Thursday, August 13, 2026

Kannada medium schools Kasaragod

ಮಲಯಾಳಂ ಕಲಿಕೆ ಕಡ್ಡಾಯ – ಕಾಸರಗೋಡು ಕನ್ನಡ ಮಕ್ಕಳಿಗೆ ಇನ್ನೂ ಸಂಕಷ್ಟ!?

ಕೇರಳ ವಿಧಾನಸಭೆ ಶುಕ್ರವಾರ ಮಹತ್ವದ ನಿರ್ಣಯ ಕೈಗೊಂಡಿದೆ. ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿವರೆಗೆ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಮಲಯಾಳಂ ಭಾಷೆಯ ಕಲಿಕೆಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ಒಪ್ಪಿಗೆ ನೀಡಿದೆ. ಕಾನೂನು ಸಚಿವ ಪಿ. ರಾಜೀವ್ ಅವರು ಈ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದರು. ವಿಧೇಯಕದ ಪ್ರಕಾರ, ಕೇರಳದ ಬೇರೆ ರಾಜ್ಯಗಳಿಂದ ಬರುವ ಮತ್ತು...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img