ಕಾಂಗ್ರೆಸ್ಸಿನ ಹಿರಿಯ ನಾಯಕ ಆರ್.ವಿ ದೇಶಪಾಂಡೆಯವರು ಮಹಿಳೆಯರ ಬಗ್ಗೆ ನಾಲಗೆ ಹರಿಬಿಟ್ಟು ವಿವಾದ ಸೃಷ್ಟಿಸಿದ್ದಾರೆ. ಉತ್ತರ ಕನ್ನಡದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ಉಡಾಫೆ ಉತ್ತರ ಕೊಟ್ಟಿದ್ದು, ಭಾರೀ ಟೀಕೆಗೆ ಗುರಿಯಾಗಿದ್ದಾರೆ. ಜಿಲ್ಲಾ ಉಪವಿಭಾಗ ಜೋಯಿಡಾ ತಾಲೂಕಿಗೆ ಆಸ್ಪತ್ರೆ ಬೇಕೆಂದು ಹಲವಾರು ವರ್ಷಗಳಿಂದ ಸ್ಥಳೀಯರು ಆಗ್ರಹಿಸುತ್ತಲೇ ಬಂದಿದ್ದಾರೆ. ಗರ್ಭಿಣಿಯರು ಸೂಕ್ತ ವೈದ್ಯಕೀಯ ಸೌಲಭ್ಯವಿಲ್ಲದೇ ಪರದಾಡುತ್ತಿದ್ದಾರೆ....
Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು...