Saturday, January 31, 2026

kannada jyothishya

ದಿನ ಭವಿಷ್ಯ | ಏಪ್ರಿಲ್ 20 – 2020 | ಕರ್ನಾಟಕ ಟಿ ವಿ

ಜ್ಯೋತಿಷ್ಯರು ಮಂಜುನಾಥ್ ಭಟ್ ಮೇಷ ರಾಶಿ ಈ ದಿನ ನಿಮ್ಮ ಸಂಸಾರಿಕ ಜೀವನದಲ್ಲಿ ವಿಶೇಷ ಸಂಗತಿಗಳು ನಡೆಯಬಹುದು. ಹಿರಿಯರು ಹೊಂದಿಕೊಳ್ಳುವಲ್ಲಿ ಸಮಸ್ಯೆಗಳು ಕಾಡಲಿದೆ. ಆರೋಗ್ಯದ ಬಗ್ಗೆ ಗಮನಹರಿಸಿ. ಸಾಮಾಜಿಕ ಕ್ಷೇತ್ರದಲ್ಲಿ ಗೌರವಾದರಗಳು ದೊರೆಯುವುದು. ವಿದ್ಯಾಭ್ಯಾಸದಲ್ಲಿ ತೃಪ್ತಿದಾಯಕ ಕಂಡುಬರಲಿವೆ ಆರ್ಥಿಕ ಸುಧಾರಣೆ, ಉದ್ಯಮ ಪ್ರಗತಿ, ಸ್ಥಿರಾಸ್ತಿ ಖರೀದಿ, ಸಹಕಾರಿಯಾಗಲಿದೆ. ಮನೆ ವಾಹನ, ಉಪಯುಕ್ತ ಸಲಕರಣೆಗಳ, ಖರೀದಿ ಅನಾಯಸವಾಗಿ ನಡೆಯಲಿದೆ. ಸಂಸ್ಥೆಯೊಂದರ ಆಡಳಿತ ಚುಕ್ಕಾಣಿ...
- Advertisement -spot_img

Latest News

10 ನೌಕರರಿದ್ದರೆ ವಾಣಿಜ್ಯ ಸಂಸ್ಥೆಗಳು ನೋಂದಣಿ ಕಡ್ಡಾಯ

ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ‘ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನಿಯಮಗಳು – 2026’ ಅನ್ನು ಅಧಿಕೃತವಾಗಿ ಜಾರಿಗೊಳಿಸಿದೆ....
- Advertisement -spot_img