Sunday, September 8, 2024

kannada live

ಲಾಕ್ ಡೌನ್ ಮುಗಿದಮೇಲೆ ಎಲ್ಲಾ ಕೈಗಾರಿಕೆಗಳಿಗೂ ಇದು ಕಡ್ಡಾಯ.!

ಕರ್ನಾಟಕ ಟಿವಿ : ವಿಶಾಖಪಟ್ಟಣಂ ವಿಷಾನಿಲ ದುರಂತ ಹಿನ್ನೆಲೆ ಕೇಂದ್ರ ಗೃಹ ಇಲಾಖೆ ಹೊಸ ಮಾರ್ಗ ಸೂಚಿಯನ್ನ ಬಿಡುಗಡೆ ಮಾಡಿದೆ. ಲಾಕ್ ನಂತರ ಕಾರ್ಖಾನೆಗಳನ್ನ ಓಪನ್ ಮಾಡುವಾಗ ಒಂಮದುವಾರಗಳ ಕಾಲ ಟೆಸ್ಟ್ ರನ್ ರೀತಿಯೇ ಶುರು ಮಾಡಬೇಕು ಅಂತ ಗೃಹ ಇಲಾಖೆ ಸೂಚಿಸಿದೆ. ಸರಿಸುಮಾರು ಎರಡು ತಿಂಗಳುಗಳ ಕಾಲ ಕಾರ್ಖಾನೆಗಳು ಸ್ಥಗಿತವಾಗಿದ್ದ ಕಾರಣ ರಾಸಾಯನಿಕ,...

ಲಾಕ್ ಡೌನ್ 4.0 ಮೇ 18ರಿಂದ ಮುಂದುವರೆಯುತ್ತಾ..?

ಕರ್ನಾಟಕ ಟಿವಿ : ಇಂದು ಪ್ರಧಾನಿ ಮೋದಿ ಸಿಎಂಗಳ ಜೊತೆ ಸಭೆ ನಡೆಸಲಿದ್ದಾರೆ. ಬಹುತೇಕ ಮೂರನೇ ಹಂತದಲ್ಲಿ ಕಂಟೈನ್ಮೆಂಟ್ ಜೋನ್ ಹೊರತುಪಡಿಸಿ ಉಳಿದೆಡೆ ಲಾಕ್ ಡೌನ್ ಫ್ರೀ ಮಾಡಲಾಗಿತ್ತು.  ಇದೀಗ ದೇಶದಲ್ಲಿ ಸೋಂಕಿತರ ಸಂಖ್ಯೆ ತೀವ್ರವಾಗಿ ಹೆಚ್ಚಳವಾಗ್ತಿರುವ ಸಂದರ್ಭದಲ್ಲಿ ಸಂಪೂರ್ಣವಾಗಿ ಲಾಕ್ ಡೌನ್ ಹಿಂಡಪಡೆದುಕೊಂಡರೆ ಭಾರೀ ಆಪತ್ತು ಎದುರಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಹೊಸ ಮಾರ್ಗಸೂಚಿಯನ್ನ ಕೇಂದ್ರ ಸರ್ಕಾರ...

ಚೀನಾ ವೈರಸ್ ಗೆ ಪ್ರಪಂಚವಾಗ್ತಿದೆ ಸ್ಮಶಾನ

ಕರ್ನಾಟಕ ಟಿವಿ : ಕೊರೊನಾ ಮಹಾಮಾರಿ ಜನವರಿ 30ರಂದು ಚೀನಾ ಹೊರತುಪಡಿಸಿ ವಿಶ್ವದಲ್ಲಿ ಕೇವಲ 80 ಮಂದಿಗೆ ಮಾತ್ರ ಸೋಂಕು ಹರಡಿತ್ತು. ಯಾರೊಬ್ಬರೂ ಸಹ ಚೀನಾ ಬಿಟ್ಟು ಹೊರಗಡೆ ಸಾವನ್ನಪ್ಪಿರಲಿಲ್ಲ.. ಆದ್ರೀಗ ಚೀನಾದಲ್ಲಿ ಕೊರೊನಾ ಸೋಂಕಿತರು ಜೀರೋ.. ಚೀನಾ  ಕೊರೊನಾ ವಿರುದ್ಧ ಯುದ್ಧ ಗೆದ್ದೆವೆಂದ ಸಂಭ್ರಮಿಸಿದೆ. ವಾಸ್ತವವಾಗಿ ಚೀನಾ ಪ್ರಪಂಚಕ್ಕೆ ಕೊರೊನಾ ಕೊಡುಗೆ ನೀಡಿದೆ....

