Saturday, August 29, 2026

kannada industry

ರುಕ್ಮಿಣಿ ವಸಂತಕಾಲ! ಕನ್ನಡತಿಗೆ ಫುಲ್ ಡಿಮ್ಯಾಂಡ್..!

ಕನ್ನಡ ಚಿತ್ರರಂಗ ಶೈನ್ ಆಗಿರೋದು ಎಲ್ಲರಿಗೂ ಗೊತ್ತಿರುವ ವಿಚಾರ. ಇಡೀ ಭಾರತೀಯ ಚಿತ್ರರಂಗವೇ ತಿರುಗಿ ನೋಡುವಂತಾಗಿದೆ ಅನ್ನೋದು ಎಲ್ಲರಿಗೂ ಗೊತ್ತು. ಅಂತೆಯೇ ಕನ್ನಡದ ಅನೇಕರು ಪರಭಾಷೆಯಲ್ಲೂ ಮಿಂಚುತ್ತಿರೋದು ಗೊತ್ತೇ ಇದೆ. ಇಲ್ಲಿ ಮಿಂದೆದ್ದ ನಟಿಯರು ಟಾಲಿವುಡ್, ಕಾಲಿವುಡ್ ಅಷ್ಟೇ ಯಾಕೆ ಬಾಲಿವುಡ್ ನಲ್ಲೂ ಮಿಂಚುತ್ತಿದ್ದಾರೆ. ಆ ಸಾಲಿಗೆ ಇದೀಗ ಕನ್ನಡದ ಮತ್ತೊಬ್ಬ ನಟಿಯ ಅಬ್ಬರ...

ಕೋಟ ಶ್ರೀನಿವಾಸ್ ರಾವ್ ನಿಧನ : 750ಕ್ಕೂ ಹೆಚ್ಚು ಸಿನಮಾಗಳಲ್ಲಿ ನಟಿಸಿದ್ದ ಶ್ರೀನಿವಾಸ ರಾವ್

ದಕ್ಷಿಣ ಭಾರತದ ಖ್ಯಾತ ಹಾಗೂ ಹಿರಿಯ ನಟ 83 ವರ್ಷದ ಕೋಟ ಶ್ರೀನಿವಾಸ ರಾವ್ ಅವರು ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೈದರಾಬಾದ್​ನಲ್ಲಿ ಇರುವ ತಮ್ಮ ನಿವಾಸದಲ್ಲಿ ಕೊನೆಯುಸಿರು ಎಳೆದರು. ವೃದ್ಧಾಪ್ಯದಿಂದಾಗಿ ನಡೆಯಲು ಸಾಧ್ಯವಾಗದಿದ್ದರೂ, ಸಿನಿಮಾಗಳಲ್ಲಿ ನಟಿಸುವುದನ್ನು ಮುಂದುವರಿಸಿದ್ದರು. ಇವರೆಗೆ ಕೋಟ ಶ್ರೀನಿವಾಸ ರಾವ್...

‘ಅಪ್ಪು ಸರ್‌ಗೋಸ್ಕರ ನಾವು ರಾ ಏಜೆಂಟ್ ಸಿನಿಮಾ ಕಥೆ ರೆಡಿ ಮಾಡಿದ್ವಿ..’

https://youtu.be/5JXGLNk_RIw ಪೈಲ್ವಾನ್ ಚಿತ್ರದ ನಿರ್ದೇಶನ ಮಾಡಿ ನಿರ್ದೇಶಕ ಕೃಷ್ಣ ಮತ್ತು ಸ್ವಪ್ನಾ ಉತ್ತಮ ಯಶಸ್ಸನ್ನ ಕಂಡಿದ್ರು. ಈ ಪಯಣವನ್ನ ಮುಂದುವರಿಸಬೇಕು ಅಂತಾ, ಪುನೀತ್ ಸರ್‌ಗಾಗಿ ಕಥೆ ಬರೆದಿದ್ದರು. ಆದ್ರೆ ದುರಾದೃಷ್ಟವಶಾತ್ ಅದು ಸಾಧ್ಯವಾಗಲಿಲ್ಲ. ಈ ಬಗ್ಗೆ ಸ್ವಪ್ನಾ ಕೃಷ್ಣ ಮಾತನಾಡಿದ್ದಾರೆ. ಸ್ವಪ್ನಾ ಕೃಷ್ಣ ಮತ್ತು ನಿರ್ದೇಶಕ ಕೃಷ್ಣ ಪುನೀತ್ ರಾಜ್‌ಕುಮಾರ್‌ಗೋಸ್ಕರ ರಾ ಏಜೆಂಟ್ ಕಥೆ ರೆಡಿ ಮಾಡಿದ್ದರು....

ಬ್ಯಾಕ್ ಟು ಬ್ಯಾಕ್ ಸಿನಿಮಾದಲ್ಲಿ ಉಪ್ಪಿ..!

www.karnatakatv.net : ಚಂದನವನದ ಬುದ್ದಿವಂತ, ರಿಯಲ್ ಸ್ಟಾರ್ ಉಪೇಂದ್ರ. ಶ್, ಓಂ, ಏ, ಸೂಪರ್, ಇಂತಹ ಸಿನಿಮಾಗಳ ಮೂಲಕ ಸ್ಯಾಂಡಲ್ವುಡ್‌ನಲ್ಲಿ ಬೇರೆ ರೀತಿಯ ಕಥೆ ಹಾಗೂ ವಿಭಿನ್ನ ಸ್ಟೈಲ್‌ಗಳಿಂದ ಹೊಸ ಟ್ರೆಂಡ್ ಸೃಷ್ಟಿಸಿದ ಕಲಾವಿದ. ಸೂಪರ್ ಸ್ಟಾರ್ ಕನ್ನಡ ಮಾತ್ರವಲ್ಲದೆ ತೆಲುಗಿನಲ್ಲೂ ಫೇಮಸ್. ಸದ್ಯ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲದೆ ರಾಜಕೀಯ ಕ್ಷೇತ್ರಕ್ಕೂ ಪಾದಾರ್ಪಣೆ...
- Advertisement -spot_img

Latest News

Political News: ಕಾಂಗ್ರೆಸ್ ಭಂಡತನವನ್ನು ನಾವು ಸಂಸದೀಯ ವ್ಯವಸ್ಥೆಯಲ್ಲೇ ಭೇದಿಸಿ, ಬಗ್ಗಿಸಿದ್ದೇವೆ: ಸುನೀಲ್ ಕುಮಾರ್

Political News: ವಾಲ್ಮೀಕಿ ಹಗರಣದ ಆರೋಪದ ಹಿನ್ನೆಲೆಯಲ್ಲಿ ಬಿ.ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು...
- Advertisement -spot_img