ಕರ್ನಾಟಕ ಟಿವಿ : ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ರಮೇಶ್ ಪೋಖ್ರಿಯಾಲ್ ಜೆಇಇ, ನೀಟ್ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟಿಸಿದ್ದಾರೆ.. ಲಾಕ್ ಡೌನ್ ಹಿನ್ನೆಲೆ ಎಲ್ಲಾ ಪರೀಕ್ಷೆಗಳ ದಿನಾಂಕ ತಡವಾಗಲಿದ್ದು ಜುಲೈ 18 ರಿಂದ 23ರ ಒಳಗೆ ಜೆಇಇ ಪರೀಕ್ಷೆ ನಡೆಯಲಿದೆ. ಇನ್ನು ನೀಟ್ ಪರೀಕ್ಷೆ ಜುಲೈ 26ರಂದು ನಡೆಸಲು ಉದ್ದೇಶಿಸಲಾಗಿದೆ. ಈ...
ಕರ್ನಾಟಕ ಟಿವಿ : ದೇಶದ ಶೇಕಡ 60% ಜನರಿಗೆ ಹಣಕಾಸಿನ ನೆರವು ನೀಡುವಂತೆ ನೊಬೆಲ್ ಪುರಷ್ಕೃತ ಅಭಿಜಿತ್ ಬ್ಯಾನರ್ಜಿ ಸಲಹೆ ನೀಡಿದ್ದಾರೆ.. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಅಭಿಜಿತ್ ಕಡುಬಡವರ ಕೈಗೆ ಹಣ ನೀಡುವ ಮೂಲಕಸರ್ಕಾರ ಅವರಿಗೆ ನೆರವಾಗಬೇಕು ಅಂತ ಅಭಿಜಿತ್ ಒತ್ತಾಯಿಸಿದ್ದಾರೆ. ರಾಹುಲ್ ಗಾಂಧಿ ಕಳೆದೊಂದು...
ಕರ್ನಾಟಕ ಟಿವಿ : ಇನ್ನು ಕೊರೊನಾ ಸೋಂಕಿತರಿಗೆ ತುರ್ತಾಗಿ ಬಳಸಲು ಅಮೆರಿಕ ಸಂಶೋಧನೆ ಮಾಡಿದ್ದ ಜಿಎಸ್ 5734 ಔಷಧಿಯ ಸ್ಯಾಂಪಲ್ ಭಾರತಕ್ಕೂ ಸಿಕ್ಕಿದೆ. ವಿಶ್ವ ಆರೋಗ್ಯ ಸಂಸ್ಥೆ ಭಾರತಕ್ಕೂ ನೀಡಿದ್ದು ಇದನ್ನ ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಅಡಿಯಲ್ಲಿ ಸಿಪ್ಲ ಕಂಪನಿ ಮೂಲಕ ತಯಾರು ಮಾಡಲು ಮುಂದಾಗಿದೆ.. ಸಾಮಾನ್ಯವಾಗಿ ಇದುವರೆಗೆ ಬಳಸುತ್ತಿರು ಔಷಧಿಯಲ್ಲಿ ಸೋಂಕಿತರನ್ನ...
ಕರ್ನಾಟಕ ಟಿವಿ : ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 771 ಜನರಿಗೆ ಸೋಂಕು ತಗುಲಿರೋದು ಪತ್ತೆಯಾಗಿದೆ.. ಹಾಗೆಯೇ 35 ಸೋಂಕಿತರು ಸಾವನ್ನಪ್ಪಿದ್ದಾರೆ.. ಮಹಾರಾಷ್ಟ್ರದಲ್ಲಿ ಇದುವರೆಗೂ 14,541 ಮಂದಿಗೆ ಸೋಂಕು ತಗುಲಿದ್ದು 583 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಅಲ್ಲದೇ 245 ಜನ ಗುಣಮುಖರಾಗಿದ್ದಾರೆ.. ಮುಂಬೈ ನಲ್ಲಿ ಸೋಂಕಿತರ ಸಂಖ್ಯೆ 9 ಸಾವಿರ ತಲುಪಿದ್ದು 144 ಸೆಕ್ಷನ್...
ಕರ್ನಾಟಕ ಟಿವಿ : ರಾಜ್ಯಲ್ಲಿ ಇಂದು 22 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.. ದಾವಣಗೆರೆ ಜಿಲ್ಲೆಯೊಂದರಲ್ಲೇ
12 ಪಕಕರಣ ಪತ್ತೆಯಾಗಿದೆ.. ಬೆಂಗಳೂರು ನಗರದಲ್ಲಿ 3, ಬಾಗಲಕೋಟೆಯಲ್ಲಿ 2, ಬಳ್ಳಾರಿ, ದ ಕನ್ನಡ, ಉ
ಕನ್ನಡ, ಹಾವೇರಿ, ಧಾರವಾಡ ಜಿಲ್ಲೆಯಲ್ಲಿ ತಲಾ ಒಂದು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ
ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆ ಯಾಗಿದ್ದು 29 ಮಂದಿ...
Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...