Saturday, December 27, 2025

kannada movies

ನಟ, ಅಧಿಕಾರಿ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ

Movie News: ಐಎಎಸ್ ಅಧಿಕಾರಿ ಮತ್ತು ನಟ ಶಿವರಾಮ್‌ಗೆ ಹೃದಯಾಘಾತವಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ಸಂಪಂಗಿರಾಮನಗರದ ಎಚ್.ಜಿ.ಎಸ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿದೆ. ಶಿವರಾಮ್‌ ಅವರಿಗೆ 12 ದಿನಗಳ ಹಿಂದೆ ತೀವ್ರ ಹೃದಯಾಘಾತವಾಗಿದೆ. ಅಂದಿನಿಂದ ಇಂದಿನವರೆಗೂ ಶಿವರಾಮ್ ಅವರನ್ನು ಐಸಿಯುನಲ್ಲಿರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಆದರೆ ಇಂದು ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದೆ. ಶಿವರಾಮ್‌ ಅವರಿಗೆ...

ಫೆ. 29ರಿಂದ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಶುರು: ಚಾಲನೆ ಮಾಡಲಿದ್ದಾರೆ ಸಿಎಂ

Movie News: ಈ ಬಾರಿ ಫೆ. 29 ರಿಂದ ಮಾರ್ಚ್ 7ರ ವರೆಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 15ನೇ ಆವೃತ್ತಿಯ ಸಿದ್ಧತೆಗಳು ಜೋರಾಗಿ ನಡೆದಿದೆ. ಚಿತ್ರೋತ್ಸವದ ಕೋರ್ ಸಮಿತಿಯ ಅಧ್ಯಕ್ಷರು ಹಾಗೂ ಸರ್ಕಾರದ ಕಾರ್ಯದರ್ಶಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಪದನಿಮಿತ್ತ ಅಧ್ಯಕ್ಷರು, ಕರ್ನಾಟಕ ಚಲನಚಿತ್ರ ಅಕಾಡೆಮಿ ಡಾ.ತ್ರಿಲೋಕಚಂದ್ರ ಕೆ.ವಿ ಚಿತ್ರೋತ್ಸವದ ಬಗ್ಗೆ ಮಾಹಿತಿ...

ಬಾಲಿವುಡ್ ನಟಿಯ ಹೆಸರಲ್ಲಿ ಮಹಾ ಮೋಸ: ಸೈಬರ್ ಕ್ರೈಮ್‌ಗೆ ದೂರು

Bollywood News: ಇನ್‌ಸ್ಟಾಗ್ರಾಮ್‌ನಲ್ಲಿ ಸೆಲೆಬ್ರಿಟಿಗಳ ಹೆಸರಿನ ನಕಲಿ ಖಾತೆ ಸೃಷ್ಟಿಸುವುದು ಕಾಮನ್. ಆದರೆ ಹೀಗೆ ನಕಲಿ ಖಾತೆ ಸೃಷ್ಟಿಸಿ, ಅದಕ್ಕೆ ಬ್ಲೂಟಿಕ್ ಖರೀದಿಸಿ, ಇದು ಆ ಸೆಲೆಬ್ರಿಟಿಯದ್ದೇ ಖಾತೆ ಎನ್ನುವ ರೀತಿ ಬಿಂಬಿಸಿ, ಹಣ ಪಡೆದು ಮೋಸ ಮಾಡುವ ಕಾಲಸ ಶುರುವಾಗಿದೆ. ಸಾಮಾನ್ಯ ಜನರ ಇನ್ನೊಂದು ಅಕೌಂಟ್ ಓಪೆನ್ ಮಾಡಿ, ಅದರಲ್ಲಿ ಅಶ್ಲೀಲವಾಗಿ ಪೋಸ್ಟ್ ಹಾಕುವುದು,...

ಜೂನಿಯರ್ ವಿರಾಟ್ ಆಗಮನ: ಅಕಾಯ್ ಎಂದು ನಾಮಕರಣ

Sports News: ವಿರಾಟ್ ಕೊಹ್ಲಿ ಎರಡನೇಯ ಬಾರಿಗೆ ತಂದೆಯಾಗಿದ್ದು, ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ಅಕಾಯ್ ಎಂದು ನಾಮಕರಣ ಮಾಡಲಾಗಿದೆ. ಈ ಬಗ್ಗೆ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಖುಶಿ ಸುದ್ದಿ ಹಂಚಿಕೊಂಡಿರುವ ಅನುಷ್ಕಾ ಶರ್ಮಾ, ಫೆಬ್ರವರಿ 15ರಂದು ನಮ್ಮ ಪುತ್ರ ಮತ್ತು ವಮಿಕಾಳ ತಮ್ಮ ಅಕಾಯ್‌ನನ್ನು ನಾವು ಬರ ಮಾಡಿಕೊಂಡಿದ್ದೇವೆ. ನಮ್ಮ...

