Saturday, December 27, 2025

kannada movies

ಪ್ರಧಾನಿ ಮೋದಿ ಕುರಿತು ವ್ಯಂಗ್ಯವಾಡಿದ ಸಂಗೀತ ನಿರ್ದೇಶಕ ಹಂಸಲೇಖ

Political News: ಸಮಾನ ಮನಸ್ಕ ವೇದಿಕೆಯಿಂದ ಬೆಂಗಳೂರಿನ ಬಸವ ಸಮಿತಿಯಲ್ಲಿ ನಡೆದ ನಮ್ಮ ನಾಡು ನಮ್ಮ ಆಳ್ವಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಗೀತ ನಿರ್ದೇಶಕ ಹಂಸಲೇಖ, ಪ್ರಧಾನಿ ಮೋದಿ ವಿರುದ್ಧ ವ್ಯಂಗ್ಯವಾಡಿದ್ದಾರೆ. https://youtu.be/aBRQz_i3ylQ ಪ್ರಧಾನಿ ಮೋದಿ ಸಂಸತ್‌ಗೆ ನಮಸ್ಕರಿಸಿ, ಒಳಗೆ ಹೋದರು. ಸಂಸತ್‌ನ್ನೇ ಬದಲಾಯಿಸಿ ಬಿಟ್ಟರು. ಇದೀಗ ಸಂವಿಧಾನಕ್ಕೆ ನಮಸ್ಕರಿಸಿದ್ದಾರೆ. ಸಂವಿಧಾನವೂ ಈಗ ಬದಲಾಗಲಿದೆ ಎಂದು ಹಂಸಲೇಖ ಹೇಳಿದ್ದಾರೆ. https://youtu.be/id3_3oca30k ಪ್ರಧಾನಿ...

Exclusive Interview: ಮಾರ್ಟಿನ್ ಸಿನಿಮಾ ಬಗ್ಗೆ ನಟ ಧ್ರುವ ಸರ್ಜಾ ಮಾತು

Movie News: ಪ್ಯಾನ್ ಇಂಡಿಯಾ ಲೆವಲ್‌ನಲ್ಲಿ ಸದ್ದು ಮಾಡ್ತಿರೋ ಕನ್ನಡ ಮೂವಿ ಅಂದ್ರೆ, ಅದು ಮಾರ್ಟಿನ್. ಬರೀ ಇಂಡಿಯಾ ಮಾತ್ರವಲ್ಲದೇ, ವಿದೇಶದಲ್ಲೂ ಈ ಸಿನಿಮಾ ತನ್ನ ಖದರ್ ತೋರಿಸಿದೆ. ಮಾರ್ಟಿನ್ ಸಿನಿಮಾ ಟೀಸರ್ ನೋಡಿನೇ ನೀವು, ಮೂವಿ ಹೇಗಿರುತ್ತೆ ಅನ್ನೋದನ್ನು ಗೆಸ್ ಮಾಡಬಹುದು. ಈ ಸಿನಿಮಾ ನಟ ಧ್ರುವ ಸರ್ಜಾ, ಕರ್ನಾಟಕ ಟಿವಿಗೆ ಸಂದರ್ಶನ...

ಕುಟುಂಬಸ್ಥರ ಸಮ್ಮುಖದಲ್ಲಿ ಸಿಂಪಲ್ ಆಗಿ ನಡೀತು ಶಿವರಾಜ್‌ಕುಮಾರ್ ದಂಪತಿ ಷಷ್ಠಿ ಪೂರ್ತಿ ಕಾರ್ಯಕ್ರಮ

Sandalwood News: ನಟ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ದಂಪತಿಯ ಷಷ್ಠಿ ಪೂರ್ತಿ ಕಾರ್ಯಕ್ರಮ ಬಾಲ್ಯದ ಗೆಳೆಯರು, ಕುಟುಂಬದ ಸಮ್ಮುಖದಲ್ಲಿ ನಡೆದಿದೆ. https://youtu.be/4EDkxOeOZtY ಸಾವಿರಾರು ವರ್ಷಗಳ ಇತಿಹಾಸವಿರುವ ಅಭಿರಾಮಿ ತಮಿಳುನಾಡಿನ ಅಮೃತ ಕದೇಶ್ವರರ್ ದೇವಸ್ಥಾನದಲ್ಲಿ ಶಿವರಾಜ್ ಕುಮಾರ್ ಗೀತಾ ಶಿವರಾಜ್ ಕುಮಾರ್ ಷಷ್ಠಿಪೂರ್ತಿ ಕಾರ್ಯಕ್ರಮ ನಡೆದಿದೆ. https://youtu.be/v3PDNVCftx0 ತಮಿಳುನಾಡಿನಲ್ಲಿ ಪುರಾತನ ಕಾಲದ ದೇವಸ್ಥಾನ ಹಾಗೆಯೇ ತಿರುಕ್ಕಡೈಯೂರ್ ಎಂಬ ಹೆಸರಿನಲ್ಲಿ ಈ ದೇವಸ್ಥಾನ...