ವಿಷ”ಸರ್ಪ” ಮುಚ್ಚಲು ಒತ್ತಾಯಿಸಿ ಪ್ರತಿಭಟನೆ

ಕರ್ನಾಟಕ ಟಿವಿ : ಇನ್ನು ವಿಶಾಖಪಟ್ಟಣಂ  ವಿಷಾನಿಲ ದುರಂತಕ್ಕೆ ಕಾರಣವಾಗಿದ್ದ ಎಲ್ ಜಿ ಪಾಲಿಮರ್ಸ್ ಕಂಪನಿ ಶಾಶ್ವತವಾಗಿ ಮುಚ್ಚುವಂತೆ ಒತ್ತಾಯಿಸಿ ದುರಂತದಲ್ಲಿ ಸಾವನ್ನಪ್ಪಿದ್ದ ಮೃತದೇಹವನ್ನ ಇಟ್ಟು ನೂರಾರು ಜನ ಕಂಪನಿ ಮುಂದೆ ಪ್ರತಿಭಟನೆ ಮಾಡಿದ್ರು. ಮೊನ್ನೆ ಸಂಭವಿಸಿದ ದುರಂತದಲ್ಲಿ ಸಾವನ್ನಪ್ಪಿದ 11 ಮಂದಿ ಮೃತದೇಹವನ್ನ ಇಂದು ಆಸ್ಪತ್ರೆಯಿಂದ ಕೊಡಲಾಯ್ತು.. ಮೃತರ ಸಂಬಂಧಿಕರು ಗ್ರಾಮಸ್ಥರು ನೇರವಾಗಿ...

ತೆಲಂಗಾಣ ಸರ್ಕಾರ ನೋಡಿ ಎಲ್ಲರೂ ಕಲಿಯ ಬೇಕು..!

ಕರ್ನಾಟಕ ಟಿವಿ : ಬಹುತೇಕ ರಾಜ್ಯಗಳು ವಲಸಿಗರನ್ನ ತಮ್ಮರಾಜ್ಯಗಳಿಗೆ ವಾಪಸ್ ಕಳುಹಿಸುತ್ತಿವೆ. ಪ ಬಂಗಾಳ, ಒಡಿಶಾ  ರಾಜ್ಯಗಳು ತಮ್ಮವರನ್ನೇ ಮನೆಗೆ ಸೇರಿಸಿಕೊಳ್ತಿಲ್ಲ.. ಇಂಥಹ ಸಂದರ್ಭದಲ್ಲಿ ತೆಲಂಗಾಣ ಸರ್ಕಾರ ಶ್ರಮಿಕ್ ಸ್ಪೆಷಲ್ ರೈಲಿಗೆ ಹಣ ನೀಡಿ ಬಿಹಾರದಿಂದ 225 ಕಾರ್ಮಿಕರನ್ನ ಕರೆಸಿಕೊಂಡಿದೆ. ರೈಸ್ ಮಿಲ್ ಗಳಲ್ಲಿ ಕೆಲಸ ಮಾಡಲು ಕಾರ್ಮಿಕರ ಕೊರತೆಯಾಗಿತ್ತು. ಬಿಹಾರದಿಂದ 225 ಕಾರ್ಮಿಕರಿಗೆ...

ವಿದ್ಯಾರ್ಥಿಗಳಿಗೆ ಸಮ-ಬೆಸ ಸಂಖ್ಯೆಯಲ್ಲಿ ತರಗತಿಗಳು..!

ಕರ್ನಾಟಕ ಟಿವಿ : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.. ಅದೆನಪ್ಪಅಂದ್ರೆ ಶಾಲೆಗಳ ಆರಂಭ ಮಾಡುವ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.. ಅಯ್ಯೋ ಇದು ಬ್ಯಾಡ್ ನ್ಯೂಸ್ ಅಂತೀರಾ..? ಇಲ್ಲ ಇದು ಗುಡ್ ನ್ಯೂಸ್. ಯಾವ ರೀತಿ ಅಂದ್ರೆ, 50% ವಿದ್ಯಾರ್ಥಿಗಳು ಮಾತ್ರ ಶಾಲೆಗೆ ಹಾಜರಾಗಬೇಕು.. ಅಂದ್ರೆ ಸಮ ಸಂಖ್ಯೆ, ಬೆಸ ಸಂಖ್ಯೆ ಮಾದರಿ.ಅಟೆಂಡೆನ್ಸ್ ನಂಬರ್...

ಎಕ್ಸಾಂ ಬರೆಯದಿದ್ದರೂ ಪದವಿ ವಿದ್ಯಾರ್ಥಿಗಳು ಪಾಸ್..!

