ಕನ್ನಡ ಸೇರಿದಂತೆ ಆರು ಭಾಷೆಯಲ್ಲಿ ಬರಲಿದೆ ಸಿನಿಮಾ
ಕನ್ನಡದಲ್ಲೀಗ ವಿಭಿನ್ನ ಶೀರ್ಷಿಕೆಯ ಹೊಸ ಹೊಸ ಸಿನಿಮಾಗಳು ಬಂದಿವೆ. ಬರ್ತಿವೆ. ಈಗ The endless one ಭಗವಾನ್ ಶ್ರೀನಿತ್ಯಾನಂದ ಎಂಬ ಹೆಸರಿನ ಹೊಸ ಸಿನಿಮಾವೊಂದು ಬರ್ತಿದೆ. ಇವತ್ತು ಬೆಂಗಳೂರಿನಲ್ಲಿರುವ ಅವಧೂತ ವಿನಯ್ ಗುರೂಜಿ ಆಶ್ರಮದಲ್ಲಿ ವಿನಯ್ ಗುರೂಜಿ ಚಿತ್ರದ ಮೋಷನ್ ಪೋಸ್ಟರ್ ಹಾಗೂ ಟೈಟಲ್ ರಿವೀಲ್ ಮಾಡಿ...
ಉಷಾ ಗೋವಿಂದರಾಜು ನಿರ್ಮಾಣದ "ಎಲ್ರ ಕಾಲೆಳಿಯತ್ತೆ ಕಾಲ" ಚಿತ್ರದ ಪತ್ರಿಕಾಗೋಷ್ಠಿ ಶುಕ್ರವಾರ ಬನಶಂಕರಿಯಲ್ಲಿರುವ ಸಂಕ್ರಾಂತಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಚಿತ್ರದ ನಿರ್ದೇಶಕ ಮತ್ತು ನಟ ಸುಜಯ್ ಶಾಸ್ತ್ರಿ, ನಾಯಕ ಚಂದನ್ ಶೆಟಿ, ನಾಯಕಿ ಅರ್ಚನಾ ಕೊಟ್ಟಿಗೆ, ಕಥೆ-ಚಿತ್ರಕಥೆ ಮತ್ತು ಸಂಭಾಷಣೆ ಬರೆದಿರುವ ರಾಜಗುರು ಹೊಸಕೋಟೆ, ಸಂಗೀತ ನಿರ್ದೇಶಕರಾದ ಪ್ರವೀಣ್-ಪ್ರದೀಪ್, ಬಿಗ್ ಬಾಸ್...
Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಪ್ರಧಾನಿ ಮೋದಿಯವರ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
https://youtu.be/knmwaSeNL7g
ನಮ್ಮ ದೇಶದಲ್ಲಿ ಗೋಡ್ಸೆಯಂಥವರನ್ನು...