Tuesday, August 25, 2026

Kannada Mediam

ಇನ್ಮುಂದೆ ಕನ್ನಡದಲ್ಲಿ ಬರಿಬಹುದು ಇಂಜಿನಿಯರಿoಗ್ ಎಕ್ಸಾಮ್..!

www.karnatakatv.net : ಬೆಂಗಳೂರು: ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿoಗ್ ಶಿಕ್ಷಣಕ್ಕೆ ಒಪ್ಪಿಗೆಯನ್ನು ಸೂಚಿಸಲಾಗಿತ್ತು, ಆದಕಾರಣ 4 ಕಾಲೇಜುಗಳಿಗೆ ಅನುಮತಿ ಪತ್ರವನ್ನು ನೀಡಲಾಗಿದೆ. ಹಾಗೇ ಕನ್ನಡ ಭಾಷೆಯಲ್ಲಿ ಇಂಜಿನಿಯರಿoಗ್ ಸಿಲೆಬಸ್ ನ್ನು ಬಿಡುಗಡೆ ಮಾಡಿರುವುದು ನೂತನ ಅಧ್ಯಾಯವಾಗಿದೆ. ಇದೊಂದು ಐತಿಹಾಸಿಕ ದಿನ," ಎಂದು ಸಿಎಂ ಬಸವರಾಜ ಬೊಮ್ಮಾಯಿ ಸಂತಸವನ್ನು ಹಂಚಿಕೊoಡರು. "ಇoಜಿನಿಯರಿoಗ್ ಕಾಲೇಜುಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಸಿಲೆಬಸ್ ಕೊಡುವುದಾಗಿ...

ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ..!

www.karnatakatv.net : ಕನ್ನಡದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕ್ಲರಿಕಲ್ ಕೇಡರ್ ಹುದ್ದೆಗಳಿಗೆ ಪರೀಕ್ಷೆಯನ್ನು ಬರೆಯಲು ಕೇಂದ್ರ ಸರ್ಕಾರ ಆದೇಶವನ್ನು ಹೊರಡಿಸಿದೆ. ಹೌದು, ಬ್ಯಾಂಕ್ ನ ಕ್ಲರಿಕಲ್ ಕೇಡರ್ ( ಜೂನಿಯರ್ ಅಸೋಸಿಯೇಟ್ )  ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆಯನ್ನು ನಡೆಸಬೇಕೆಂಬ ರಾಜ್ಯದ ಒತ್ತಡಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮಣಿದು ಆದೇಶವನ್ನು ನೀಡಿದೆ. ಇದರಿಂದಾಗಿ ಎಸ್ ಬಿಐ ಸೇರಿದಂತೆ ಎಲ್ಲಾ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img