ಕರ್ನಾಟಕ ಟಿವಿ : ಇನ್ನು ಲಾಕ್ ಡೌನ್ ಹಿನ್ನೆಲೆ ದೇಶಾದ್ಯಂತ ಶೈಕ್ಷಣಿಕ ಪರಿಸ್ಥಿತಿ ಅಲ್ಲೋಲ ಕಲ್ಲೋಲವಾಗಿದೆ.. ಬಹುತೇಕ 10ನೇ ತರಗತಿ ಹೊರತುಪಡಿಸಿ ಪ್ರಾಥಮಿಕ ಹಾಗೂ ಹೈಸ್ಕೂಲ್ ವಿದ್ಯಾರ್ಥಿಗಳನ್ನ ಎಕ್ಸಾಂ ಬರೆಯದೆ ಮುಂದಿನ ತರಗತಿಗಳಿಗೆ ಪಾಸ್ ಮಾಡಲಾಗಿದೆ. ಇದೀಗ ಮಹಾರಾಷ್ಟ್ರ ಸರ್ಕಾರ ಫೈನಲ್ ಇಯರ್ ಪದವಿ ವಿದ್ಯಾರ್ಥಿಗಳನ್ನ ಹೊರತುಪಡಿಸಿ ಮೊದಲ ಹಾಗೂಎರಡನೇ ವರ್ಷದ ಪದವಿ ವಿದ್ಯಾರ್ಥಿಗಳನ್ನ...

ಭಾರತದಲ್ಲಿ ಆಪಾಯ ಮಟ್ಟ ತಲುಪುತ್ತಿದೆ ಕೊರೊನಾ ಸಂಖ್ಯೆ

ಕರ್ನಾಟಕ ಟಿವಿ : ಇನ್ನು ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗ್ತಿದೆ.. ವಿಶ್ವದಲ್ಲಿ ಭಾರತ ಕಳೆದು ತಿಂಗಳು 30ನೇ ಸ್ಥಾನದಲ್ಲಿತ್ತು.. ಇದೀಗ 14ನೇ ಸ್ಥಾನಕ್ಕೆ ಬಂದು ನಿಂತಿದೆ. ದೇಶದಲ್ಲಿ  ಸೊಂಕಿತರ ಸಂಖ್ಯೆ  59,765,  ಸಾವಿನ ಸಂಖ್ಯೆ 1986, ಇನ್ನು 17897 ಮಂದಿ ಗುಣಮುಖರಾಗಿದ್ದು 39,878 ಸೋಂಕಿತರಿಗೆ ಚಿಕಿತ್ಸೆ ನೀಡಲಾಗ್ತಿದೆ. ಪ್ರತಿ ದಿನ...

ಸರ್ವಪಕ್ಷ ಸಭೆಯಲ್ಲಿ ಯಡಿಯೂರಪ್ಪ ಹೇಳಿದ್ದೇನು..?

ಕರ್ನಾಟಕ ಟಿವಿ : ಕೊರೊನಾ  ಸಂಬಂಧ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೀತು. ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಸೇರಿದಂತೆ ಕಾಮಗ್ರೆಸ್, ಜೆಡಿಎಸ್ ನಾಯಕರು ಹಾಗೂ ಸಚಿವರು ಸಹ ಉಪಸ್ಥಿತರಿದ್ದರು.. ಈ...

ಕರ್ನಾಟಕದಲ್ಲಿಂದು ಕೊರೊನಾ ಸುನಾಮಿ..!

ಕರ್ನಾಟಕ ಟಿವಿ : ರಾಜ್ಯದಲ್ಲಿ ಕಳೆದೊಂದು ವಾರದಲ್ಲಿ ಕೊರೊನಾ ಸೋಂಕಿತರ ಪತ್ತೆಯಾಗುತ್ತಿರುವ ಪ್ರಮಾಣ ಕಡಿಮೆಯಾಗ್ತಿರೋದನ್ನ ಕಂಡು ಜನ ನಿಟ್ಟುಸಿರು ಬಿಟ್ಟಿದ್ರು. ಆದ್ರೆ ಇಂದು ಒಂದೇ ದಿನ 48 ಜನರಲ್ಲಿ ಸೋಂಕು ಪತ್ತೆಯಾಗಿರೋದು ಭಾರೀ ಪ್ರಮಾಣದಲ್ಲಿ ಪತ್ತೆಯಾಗಗಿರೋದು ಆತಂಕಕ್ಕೆ ಕಾರಣವಾಗಿದೆ.. ದಾವಣಗೆರೆಯಲ್ಲಿ 14 ಸೋಂಕಿತರು ಪತ್ತೆಯಾಗಿದ್ರೆ, ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ 12 ಜನರಲ್ಲಿ ಸೋಂಕು ಕಂಡು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img