Friday, August 7, 2026

Kannada kala tilaka

ಕಿಚ್ಚನ ಮುಡಿಗೇರಿದ ಮತ್ತೊಂದು ಬಿರುದು… ಸುದೀಪ್ ಇನ್ಮುಂದೆ ‘ಕನ್ನಡದ ಕಲಾ ತಿಲಕ’…!

ಕನ್ನಡದ ಆರಡಿ ಕಟೌಟ್.. ಬಾದ್ ಷಾ.. ಮಾಣಿಕ್ಯ, ಅಭಿನಯ ಚಕ್ರವರ್ತಿ.. ದಾದಾ ಸಾಹೇಬ್ ಪಾಲ್ಕೆ ಪುರಸ್ಕೃತ, ಕನ್ನಡ ಕಲಾಭೂಷಣ, ರನ್ನ, ನಟನಾ ಚತುರಾಧಿಪತಿ ಹೀಗೆ ಸಾಕಷ್ಟು ಬಿರುದುಗಳನ್ನು ಮುಡಿಗೇರಿಸಿಕೊಂಡ ನಟ, ನಿರ್ದೇಶಕ, ನಿರ್ಮಾಪಕ, ಗಾಯಕ, ಕ್ರೀಡೆಗೂ ಸೈ, ಕುಕ್ಕಿಂಗೂ ಜೈ ಎನ್ನುವ ಸಕಲಕಲಾವಲ್ಲಭ ಕಿಚ್ಚ ಸುದೀಪ್. ಇತ್ತೀಚೆಗಷ್ಟೇ ವಿಶ್ವದ ಎತ್ತರದ ಕಟ್ಟಡ ಬುರ್ಜ್ ಖಲಿಫಾದಲ್ಲಿ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img