Thursday, February 5, 2026

#kannada medioum

School : ಸುಳ್ಯ ತಾಲೂಕಿನಲ್ಲಿ ಸರ್ಕಾರಿ ಶಾಲೆಗೆ ಇದೆಂತಹ ಅವಸ್ಥೆ..?!

Karavali News : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ದೊಡ್ಡೇರಿಯ ಸರಕಾರಿ ಪ್ರಾಥಮಿಕ ಶಾಲೆ ನಾಲ್ಕು ದಶಕಗಳಷ್ಟು ಹಳೆಯದಾಗಿದ್ದು, ದುಸ್ಥಿತಿಯಿಂದ ಕೂಡಿದೆ. ಇದರಿಂದ ಒಂದರಿಂದ ಐದನೇ ತರಗತಿ ವರೆಗಿನ ಮಕ್ಕಳು ಬಿಸಿಯೂಟ ತಯಾರಿಸುವ ಅಡುಗೆ ಮನೆಯಲ್ಲಿ ಕುಳಿತು ಪಾಠ ಕೇಳುತ್ತಿದ್ದಾರೆ. ನಾಲ್ಕು ದಶಕಗಳಷ್ಟು ಹಳೆಯದಾದ ಶಾಲಾ ಕಟ್ಟಡದ ಬ್ಲಾಕ್‌ಗಳು ಶಿಥಿಲಗೊಂಡಿವೆ ಮತ್ತು...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img