Tuesday, October 28, 2025

Kannada Media

ನಿನ್ನ ಹೆರಿಗೆ ಮಾಡಿಸ್ತೀನಿ.. ದೇಶಪಾಂಡೆ ಧಿಮಾಕಿಗೆ ಭುಗಿಲೆದ್ದ ಆಕ್ರೋಶ

ಕಾಂಗ್ರೆಸ್ಸಿನ ಹಿರಿಯ ನಾಯಕ ಆರ್‌.ವಿ ದೇಶಪಾಂಡೆಯವರು ಮಹಿಳೆಯರ ಬಗ್ಗೆ ನಾಲಗೆ ಹರಿಬಿಟ್ಟು ವಿವಾದ ಸೃಷ್ಟಿಸಿದ್ದಾರೆ. ಉತ್ತರ ಕನ್ನಡದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ಉಡಾಫೆ ಉತ್ತರ ಕೊಟ್ಟಿದ್ದು, ಭಾರೀ ಟೀಕೆಗೆ ಗುರಿಯಾಗಿದ್ದಾರೆ. ಜಿಲ್ಲಾ ಉಪವಿಭಾಗ ಜೋಯಿಡಾ ತಾಲೂಕಿಗೆ ಆಸ್ಪತ್ರೆ ಬೇಕೆಂದು ಹಲವಾರು ವರ್ಷಗಳಿಂದ ಸ್ಥಳೀಯರು ಆಗ್ರಹಿಸುತ್ತಲೇ ಬಂದಿದ್ದಾರೆ. ಗರ್ಭಿಣಿಯರು ಸೂಕ್ತ ವೈದ್ಯಕೀಯ ಸೌಲಭ್ಯವಿಲ್ಲದೇ ಪರದಾಡುತ್ತಿದ್ದಾರೆ....
- Advertisement -spot_img

Latest News

Sandalwood News: ಅವಮಾನಗಳು ಹಲವು! ಯಾರೂ ಹೇಳಲ್ಲ ಕೇಳಲ್ಲ: Dayal Padmanabhan Podcast

Sandalwood News: ನಿರ್ದೇಶಕ ದಯಾಳ್ ಪದ್ಮನಾಭನ್ ಅವರು ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ, ಅಲ್ಲಿ ತಮಗಾಗಿರುವ ಅವಮಾನಗಳ ಬಗ್ಗೆ ಮಾತನಾಡಿದ್ದಾರೆ. https://youtu.be/y__s-MIZlWg ನಿರ್ದೇಶಕ...
- Advertisement -spot_img