Sunday, July 19, 2026

kannada kantara

ಕಾಂತಾರ ನೋಡಿ ಹುಚ್ಚಾಟ.. ಕಾನೂನು ಕ್ರಮದ ಎಚ್ಚರಿಕೆ!

ಕಾಂತಾರ ಚಾಪ್ಟರ್ 1 ಸಿನಿಮಾ ಬಿಡುಗಡೆಯಾಗಿ ಕೆಲವು ದಿನಗಳೇ ಆಗಿದ್ದರೂ, ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಭರ್ಜರಿ ಯಶಸ್ಸು ಕಂಡು ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಕಥೆ, ಅಭಿನಯ ಮತ್ತು ದೈವಾರಾಧನೆ ಚಿತ್ರಣಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಸಿನಿಮಾದ ಯಶಸ್ಸಿನ ನಡುವೆ, ಕೆಲವು ಪ್ರೇಕ್ಷಕರ ವರ್ತನೆ ಈಗ ಹೊಸ ವಿವಾದಕ್ಕೆ ಕಾರಣವಾಗಿದೆ. ಚಿತ್ರಮಂದಿರಗಳಲ್ಲಿ ಹಾಗೂ...

Kannada habba:ಬೆಂಗಳೂರಿನಲ್ಲಿ ಕುಂದಾಪುರ ಕನ್ನಡ ಹಬ್ಬ

ಬೆಂಗಳೂರು: ಹಲವು ಹಬ್ಬಗಳಲ್ಲಿ  ಕುಂದಾಪುರ ಕನ್ನಡ ಹಬ್ಬವು ಒಂದು ಎಲ್ಲಾ ಹಬ್ಬಗಳಂತೆ ಈ ಹಬ್ಬವನ್ನು ಸಹ ವಿಜೃಂಬಣೆಯಿಂದ ಆಚರಣೆ ಮಾಡಲಾಗುತ್ತದೆ. ಇನ್ನು ಇದೇ ತಿಂಗಳು ಜುಲೈ 23 ರಂದು  ಕುಂದಾಪುರ  ಕನ್ನಡ ಹಬ್ಬ ಆಚರಣೆ ಮಾಡುತಿದ್ದು  ಈ ಹಬ್ಬಕ್ಕೆ ನಟ ರಿಷಭ್ ಶೆಟ್ಟಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಎಂದು ಕುಂದಾಪುರ ಕನ್ನಡ ಬೆಂಗಳೂರು...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img