Sunday, September 8, 2024

kannada learning

ಕನ್ನಡಿಗ ಸುನಿಲ್ ಕುಮಾರ್ ಗೆ ಅಂತಾರಾಷ್ಟ್ರೀಯ ಪ್ರಶಸ್ತಿ

ಕರ್ನಾಟಕ ಟಿವಿ : ಉದಯೋನ್ಮುಖ ಶಿಕ್ಷಣ ಕ್ಷೇತ್ರದ ನೇತಾರ ಸುನಿಲ್ ಕುಮಾರ್ ಅವರು ಶಿಕ್ಷಣ ಕ್ಷೇತ್ರ ಹಾಗೂ ಸಮಾಜಿಕ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ದುಬೈನ ಅಮಿಟಿ ವಿಶ್ವವಿದ್ಯಾಲಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಶಿಕ್ಷಣ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿಶೇಷ ಸಲಹೆಗಾರ ಡಾ.ದೀಪಕ್ ವೊಹ್ರಾ ಹಾಗೂ...

ಎಡ, ಬಲ ಸಂಘರ್ಷ : ನಿರುದ್ಯೋಗ, ರೈತರ ಪಾಡು ಕೇಳೋರ್ಯಾರು..?

ಕರ್ನಾಟಕ ಟಿವಿ : ದೇಶದಲ್ಲಿ ಈಗ ಸಿಎಎ, ಎನ್ ಆರ್ ಸಿ, ಎನ್ ಪಿಆರ್ ಭಾರೀ ಗಲಾಟೆ ಗದ್ದಲಕ್ಕೆ ಕಾರಣವಾಗಿದೆ.. ಈ ನಡುವೆ ಕಳೆದೊಂಡು ವರ್ಷದಿಂದ ದೇಶಾದ್ಯಂತ ಕೋಟ್ಯಂತರ ಜನ ಕೆಲಸ ಕಳೆದುಕೊಂಡು ಕಂಗಾಲಾಗಿದ್ದಾರೆ.. ಪ್ರತೀ ವರ್ಷ ಪದವಿ ಮುಗಿಸಿ ಕೆಲಸ ಸಿಗುತ್ತೆ ಅಂತ ಕಾಯ್ತಿರೋ ಕೋಟ್ಯಂತರ ಯುವ ಜನತೆ ಕೆಲಸವಿಲ್ಲದೆ ಕಂಗಾಲಾಗಿದ್ದಾರೆ..  ಇತ್ತ 2000 ನೇ ಇಸವಿಯಲ್ಲಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img