Wednesday, April 16, 2025

Kannada movie

ಓಂಪ್ರಕಾಶ್ ರಾವ್ ಅವರ ನಿರ್ದೇಶನದ 48ನೇ ಚಿತ್ರ ”ಚಂದ್ರಲೇಖ ರಿಟರ್ನ್ಸ್”

  ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ಖ್ಯಾತ ನಿರ್ದೇಶಕ ಎನ್ ಓಂಪ್ರಕಾಶ್ ರಾವ್ ನಿರ್ದೇಶನದ " ಚಂದ್ರಲೇಖ ರಿಟರ್ನ್ಸ್" ಚಿತ್ರ ಮೇ 25 ರಂದು ಆರಂಭವಾಗಲಿದೆ. ಇದು ಓಂಪ್ರಕಾಶ್ ರಾವ್ ಅವರ ನಿರ್ದೇಶನದ 48ನೇ ಚಿತ್ರ. "ಲವ್ ಮಾಕ್ಟೇಲ್" ಚಿತ್ರದ ಮೂಲಕ ಜನಪ್ರಿಯರಾಗಿರುವ ಅಭಿ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ನೂತನ ಪ್ರತಿಭೆ ಭೂಮಿಕ...

“ಹುಟ್ಟು ಹಬ್ಬದ ಶುಭಾಷಯಗಳು”, ಕ್ರಿಮಿನಲ್ ದೂದ್ ಪೇಡ..!

www.karnatakatv.net:ದಿಗಂತ್ ಮುಕ್ಯಭೂಮಿಕೆಯ ಸಿನಿಮಾ ಹುಟ್ಟುಹಬ್ಬದ ಶುಭಾಷಯಗಳು ಬರಿ ಕ್ರೈಂ ಥ್ರಿಲ್ಲರ್ ಸಿನಿಮಾವಲ್ಲ , ಕಾಮಿಡಿ ಕ್ರೈಂ ಥ್ರಿಲ್ಲರ್ ಚಿತ್ರವಾಗಿದೆ, ಸಿನಿಮಾದಲ್ಲಿ ನಾಯಕ ದಿಗಂತ್ ಜೊತೆಗೆ ಮಡೆನೂರು ಮನು ಹೆಚ್ಚಾಗಿ ತೆರೆಮೇಲೆ ಕಾಣಿಸಿಕೊಳ್ಳುತ್ತಾರೆ, ಆತಂಕ ಗಾಬರಿ ಇರುವಂತ ಪಾತ್ರವನ್ನು ನಿಭಾಯಿಸಿದ್ದಾರೆ. ಕವಿತಾ ಗೌಡ, ಚೇತನ್ ಗಂಧರ್ವ, ಶರಣ್ಯ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್,ಸೂರಿ ಮತ್ತು ಅನೇಕರು...

ಹೊಸ ಅವತಾರದೊಂದಿಗೆ ಬರಲಿರುವ ಕಾಮಿಡಿ ಕಿಂಗ್ ಶರಣ್..!

www.karnatakatv.net: ಕಾಮಿಡಿ ಕಿಂಗ್ ಶರಣ್ ಈಗ ಹೋಸ ಲುಕ್ ನೊಂದಿಗೆ ಅಭಿಮಾನಿಗಳ ಮುಂದೆ ಬರಲಿದ್ದಾರೆ. `ಅವತಾರ್ ಪುರುಷ' ಎಂಬ ಚಿತ್ರದಿಂದ ತಮ್ಮ ಅವತಾರವನ್ನು ಜನರಿಗೆ ತೋರಿಸಲಿದ್ದಾರೆ. ಹೌದು.. ಸ್ಯಾಂಡಲ್ ವುಡ್ ನ ಅಧ್ಯಕ್ಷನಾಗಿರುವ ಶರಣ್ ಈಗ ನ್ಯೂವ್ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಿಂದ ಪ್ರೇಕ್ಷಕರ ಮನ ಗೆಲ್ಲಲು ಎಲಾ ತಯಾರಿಯನ್ನು ನಡೆಸಿದ್ದಾರೆ. ಶರಣ್ ಸಿನಿಮಾ...

‘ಇಂದಿರಾ’ ಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿದ ಪವರ್ ಸ್ಟಾರ್

ನಟಿ ಅನಿತಾ ಭಟ್ ಸಿನಿಮಾ ನಿರ್ಮಾಣದತ್ತ ಹೊಸ ಹೆಜ್ಜೆ ಇಟ್ಟಿದ್ದಾರೆ. ಅನಿತ ಭಟ್ ಕ್ರಿಯೇಷನ್ಸ್ ಅಡಿ ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ. ಈ ಸಂಸ್ಥೆಯ ಮೊದಲ ಸಿನಿಮಾವಾಗಿ ‘ಸಮುದ್ರಂ’ ಚಿತ್ರ ಈಗಾಗಲೇ ಸೆಟ್ಟೇರಿದ್ದು, ಇದೀಗ ಎರಡನೇ ಚಿತ್ರವಾಗಿ ‘ಇಂದಿರಾ’ ಸಿನಿಮಾವನ್ನು ಅನೌನ್ಸ್ ಮಾಡಲಾಗಿದೆ. ಇಂದಿರಾ ಚಿತ್ರದ ಟೈಟಲ್  ಪೋಸ್ಟರನ್ನು  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್...

ಚಡ್ಡಿ ದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ..!

ಹೆಸರೆ ವಿಚಿತ್ರ ಅನ್ಸಲ್ವಾ..? ವಿಚಿತ್ರ ಆದ್ರು, ಇದು ಕನ್ನಡದಲ್ಲಿ ಶುರುವಾಗಿರುವ ಹೊಸ ಚಿತ್ರ. ಕಿಚ್ಚ ಸುದೀಪ್ ರವರು ತಮ್ಮ ಜನ್ಮದಿನದಂದು ಫಸ್ಟಲುಕ್ ಲೋಕಾರ್ಪಣೆಗೊಳಿಸಿದರು. ಇದು ಖ್ಯಾತ ಕಾದಂಬರಿಕಾರ ಕೌಂಡಿನ್ಯರವರ ಕಾದಂಬರಿ ಆಧಾರಿತ ಚಲನಚಿತ್ರ. ಮಿಸ್. ಮಲ್ಲಿಗೆ ಖ್ಯಾತಿಯ ಆಸ್ಕರ್ ಕೃಷ್ಣ ರವರು ಮೊದಲಬಾರಿಗೆ ತಾವೆ ನಿರ್ದೇಶಿಸಿ ಅಭಿನಯಿಸುತ್ತಿರುವ ಚಿತ್ರ ಇದು. ಲೊಕೇಂದ್ರ ಸೂರ್ಯರವರು ಸಂಭಾಷಣೆ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img