ನಟಿ ರಶ್ಮಿಕಾ ಮಂದಣ್ಣ ಚಲಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

Movie News: ನಟಿ ರಶ್ಮಿಕಾ ಮಂದಣ್ಣ ಚಲಿಸುತ್ತಿದ್ದ ವಿಮಾನ ಭೂಸ್ಪರ್ಶವಾಗಿದ್ದು, ರಶ್ಮಿಕಾ  ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ರಶ್ಮಿಕಾ ಮತ್ತು ನಟಿ ಶ್ರದ್ಧಾದಾಸ್ ಚಲಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಇರುವ ಕಾರಣದಿಂದ ತುರ್ತು ಭೂಸ್ಪರ್ಶವಾಗಿದೆ. ಈ ಬಗ್ಗೆ ರಶ್ಮಿಕಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೇಟಸ್ ಹಾಕಿದ್ದು, ಹೀಗೆ ಮಾಡಿ ನಾವು ಸಾವಿನಿಂದ ಪಾರಾದೆವು ಎಂದಿದ್ದಾರೆ. ವಿಮಾನ ಸಿಬ್ಬಂದಿ ನೀಡಿದ ಸೂಚನೆಯಂತೆ,...

ನಟ ಜಗ್ಗೇಶ್ ನಿಂದನೆಗೆ ವರ್ತೂರು ಸಂತೋಷ್ ಹೇಳಿದ್ದೇನು..?

Movie News: ವರ್ತೂರು ಸಂತೋಷ್ ಬಿಗ್‌ಬಾಸ್‌ಗೆ ಬರುವುದಕ್ಕಿಂತ ಮುಂಚೆ, ಸಾಮಾಜಿಕ ಜಾಲತಾಣದಲ್ಲಿ ಕೆಲವೇ ಕೆಲವರಿಗೆ ಅವರ್ಯಾರು ಅಂತಾ ಗೊತ್ತಿತ್ತು. ಆದರೆ ವರ್ತೂರು ಸಂತೋಷ್ ಬಿಗ್‌ಬಾಸ್‌ಗೆ ಬಂದ ಬಳಿಕ, ಯಾವ ಸೆಲೆಬ್ರಿಟಿಗಳಿಗೂ ಕಡಿಮೆ ಇಲ್ಲವೆಂಬಂತೆ ಫೇಮಸ್ ಆಗಿದ್ದಾರೆ. ಹೋದಲೆಲ್ಲ ಅವರ ಫ್ಯಾನ್ಸ್ ಅವರ ಬಳಿ ಸೆಲ್ಫಿ ಕೇಳುತ್ತಿದ್ದಾರೆ. ಆದರೆ ಕೆಲ ದಿನಗಳ ಹಿಂದೆ ನಟ ಜಗ್ಗೇಶ್ ಹುಲಿ...

ಬೆಳ್ಳಿ ಪರ್ವ ಡಿ-25 ಕಾರ್ಯಕ್ರಮ: ದರ್ಶನ್ ಸಹಾಯ ನೆನೆದು ಭಾವುಕರಾದ ಸಂಸದೆ ಸುಮಲತಾ ಅಂಬರೀಷ್

Movie News: ಸ್ಯಾಂಡಲ್‌ವುಡ್ ನಟ ಡಿಬಾಸ್ ದರ್ಶನ್‌ ನಿನ್ನೆ ತಮ್ಮ ಜನ್ಮ ದಿನವನ್ನು ಆಚರಿಸಿಕೊಂಡಿದ್ದು, ಇಂದಿಗೆ ದರ್ಶನ್‌ ಚಿತ್ರರಂಕ್ಕೆ ಕಾಲಿಟ್ಟು, 25 ವರ್ಷವಾಯಿತು. ಹೀಗಾಗಿ ಇಂದು ಶ್ರೀರಂಗಪಟ್ಟಣದಲ್ಲಿ ಬೆಳ್ಳಿ ಪರ್ವ ಡಿ-25 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ಹಲವು ಸಿನಿಮಾ ಕಲಾವಿದರು, ಗಣ್ಯರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್, ದರ್ಶನ್‌ ತಮ್ಮ...

