Saturday, September 19, 2026

Kannada Language Speech

ಚಿಕ್ಕಬಳ್ಳಾಪುರದಲ್ಲಿ ಕನ್ನಡಿಗರ ಮನ ಗೆದ್ದಆಂಧ್ರ DCM ಪವನ್ ಕಲ್ಯಾಣ್!

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಆಂಧ್ರ ಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಭಾಗವಹಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದ ಈ ಕಾರ್ಯಕ್ರಮ ನಡೆದಿದೆ. ಪವನ್ ಕಲ್ಯಾಣ್ ಅವರನ್ನ ನೋಡಲು ಕಿಕ್ಕೇರಿದು ಜನ ತುಂಬಿದ್ರು. ಅವರನ್ನ ಕಣ್ತುಂಬಿ ಕೊಳ್ಳೊಕೆ ಜನ ಓಡೋಡಿ ಬರ್ತಿದ್ರು. ಆಂಧ್ರ ಡಿಸಿಎಂ ವೇದಿಕೆ ಮೇಲೇರುತ್ತಿದ್ದಂತೆ ಓಜಿ, ಓಜಿ ಘೋಷಣೆ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img