Wednesday, April 29, 2026

kannada Films

ಪೈಸಾ ವಸೂಲ್ ಸಿನಿಮಾ “ಕಟಿಂಗ್ ಶಾಪ್”..!

ವೀಕೆಂಡ್ ಬಂತು ಅಂದ್ರೆ ಸಾಕು, ಅದ್ರಲ್ಲೂ ಸಿನಿ ಫ್ರೈಡೆಯಂತೂ ಸಿನಿಪ್ರಿಯರು ಕಾಯೋದೇ ಸಿನಿಮಾಗಳಿಗಾಗಿ..ಈ ವಾರ ಸಾಲು ಸಾಲು ಸಿನಿಮಾಗಳು ಥಿಯೇಟರ್‌ಗೆ ಲಗ್ಗೆ ಇಟ್ಟಿವೆ. ಇಷ್ಟೊಂದು ಸಿನಿಮಾಗಳಲ್ಲಿ ಯಾವ್ ಸಿನಿಮಾ ಈ ವೀಕೆಂಡ್ ನೋಡ್ಬೋದು ಅಂತ ಕೇಳಿದ್ರೆ ನಾವ್ ಹೇಳ್ತೀವಿ "ಕಟಿಂಗ್ ಶಾಪ್" ಸಿನಿಮಾ ನೋಡಿ ಅಂತ. ನಿರ್ದೇಶಕ 'ಸಿಂಪಲ್' ಸುನಿ ಅವರ ಜೊತೆಗೆ 'ಆಪರೇಷನ್ ಅಲಮೇಲಮ್ಮ'...

ನಾಳೆ ಬೆಳಗ್ಗೆಯೇ ಅಪ್ಪು ಅಂತ್ಯಕ್ರಿಯೆ

www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನಾಳೆ ನೆರವೇರಲಿದೆ. ನಾಳೆ ಬೆಳಗ್ಗೆ 6 ಗಂಟೆಯಿoದಲೇ ಪಾರ್ಥಿವ ಶರೀರದ ಮೆರವಣಿಗೆ ನೆಡಯಲಿದೆ. ಪಾರ್ಥಿವ ಶರೀರ ಹೊತ್ತ ವಾಹನ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಲಿದೆ. ಬೆಂಗಳೂರಿನ ಲಗ್ಗೆರೆ ರಿಂಗ್ ರೋಡ್ ಬಳಿಯಿಂದ ಹೊರಡಲಿರುವ ಮೆರವಣಿಗೆ, ಕಾರ್ಪೊರೇಷನ್ ಬ್ಯಾಂಕ್, ಮೈಸೂರು ಸರ್ಕಲ್, ಚಾಲುಕ್ಯ ಸರ್ಕಲ್, ವಿಂಡ್ಸರ್ ಮ್ಯಾನರ್,...

ಸ್ಯಾಂಡಲ್ ವುಡ್ ನಟಿ ನೇಣಿಗೆ ಶರಣು..!

www.karnatakatv.net : ಸ್ಯಾಂಡಲ್ ವುಡ್ ನ ನಟಿ ಸವಿ ಮಾದಪ್ಪ ನೇಣಿಗೆ ಶರಣಾಗಿದ್ದಾರೆ. ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಹೌದು ಇತ್ತಿಚೇಗೆ ಸೆಲೆಬ್ರಿಟಿಗಳು ಆತ್ಮಹತ್ತೆ ಮಾಡಿಕೊಳ್ಉವ ಪ್ರಕರಣಗಳು ಜಾಸ್ತಿಯಾಗುತ್ತಿದೆ. ಬಾಯ್ ಫ್ರೆಂಡ್ ಜೋತೆ  ದೊಡ್ಡಬೆಲೆ ಗ್ರಾಮದಲ್ಲಿ ವಾಸವಿದ್ದರು. ಸವಿ ಅವರ ಬಾಯ್ ಊಟವನ್ನು ತರೊದಕ್ಕೆ ಹೋದಾಗ ಸವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸವಿ...

ಒಂದೇ ತಿಂಗಳಿನಲ್ಲಿ 3 ಸ್ಟಾರ್ ನಟರ ಚಿತ್ರ ರಿಲೀಸ್ ..!

www.karnatakatv.net : ಬೆಂಗಳೂರು : ರಾಜ್ಯ ಸರ್ಕಾರ  ಚಿತ್ರಮಂದಿರಗಳಲ್ಲಿ ಹೌಸ್ ಪುಲ್ ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆ  ಸ್ಯಾಂಡಲ್‌ವುಡ್‌ನಲ್ಲಿ ಬ್ಯಾಕ್ ಟು ಬ್ಯಾಕ್  ಸಿನಿಮಾಗಳ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನಗಳ ಭರ್ತಿಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸಂತಸ ಮನೆಮಾಡಿದೆ. ಹೀಗಾಗಿ ಚಿತ್ರೀಕರಣ ಮುಗಿಸಿ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img