ್ಳಿನಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಡ್ರೋಣ್ ಪ್ರತಾಪ್ ಇದೀಗ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾನೆ. ಹೌದು, ಡ್ರೋಣ್ ಪ್ರತಾಪ್ ಜೀವನಗಾಥೆ ಇದೀಗ ಸಿನಿಮಾ ಆಗಿ ತೆರೆ ಮೇಲೆ ಬರಲಿದೆ. ಚಿತ್ರ ನಿರ್ಮಾಣಕ್ಕೆ ಮುಂದಾಗಿರೋ ಬಿಗ್ ಬಾಸ್ ಖ್ಯಾತಿಯ ಪ್ರಥಮ್ ‘ಡ್ರೋಣ್ ಪ್ರಥಮ್’ ಅಂತ ಸಿನಿಮಾಕ್ಕೆ...

‘ಸಪ್ತ ಸಾಗರದಾಚೆ ಎಲ್ಲೋ ‘ ಚಿತ್ರೀಕರಣ ಆರಂಭ

www.karnatakatv.net : ಬೆಂಗಳೂರು : ಕಿರಿಕ್ ಪಾರ್ಟಿಯಿಂದ ಭಾರಿ ಹೆಸರನ್ನು ಮಾಡಿದ ನಟ  ರಕ್ಷಿತ್ ಶೆಟ್ಟಿ  ಅವರು ಅಭಿನಯಿಸಿದ ‘ಸಪ್ತ ಸಾಗರದಾಚೆ ಎಲ್ಲೋ ‘ ಚಿತ್ರದ ಚಿತ್ರೀಕರಣ ಮತ್ತೆ ಆರಂಭವಾಗಿದೆ. ಇದೀಗ ಸುಮಾರು 35 ದಿನಗಳ ಕಾಲ ಎರಡನೇ ಅಂತದ ಚಿತ್ರಿಕರಣ ಮಾಡಲು ಚಿತ್ರತಂಡವು ಪ್ಲ್ಯಾನ್ ಮಾಡಿಕೊಂಡಿದೆ.  ಹಾಗೇ 21 ದಿನಗಳ ಕಾಲ ಮೊದಲನೆ...

ಜೋಗಿ ಪ್ರೇಮ್ ಚಿತ್ರಕ್ಕೆ ಧ್ರುವಾ ಸರ್ಜಾ

ಬೆಂಗಳೂರು: ಚಿತ್ರರಂಗದಲ್ಲಿ ಚಾಪನ್ನು ಮೂಡಿಸಿದ ಜೋಗಿ ಪ್ರೇಮ್ ಅವರು ಪ್ರೇಕ್ಷಕರಿಗೆ ಅನೇಕ ಸಿನೆಮಾಗಳನ್ನೆ ನೀಡಿದ್ರು. ಈಗ ಜೋಗಿ ಪ್ರೇಮ್ ಅವರು ಹೊಸ ಸಿನಿಮಾ ಮಾಡಲು ತಯಾರಾಗಿದ್ದು ಅದರ ಸ್ಕ್ರಿಪ್ಟ್   ರೆಡಿಯಾಗಿದ್ದು ಅದರ ಪೂಜೆಯನ್ನು ಪೂರ್ಣಗೊಳಿಸಿದ್ದಾರೆ.  ಇದೀಗ ಪೊಗರು ನಂತರ ಧ್ರುವಾ ಜೋಗಿ ಪ್ರೇಮ್ ಜೊತೆ ಕೈಜೊಡಿಸುತ್ತಿತ್ತು ಭಾರೀ ನಿರೀಕ್ಷೆ ಹುಟ್ಟುಹಾಕಿದೆ. ಹೌದು  ‘ಏಕ್ ಲವ್ ಯಾ’...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img