Tuesday, August 18, 2026

Kannada Media

ನಿನ್ನ ಹೆರಿಗೆ ಮಾಡಿಸ್ತೀನಿ.. ದೇಶಪಾಂಡೆ ಧಿಮಾಕಿಗೆ ಭುಗಿಲೆದ್ದ ಆಕ್ರೋಶ

ಕಾಂಗ್ರೆಸ್ಸಿನ ಹಿರಿಯ ನಾಯಕ ಆರ್‌.ವಿ ದೇಶಪಾಂಡೆಯವರು ಮಹಿಳೆಯರ ಬಗ್ಗೆ ನಾಲಗೆ ಹರಿಬಿಟ್ಟು ವಿವಾದ ಸೃಷ್ಟಿಸಿದ್ದಾರೆ. ಉತ್ತರ ಕನ್ನಡದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ಉಡಾಫೆ ಉತ್ತರ ಕೊಟ್ಟಿದ್ದು, ಭಾರೀ ಟೀಕೆಗೆ ಗುರಿಯಾಗಿದ್ದಾರೆ. ಜಿಲ್ಲಾ ಉಪವಿಭಾಗ ಜೋಯಿಡಾ ತಾಲೂಕಿಗೆ ಆಸ್ಪತ್ರೆ ಬೇಕೆಂದು ಹಲವಾರು ವರ್ಷಗಳಿಂದ ಸ್ಥಳೀಯರು ಆಗ್ರಹಿಸುತ್ತಲೇ ಬಂದಿದ್ದಾರೆ. ಗರ್ಭಿಣಿಯರು ಸೂಕ್ತ ವೈದ್ಯಕೀಯ ಸೌಲಭ್ಯವಿಲ್ಲದೇ ಪರದಾಡುತ್ತಿದ್ದಾರೆ....
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img