Saturday, July 27, 2024

kannada latest updates

ಪ್ರೇಮಕ್ಕೆ ಪೋಷಕರ ವಿರೋಧ: ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ ರಕ್ಷಿಸಿದ ಪೊಲೀಸರು..

ಹುಬ್ಬಳ್ಳಿ : ಪ್ರೇಮಕ್ಕೆ ಪೋಷಕರ ವಿರೋಧಿಸಿದ್ದರಿಂದ  ಮನನೊಂದು ನಿದ್ರೆಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಯುವತಿಯನ್ನು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಸೇರಿಸುವ ಮೂಲಕ ಉಪನಗರ ಠಾಣೆ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಇಲ್ಲಿನ ವಿಕಾಸ ನಗರದ ಸಿದ್ಧಲಿಂಗೇಶ್ವರ ಕಾಲೋನಿಯ ವರ್ಷಾ ಬಸವರಾಜ ಹಿರೇಮಠ ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿದ ಯುವತಿಯಾಗಿದ್ದು, ಯುವತಿ ಯುವಕನೊಬ್ಬನನ್ನು ಪ್ರೀತಿಸಿ...

ನಮ್ಮ ನಾಯಕ ಅರವಿಂದ ಬೆಲ್ಲದಗೆ ಅನ್ಯಾಯವಾಗಿದೆ: ಪ್ರತಿಭಟನೆ ಬೇಡ ಅಂದರೆ ಹೇಗೆ…?

ಹುಬ್ಬಳ್ಳಿ: ಶಾಸಕ ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ಕೈ ತಪ್ಪಿರುವ ಹಿನ್ನಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಅರವಿಂದ ಬೆಲ್ಲದ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಹುಬ್ಬಳ್ಳಿಯ ಗೋಕುಲ ರಸ್ತೆಯ ಅಕ್ಷಯ ಪಾರ್ಕ್ ನಲ್ಲಿ ಅರವಿಂದ ಬೆಲ್ಲದ ಬೆಂಬಲಿಗರು ಪ್ರತಿಭಟನೆಗೆ ಮುಂದಾಗಿದ್ದ ವೇಳೆ ಪೊಲೀಸರ ಮತ್ತು ಅರವಿಂದ ಬೆಲ್ಲದ ಅಭಿಮಾನಿಗಳ ನಡುವೆ ವಾಗ್ವಾದ...

ಕುಟುಂಬದ ನೊಗ ಹೊತ್ತ ಸರಸ್ವತಿ: ನೇಗಿಲು ಹಿಡಿದು ಉಳುಮೆ ಮಾಡುವ ಅನ್ನದಾತೆ.‌.!

www.karnatakatv ಗದಗ: ಹೆಣ್ಣೊಂದು ಕಲಿತರೇ ಶಾಲೆಯೊಂದು ತೆರೆದಂತೆ ಎಂಬುವಂತ ಮಾತಿದೆ‌. ಆದರೆ ಆ ಹೆಣ್ಣು ಈಗ ಕುಟುಂಬದ ಬಾರವನ್ನು ಹೊತ್ತು ಮುನ್ನಡೆಯುತ್ತಿದ್ದಾಳೆ‌. ನೇಗಿಲು ಹಿಡಿದು ಕುಟುಂಬ ನಿರ್ವಹಣೆ ಜೊತೆಗೆ ದೇಶಕ್ಕೆ ಅನ್ನಹಾಕುವ ಅನ್ನದಾತೆ ಆಗಿದ್ದಾಳೆ. ಹೌದು‌… ಹೀಗೆ ಬಾರುಕೋಲ ಹಿಡಿದು ಎಡೆ ಹೊಡೆತಾಯಿರೋ ಈ ಯುವತಿ ಹೆಸರು ಸರಸ್ವತಿ ಲಮಾಣಿ ಅಂತ. ಇವಳು ಗದಗ ಜಿಲ್ಲೆ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img