ಅಬುಧಾಬಿಯ ಮೊದಲ ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡಿದ ಬಾಲಿವುಡ್ ದಿಗ್ಗಜರು

Bollywood News: ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದು, ಬಾಲಿವುಡ್ ನಟ ಅಕ್ಷಯ್ ಕುಮಾರ್ ಸೇರಿ, ಗಾಯಕ ಶಂಕರ್ ಮಹಾಾದೇವನ್, ಮಧುರ್ ಭಂಡಾರ್ಕರ್‌, ವಿವೇಕ್ ಓಬೆರಾಯ್, ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅಕ್ಷಯ್, ಅಬುಧಾಬಿಯ ಸ್ವಾಮಿನಾರಾಯಣ ದೇವಸ್ಥಾನದ್ಲಲಿ ಭಾಗಿಯಾಗಿದ್ದಕ್ಕೆ ನಾನು ಧನ್ಯ. ಇದು ಐತಿಹಾಸಿಕ...

Bigg Boss: ಅಳಿಯನ ಜೊತೆ ಕಾಲ ಕಳೆದ ಬಿಗ್‌ಬಾಸ್ ಸೀಸನ್ 10 ವಿನ್ನರ್ ಕಾರ್ತಿಕ್

Movie News: ಬಿಗ್‌ಬಾಸ್ ಕನ್ನಡ ಸೀಸನ್ 10 ವಿನ್ನರ್ ಕಾರ್ತಿಕ್‌ ಮಹೇಶ್, ಸಖತ್ ಬ್ಯುಸಿಯಾಗಿದ್ದಾರೆ. ಸರಳ ಪ್ರೇಮ ಕಥೆ ಸಿನಿಮಾದಲ್ಲಿ ಇವರದ್ದು ಪಾತ್ರಗಳಿದ್ದು, ಸಿನಿಮಾ ಪ್ರಮೋಷನ್‌ನಲ್ಲಿ ಕಾರ್ತಿಕ್ ಬ್ಯುಸಿಯಾಗಿದ್ದಾರೆ. ಅಲ್ಲದೇ, ಬಿಗ್‌ಬಾಸ್ ಟ್ರೋಫಿ ಹಿಡಿದು, ಹಲವು ಚಾನೆಲ್‌ಗಳ ಸಂದರ್ಶನವನ್ನೂ ಅಟೆಂಡ್ ಮಾಡಿದ್ದಾರೆ. ಇದೀಗ ಅಳಿಯನಿಗಾಗಿ ಕೊಂಚ ಬಿಡುವು ಮಾಡಿಕೊಂಡಿರುವ ಕಾರ್ತಿಕ್, ತಂಗಿ ಮಗನನ್ನು ಎತ್ತಿ ಮುದ್ದಾಡಿದ್ದಾರೆ....

ಮಿಸ್ಟರ್ ನಟ್ವರ್ ಲಾಲ್ ಟ್ರೇಲರ್ ಗೆ ಮೆಚ್ಚುಗೆ : ತನುಷ್ ಶಿವಣ್ಣ – ಸೋನಾಲ್ ಜೋಡಿಯ ಚಿತ್ರ ಫೆ. 23ಕ್ಕೆ ರಿಲೀಸ್

Movie News: ತನುಷ್ ಸಿನಿಮಾಸ್ ಲಾಂಛನದಲ್ಲಿ ತನುಷ್ ಶಿವಣ್ಣ ನಿರ್ಮಿಸಿ, ನಾಯಕನಾಗಿ ನಟಿಸಿರುವ ಹಾಗೂ ವಿ.ಲವ ನಿರ್ದೇಶನದ "Mr ನಟ್ವರ್ ಲಾಲ್" ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಕುಣಿಗಲ್ ಶಾಸಕರಾದ ಡಾ||ರಂಗನಾಥ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ನಿರ್ಮಾಪಕರಾದ ಭಾ.ಮ.ಹರೀಶ್, ಶಿಲ್ಪ ಶ್ರೀನಿವಾಸ್, ಟಿ.ಪಿ.ಸಿದ್ದರಾಜು, ಚಿಂಗಾರಿ...
- Advertisement -spot_img

Latest News

ಯೂನಸ್ ಆಟಕ್ಕೆ ಭಾರತ ಟಾರ್ಗೆಟ್?

ಕೇವಲ ಎರಡು ವರ್ಷಗಳ ಹಿಂದೆ… ಬಾಂಗ್ಲಾದೇಶ ಎಂದರೆ ಭಾರತಕ್ಕೆ ಮುದ್ದಿನ ನೆರೆ ರಾಷ್ಟ್ರ. ಅಪಾರ ಪ್ರೀತಿ. ಪಾಕ್ ರಾಕ್ಷಸನ ಅತಿಕ್ರಮದಿಂದ ಮುಕ್ತಗೊಳಿಸಿದ್ದು ಭಾರತ. ''ಆಮ‌ರ್ ಸೋನಾರ್...
- Advertisement -spot_img