Monday, August 10, 2026

Kannada language

ಕರ್ನಾಟಕದಲ್ಲಿ ಕನ್ನಡ ಮಾತಾಡಿದ್ರೆ ದಂಡ ಹಾಕ್ತಾರಂತೆ!

ಕರ್ನಾಟಕದಲ್ಲಿ ಕನ್ನಡ ಮಾತನಾಡಬಾರದು. ಮಾತನಾಡಿದ್ರೆ ದಂಡ ಹಾಕ್ತಾರಂತೆ. ಇದೆಂಥಾ ವಿಚಿತ್ರ ಆಲ್ವಾ? ಕರ್ನಾಟಕದಲ್ಲಿ ಕನ್ನಡ ಮಾತನಾಡೋಕೆ ಬೇರೆಯವರ ಪರ್ಮಿಷನ್ ಕೇಳಬೇಕಾದ ಪರಿಸ್ಥಿತಿ ಕನ್ನಡಿಗರಿಗೆ ಬಂದೊದಗಿದೆ. ಹೌದು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿನ ಖ್ಯಾತ ಶಾಲೆಯಲ್ಲಿ ಕನ್ನಡ ಮಾತನಾಡೋ ಹಾಗಿಲ್ಲ. ವಿದ್ಯಾರ್ಥಿಗಳು ಕನ್ನಡದಲ್ಲಿ ಮಾತನಾಡಿದರೆ ದಂಡ ವಿಧಿಸುತ್ತಿದೆ ಎಂಬ ಗಂಭೀರ ಆರೋಪದ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕನ್ನಡ...

Kannada; ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆ ಕನ್ನಡ ಕಡ್ಡಾಯ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಕರ್ನಾಟಕದಲ್ಲಿ ಮಾತೃಭಾಷೆ ಕನ್ನಡ ಕಡ್ಡಾಯವಾಗಿದೆ. ಕನ್ನಡವನ್ನು ಎಲ್ಲ ಮಕ್ಕಳು ಮೊದಲ ವಿಷಯವಾಗಿ ತೆಗೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಜಡೆ ಗ್ರಾಮದ ಶ್ರೀ ಸಿದ್ಧ ವೃಷಬೇಂದ್ರ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ 14 ವರ್ಷದೊಳಗಿನ ಮಕ್ಕಳ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು...

HD Kumarswamy: ಮುಖ್ಯಮಂತ್ರಿಗೆ ಕನ್ನಡ ಭಾಷೆ ಅರ್ಥ ಆಗುವುದಿಲ್ಲವೇ?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕನ್ನಡ ಭಾಷೆಯ ಪರಿಜ್ಞಾನ ಇದೆ ಎಂದು ಭಾವಿಸಿದ್ದೆ. ಆದರೆ, ಅದು ಸುಳ್ಳು ಎನ್ನುವುದು ಈಚೆಗೆ ವಿಧಾನ ಪರಿಷತ್ ನಲ್ಲಿ ಅವರು ರಾಜ್ಯಪಾಲರ ಭಾಷಣದ ಮೇಲೆ ಉತ್ತರ ಕೊಟ್ಟಾಗ ನನಗೆ ಗೊತ್ತಾಯಿತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕುಟುಕಿದರು.ಜೆಡಿಎಸ್ ವಿಸರ್ಜನೆ ಮಾಡಲಿ ಎಂದ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ...

ಬಾಲಿವುಡ್‌ಗೆ ನಿರ್ದೇಶಕ‌ ಹರಿಸಂತು ಎಂಟ್ರಿ; ಜುಲೈನಿಂದ‌ ಚಿತ್ರೀಕರಣ ಶುರು!

https://www.youtube.com/watch?v=97iPR07WQbI&t=28s ದಕ್ಷಿಣ ಭಾರತದ ಸಿನಿಮಾ ಮೇಕರ್ ಗಳ ಕಥಾವಸ್ತು, ಮೇಕಿಂಗ್ ಶೈಲಿ, ಭಾರತೀಯ ಚಿತ್ರರಂಗವನ್ನ ಬೆರಗುಳೊಸ್ತಿದೆ, ಇಂತಹದೊಂದು ಪರ್ವ ಈಗ ಭಾರತೀಯ ಚಿತ್ರರಂಗದಲ್ಲಿ ಬಿರುಗಾಳಿಯಂತೆ ಆವರಿಸಿದೆ. ಇವತ್ತಿಗೆ ಸೌತ್ ಸಿನಿಮಾಗಳಿಂದ ಸ್ಫೂರ್ತಿಗೊಳ್ತಿದೆ ಬಾಲಿವುಡ್. ರಿಮೇಕ್ ಮಾಡೋದಕ್ಕೆ ಮುಗಿಬಿದಿದೆ. ದಕ್ಷಿಣದ ಸಿನಿಮಾಗಳ ಡಬ್ಬಿಂಗ್ ವರ್ಶನ್ ಗೆ ಭಾರಿ ಬೇಡಿಕೆ ಶುರುವಾಗಿದೆ. ದಕ್ಷಿಣ ಭಾರತದ ಸಿನಿಮಾ ಮೇಕರ್ ಗಳ...

ಕೆನಡಾದಲ್ಲಿದ್ರು ನಾನು ಕನ್ನಡಿಗ ಅಂದ ಈ ಚಂದ್ರ ಆರ್ಯ ಯಾರು..?

