Saturday, March 21, 2026

kannada jyothishya

ದಿನ ಭವಿಷ್ಯ | ಏಪ್ರಿಲ್ 20 – 2020 | ಕರ್ನಾಟಕ ಟಿ ವಿ

ಜ್ಯೋತಿಷ್ಯರು ಮಂಜುನಾಥ್ ಭಟ್ ಮೇಷ ರಾಶಿ ಈ ದಿನ ನಿಮ್ಮ ಸಂಸಾರಿಕ ಜೀವನದಲ್ಲಿ ವಿಶೇಷ ಸಂಗತಿಗಳು ನಡೆಯಬಹುದು. ಹಿರಿಯರು ಹೊಂದಿಕೊಳ್ಳುವಲ್ಲಿ ಸಮಸ್ಯೆಗಳು ಕಾಡಲಿದೆ. ಆರೋಗ್ಯದ ಬಗ್ಗೆ ಗಮನಹರಿಸಿ. ಸಾಮಾಜಿಕ ಕ್ಷೇತ್ರದಲ್ಲಿ ಗೌರವಾದರಗಳು ದೊರೆಯುವುದು. ವಿದ್ಯಾಭ್ಯಾಸದಲ್ಲಿ ತೃಪ್ತಿದಾಯಕ ಕಂಡುಬರಲಿವೆ ಆರ್ಥಿಕ ಸುಧಾರಣೆ, ಉದ್ಯಮ ಪ್ರಗತಿ, ಸ್ಥಿರಾಸ್ತಿ ಖರೀದಿ, ಸಹಕಾರಿಯಾಗಲಿದೆ. ಮನೆ ವಾಹನ, ಉಪಯುಕ್ತ ಸಲಕರಣೆಗಳ, ಖರೀದಿ ಅನಾಯಸವಾಗಿ ನಡೆಯಲಿದೆ. ಸಂಸ್ಥೆಯೊಂದರ ಆಡಳಿತ ಚುಕ್ಕಾಣಿ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img