‘ಪೆಪೆ’ ಸಿನಿಮಾದಲ್ಲಿ ಜೇನು ಕುರುಬ ಸಾಂಗ್..ಚಿತ್ರತಂಡದ ವಿಭಿನ್ನ ಪ್ರಯತ್ನಕ್ಕೆ ಪ್ರೇಕ್ಷಕರ ಜೈಕಾರ

Sandalwood News: ಪ್ರತಿ ಸಿನಿಮಾದಲ್ಲಿಯೂ ತಾನೊಬ್ಬ ಕ್ಲಾಸ್ ಆಕ್ಟರ್ ಅನ್ನೋದನ್ನು ಸಾಬೀತುಪಡಿಸಿಕೊಂಡು ಬಂದಿರುವ ದೊಡ್ಮನೆ ಕುಡಿ ವಿನಯ್ ರಾಜ್ ಕುಮಾರ್ ಪೆಪೆ ಸಿನಿಮಾ ಮೂಲಕ ಮಾಸ್ ಅವತಾರ ತಾಳಿದಿದ್ದಾರೆ. ಪೆಪೆ ಚಿತ್ರದ ಟೀಸರ್ ಈಗಾಗಲೇ ಹಿಟ್ ಲೀಸ್ಟ್ ಸೇರಿದ್ದು, ಇದೀಗ ಬಿಡುಗಡೆಯಾಗಿರುವ ಹಾಡು ಭಾರೀ ಸದ್ದು ಮಾಡುತ್ತಿದೆ. ಪೆಪೆ ಚಿತ್ರತಂಡ ಪ್ರಿಸೆಟ್ ಎಂಬ ಟ್ಯಾಗ್ ಲೈನ್...

ಸೆಟ್ಟೇರಿತು ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು‌ನಿರೀಕ್ಷಿತ ‘ಟಾಕ್ಸಿಕ್’

Sandalwood News: ತಮ್ಮ ಹಲವು ಚಿತ್ರಗಳಿಗೆ ಕೆಲಸ ಮಾಡಿರೋ ಸೆಟ್ ಆಫೀಸರ್ ಕೈಯಲ್ಲಿ ಯಶ್ ಇಂದು ತಮ್ಮ ಪ್ಯಾನ್ ವರ್ಲ್ಡ್ ಚಿತ್ರ ಟಾಕ್ಸಿಕ್ ಚಿತ್ರದ ಮುಹೂರ್ತಕ್ಕೆ ಕ್ಲ್ಯಾಪ್ ಮಾಡಿಸಿ, ತಂತ್ರಜ್ಞರ ಹಾಗೂ ಕಾರ್ಮಿಕರ ಮೇಲೆ ತಮಗಿರೋ ಗೌರವ ಮತ್ತು ಕಾಳಜಿಯನ್ನ ತೋರಿಸಿದ್ದಾರೆ. ಇದೊಂದು ರೀತಿ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಹಬ್ಬ. ಅದ್ದೂರಿಯಾಗಿ ಸೆಟ್ಟೇರಿದ ಯಶ್...

ಬ್ಯಾಚುಲರ್ ಪಾರ್ಟಿಯಲ್ಲಿ ಸಖತ್ ಎಂಜಾಯ್ ಮಾಡಿದ ನಟಿ ಸೋನಲ್ ಮಂಥೆರೋ

Movie News: ನಟಿ ಸೋನಲ್ ಮಂಥೆರೋ ಮತ್ತು ನಿರ್ದೇಶಕ ತರುಣ್ ಸುಧೀರ್ ಆಗಸ್ಟ್ 10ರಂದು ವಿವಾಹವಾಗುತ್ತಿದ್ದು, ಈಗಾಗಲೇ ಎಲ್ಲೆಡೆ ಅವರ ವೆಡ್ಡಿಂಗ್ ಕಾರ್ಡ್ ವೈರಲ್ ಆಗಿದೆ. ಡಿಫ್ರೆಂಟ್ ಆಗಿರುವ ವೆಡ್ಡಿಂಗ್ ಕಾರ್ಡ್‌ನಿಂದಲೇ ಎಲ್ಲರ ಗಮನ ಸೆಳೆದಿರುವ ಜೋಡಿ, ಉಪಯುಕ್ತವಾಗುವ ಕಾರ್ಡ್ ರೆಡಿ ಮಾಡಿಸಿದೆ. ಈ ಕಾರ್ಡ್‌ನಲ್ಲಿ ಬುಕ್, ಪೆನ್‌, ಗಿಡದ ಬೀಜಗಳನ್ನು ಹಾಕಲಾಗಿದೆ. ಮದುವೆ ಮುಗಿದ...

ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್ ದಂಪತಿ

Sandalwood News: ರಾಕಿಂಗ್ ಸ್ಟಾರ್ ಯಶ್ ಮತ್ತು ನಟಿ ರಾಧಿಕಾ ಪಂಡಿತ್ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸದಾಶಿವ ರುದ್ರ, ಸೂರ್ಯ ನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ, ಮಣ್ಣಿನ ಹರಕೆ ನೆರವೇರಿಸಿದರು. https://youtu.be/U7LqAVh2Sus ಟಾಕ್ಸಿಕ್ ಸಿನಿಮಾ ಡೈರೆಕ್ಟರ್ ವೆಂಕಟ್ ಅವರ ಫ್ಯಾಮಿಲಿ ಜೊತೆಯಲ್ಲಿ ಈ ದೇವಸ್ಥಾನಕ್ಕೆ ಬಂದಿದ್ದ ಯಶ್ ದಂಪತಿ, ಮಣ್ಣಿನ ರೀಲ್ಸ್ ಮತ್ತು...

Sandalwood News: ನಟ ದರ್ಶನ್ ಕೈ ಸೇರಲಿದೆ ‘ಹುಬ್ಬಳ್ಳಿ ಸಿದ್ಧಾರೂಢ ಮಠದ ಕೃತಿ’

Hubli News: ಹುಬ್ಬಳ್ಳಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪದಲ್ಲಿ ನಟ ದರ್ಶನ್ ಬೆಂಗಳೂರು ಸೆಂಟ್ರಲ್ ಜೈಲು ಸೇರಿದ್ದಾರೆ. ನಟ ದರ್ಶನ್ ಹುಬ್ಬಳ್ಳಿಗೆ ಹೋದಾಗ ಅಲ್ಲಿನ ಶ್ರೀ ಸಿದ್ಧರೂಢ ಮಠಕ್ಕೆ ಕೆಲವು ಭಾರಿ ಭೇಟಿ ನೀಡಿದ್ದರು. ಶ್ರೀಗಳ ಗದ್ದುಗೆಯ ಆಶೀರ್ವಾದ ಪಡೆಯುತ್ತಿದ್ದರು. ಇದೀಗ ಇದೇ ಮಠದ ಪ್ರಸಾದ ಮತ್ತು ಕೃತಿ ಕೋರಿಯರ್ ಮೂಲಕ ಜೈಲಿಗೆ...

ದರ್ಶನ್‌ ಮನೆಯೂಟ ಅರ್ಜಿ ಹಿಂದಕ್ಕೆ ಪಡೆದ ಕಾರಣವೇನು ಗೊತ್ತಾ?

Movie News: ದರ್ಶನ್‌ ಅವರು ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲೀಗ ಕಳೆದ ಒಂದು ತಿಂಗಳಿನಿಂದ ಜೈಲು ಸೇರಿದ್ದಾರೆ. ಇವರೊಂದಿಗ ಹದಿನೇಳು ಮಂದಿ ಕೂಡ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ನಡುವೆ ದರ್ಶನ್‌ ಅವರಿಗೆ ಜೈಲೂಟ ಸರಿಹೊಂದದ ಕಾರಣ, ನನಗೆ ಮನೆಯಿಂದ ಆಹಾರ, ಹಾಸಿಗೆ, ಪುಸ್ತಕಗಳನ್ನು ತರಿಸಿಕೊಳ್ಳಲು ಅವಕಾಶ ಕೊಡಬೇಕು ಎಂದು ಕೋರಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ರಿಟ್...

ನಟ ದರ್ಶನ್‌ಗೆ ಪ್ರಸಾದ ತಂದುಕೊಟ್ಟ ಪತ್ನಿ ವಿಜಯಲಕ್ಷ್ಮೀ

Movie News: ರೇಣುಕಾಸ್ವಾಮಿ ಅವರ ಹತ್ಯೆಗೆ ಸಂಬಂಧಿಸಿದಂತೆ ನಟ ದರ್ಶನ್‌ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಅವರನ್ನು ನಿತ್ಯವೂ ಹಲವು ನಟ,ನಟಿಯರು, ನಿರ್ಮಾಪಕ, ನಿರ್ದೇಶಕರು ಭೇಟಿ ಮಾಡಿ ಬರುತ್ತಿದ್ದಾರೆ. ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮಿ ಅವರು ಕೂಡ ಐದು ಬಾರಿ ದರ್ಶನ್‌ ಅವರನ್ನು ಭೇಟಿ ಮಾಡಿ ಸಮಾಧಾನದ ಮಾತುಗಳನ್ನು ಹೇಳಿ ಬಂದಿದ್ದಾರೆ. ಅಷ್ಟೇ ಅಲ್ಲ,...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img