ಒಂದು ಕಡೆ ಪ್ರಧಾನಿ ಮೋದಿ ಕಿಚ್ಚ ಸುದೀಪ್ ಖಡಕ್ ಮಾತಿಗೆ ಹೌದು, ಪ್ರತೀ ಭಾಷೆ ದೇಶದ ಆತ್ಮ ಅಂತ ಹೇಳಿದ್ದಾರೆ. ಕನ್ನಡದ ಹೆಮ್ಮೆ ಜಗತ್ತಿನಾದ್ಯಾಂತ ಮೆರೆದಾಡುತ್ತಿದೆ. ಹೌದು ಕನ್ನಡ ಕೆನಡಾ ತುಂಬಾ ವ್ಯತ್ಯಾಸ ಏನಿಲ್ಲ, ಕೆನಡಾ ಸಂಸತ್ತಿನಲ್ಲಿ ಕನ್ನಡಿಗ ಚಂದ್ರ ಆರ್ಯ ಮಾತೃ ಭಾಷೆಯಲ್ಲಿ ಮಾತಾಡಿದ್ರು ಇದು ಕರ್ನಾಟಕದಾದ್ಯಂತ ಮಿಂಚಿನ ಸಂಚಾರ ಮೂಡಿಸಿತು. ೨೦೧೮ ಕೆನಡಾ...

ಹೊರರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಡ್ಡಾಯಗೊಳಿಸುವಂತಿಲ್ಲ..!

www.karnatakatv.net: ಹೊರರಾಜ್ಯದಿಂದ ಕರ್ನಾಟಕಕ್ಕೆ ಬರುವ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸುವಂತಿಲ್ಲ. ಈ ಕುರಿತು ರಾಜ್ಯ ಸರಕಾರ ಈ ವಿಚಾರ ಮರುಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸಬೇಕೆಂದು ಕರ್ನಾಟಕ ಉಚ್ಛ ನ್ಯಾಯಾಲಯ ಆದೇಶಿಸಿದೆ. ಹೌದು..ಹೊರರಾಜ್ಯದಿಂದ ಕಲಿಕೆಗಾಗಿ ರಾಜ್ಯಕ್ಕೆ ಬರುವ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಡ್ಡಾಯಗೊಳಿಸುವಂತಿಲ್ಲ ಮತ್ತು ಅಂತರ ರಾಜ್ಯ ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನುಕಡ್ಡಾಯ ವಿಷಯವನ್ನಾಗಿಸಿ ಮಾಡಿರುವ ಸರಕಾರದ...

ಇನ್ಮುಂದೆ ಕನ್ನಡ ಮಾಧ್ಯಮದಲ್ಲಿಯೂ ಇಂಜಿನಿಯರಿಂಗ್ ಶಿಕ್ಷಣ..!

www.karnatakatv.net : ಬೆಂಗಳೂರು : ರಾಜ್ಯದಲ್ಲಿ ಇದೇ ಮೊದಲ ಬಾರಿಗೆ   ರಾಜ್ಯ ಸರ್ಕಾರ ಕನ್ನಡ ಮಾತೃಭಾಷೆಯ ಮೂಲಕ ಇಂಜಿನಿಯರಿಂಗ್ ವಿಷಯವನ್ನು  ಭೋಧಿಸಲು ಮುಂದಾಗಿದೆ. ಹೌದು, ನೆರೆ ರಾಜ್ಯಗಳಲ್ಲಿ ಇಂಜಿನಿಯರಿಂಗ್ ಪದವಿಯನ್ನು ತಮ್ಮ ಮಾತೃಭಾಷೆಯಲ್ಲೇ ಭೋಧನೆಯನ್ನು ಮಾಡುತ್ತಿದ್ದರು ಆದರೆ ಕರ್ನಾಟಕ ದಲ್ಲಿ ಮಾತ್ರ ಆ ಸೂಚನೆ  ಬಂದಿರಲಿಲ್ಲ, ಈಗ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ರಾಜ್ಯದ...

ತುಳುವಿನಲ್ಲಿ ಫಲಕ ಹಾಕಿದ ಉಡುಪಿ ಕೃಷ್ಣ ಮಠ: ಕನ್ನಡ ಕಡೆಗಣಿಸಿದರೇ..?

ಉಡುಪಿಯ ಕೃಷ್ಣಮಠದಲ್ಲಿ ಕನ್ನಡ ಫಲಕವನ್ನ ತೆಗೆದುಹಾಕಿ, ತುಳು ಮತ್ತು ಸಂಸ್ಕೃತ ಲಿಪಿಯಲ್ಲಿ ಫಲಕ ಹಾಕಲಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಹಲವರು ಬೇಸರ ವ್ಯಕ್ತಪಡಿಸಿದ್ದು, ತುಳು ನಮ್ಮ ರಾಜ್ಯಕ್ಕೆ ಸೇರಿದ ಭಾಷೆ ಎಂದು ನಾವು ಒಪ್ಪಿಕೊಳ್ಳುತ್ತೇವೆ. ಆದ್ರೆ ತುಳುವಿಗಾಗಿ ಕನ್ನಡವನ್ನ ಕಡೆಗಣಿಸಿದ್ದು ಸರಿಯಲ್ಲ. ಇದು ತುಂಬ ಬೇಸರದ ಸಂಗತಿ ಎಂದಿದ್ದಾರೆ. https://youtu.be/YLEnGk7hdZo ಸಮಾಜಕ್ಕೆ ಬುದ್ಧಿ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img