Thursday, March 19, 2026

kannada movies

“ಕಾಣೆಯಾಗಿದ್ದಾಳೆ” ಹುಡುಕಿಕೊಟ್ಟವರಿಗೆ ಬಹುಮಾನ ಚಿತ್ರ ಡಿಸೆಂಬರ್ ನಲ್ಲಿ ಬಿಡುಗಡೆ.

Movie News: ಶ್ರೀಮೈಲಾರಲಿಂಗೇಶ್ವರ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಆರ್ ಕೆ ನಿರ್ದೇಶಿಸಿರುವ "ಕಾಣೆಯಾಗಿದ್ದಾಳೆ" ಹುಡುಕಿಕೊಟ್ಟವರಿಗೆ ಬಹುಮಾನ ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಡಿಸೆಂಬರ್ ನಲ್ಲಿ ಬಿಡುಗಡೆಯಾಗಲಿದೆ. ಇತ್ತೀಚಿಗೆ ಈ ಚಿತ್ರದ ಹಾಡೊಂದನ್ನು ದಾವಣಗೆರೆ ಮಹಾನಗರ ಪಾಲಿಕೆಯ ಉಪ ಮೇಯರ್ ಯೋಗೇಶ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಹೆಚ್ಚಿನ...

ಬಹು ನಿರೀಕ್ಷಿತ “ಅನಿಮಲ್” ಚಿತ್ರ ಡಿಸೆಂಬರ್ 1 ರಂದು ಬಿಡುಗಡೆ .

Movie News: ಸಂದೀಪ್ ರೆಡ್ಡಿ ವಂಗ ನಿರ್ದೇಶನದ ಹಾಗೂ ರಣ್ ಬೀರ್ ಕಪೂರ್ , ಕನ್ನಡತಿ ರಶ್ಮಿಕಾ ಮಂದಣ್ಣ, ಪ್ರಮುಖಪಾತ್ರದಲ್ಲಿ ನಟಿಸಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ "ಅನಿಮಲ್" ಡಿಸೆಂಬರ್ 1 ರಂದು ತೆರೆಗೆ ಬರುತ್ತಿದೆ. ಹೆಸರಾಂತ ಕೆ.ವಿ.ಎನ್ ಸಂಸ್ಥೆ ಚಿತ್ರವನ್ನು ಬಿಡುಗಡೆ ಮಾಡುತ್ತಿದೆ. ಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಚಿತ್ರತಂಡ ಪ್ರಚಾರಕ್ಕೆ ಬೆಂಗಳೂರಿಗೆ ಆಗಮಿಸಿತ್ತು. ಈ...

“ಕಾಂತಾರ”ಕ್ಕೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ

Movie News: ಹೊಂಬಾಳೆ ಫಿಲಂಸ್‍ ನಿರ್ಮಾಣದ, ರಿಷಭ್‍ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ’ ಚಿತ್ರದ ಪೂರ್ವ ಭಾಗವಾದ ‘ಕಾಂತಾರ – ಅಧ್ಯಾಯ 1’, ಸೋಮವಾರವಷ್ಟೇ ಅದ್ಧೂರಿಯಾಗಿ ಪ್ರಾರಂಭವಾಗಿತ್ತು. ಇಂದು ಚಿತ್ರವು ಇನ್ನೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ. ಮಂಗಳವಾರ, ಗೋವಾದಲ್ಲಿ ಮುಕ್ತಾಯವಾದ 54ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಹೊಂಬಾಳೆ ಫಿಲಂಸ್ ನಿರ್ಮಾಣದ, ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’...

ಹಾಸಿಗೆ ಹಿಡಿದ ಹಿರಿಯ ನಟಿ ಲೀಲಾವತಿ ಮನೆಗೆ ಭೇಟಿ ನೀಡಿದ ನಟ ಅರ್ಜುನ್ ಸರ್ಜಾ

Movie News: ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ (Leelavati) ಅವರ ಮನೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದಾರೆ ಖ್ಯಾತ ನಟ ಅರ್ಜುನ್ ಸರ್ಜಾ (Arjun Sarja). ನೆಲಮಂಗಲದ ಬಳಿ ಇರುವ ಸೋಲದೇವನಹಳ್ಳಿ ತೋಟದ ಮನೆಗೆ ಬಂದಿದ್ದ ಅರ್ಜುನ್ ಸರ್ಜಾ, ಕೆಲವು ಹೊತ್ತು ಲೀಲಾವತಿ ಅವರ ಮನೆಯಲ್ಲಿ ಇದ್ದು, ಆರೋಗ್ಯ ವಿಚಾರಿಸಿದ್ದಾರೆ. ಇಳಿ...

ಬಿಗ್ ಬಾಸ್ನಲ್ಲಿ ಜೋಡಿ ಆಗಿದ್ದೂ ಇವರೇ, ಕೇಸ್ ಹಾಕಿಸಿಕೊಂಡಿದ್ದೂ ಇವರೇ, ಎಂಥ ಕಾಕತಾಳೀಯ

Movie News: ‘ಬಿಗ್ ಬಾಸ್ ಕನ್ನಡ ಸೀಸನ್ 10’ (Bigg Boss Kannada) ರಿಯಾಲಿಟಿ ಶೋನಲ್ಲಿ ಕೆಲವು ಸ್ಪರ್ಧಿಗಳು ಸಖತ್ ಸುದ್ದಿ ಆಗುತ್ತಿದ್ದಾರೆ. ಆಟದ ಕಾರಣಕ್ಕೆ ಸುದ್ದಿಯಾದರೆ ಪರವಾಗಿಲ್ಲ. ಆದರೆ ಹೊರ ಜಗತ್ತಿನ ವಿಚಾರಕ್ಕೆ ಕಿರಿಕ್ ಮಾಡಿಕೊಂಡು ಸುದ್ದಿಯಾದರೆ ಸಂಕಷ್ಟ ಎದುರಾಗುತ್ತದೆ. ಸದ್ಯ ವರ್ತೂರು ಸಂತೋಷ್ ಮತ್ತು ತನಿಷಾ ಕುಪ್ಪಂಡ ಅವರು ಈ ರೀತಿ...

ಸಾಕು ನಾಯಿ ಕಚ್ಚಿದ ಪ್ರಕರಣ: 15 ನಿಮಿಷ ವಿಚಾರಣೆಗೆ ಹಾಜರಾದ ನಟ ದರ್ಶನ್

Movie News: ನಟ ದರ್ಶನ್ ಮನೆಯ ನಾಯಿ, ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಗೆ ಕಚ್ಚಿದ ಕೇಸ್‌ಗೆ ಸಂಬಂಧಿಸಿದಂತೆ, ದರ್ಶನ್ ಇಂದು ಆರ್ ಆರ್ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ಇನ್ಸ್‌ಪೆಕ್ಟರ್ ಶಿವಕುಮಾರ್ ಅವರು ದರ್ಶನ್‌ಗೆ 15 ನಿಮಿಷ ವಿಚಾರಣೆ ನಡೆಸಿದ್ದಾರೆ. ಅಕ್ಟೋಬರ್‌ 28ಕ್ಕೆ ಖಾಸಗಿ ಆಸ್ಪತ್ರೆಯಲ್ಲಿದ್ದ ಕಾರ್ಯಕ್ರಮಕ್ಕೆ ಈ ದೂರುದಾರೆ ಅಮಿತಾ ಜಿಂದಾಲ್ ತೆರಳಿದ್ದು, ದರ್ಶನ್...

ನಾನು ಅನ್‌ಮ್ಯಾರೀಡ್ ಎಂದು ಸುಳ್ಳು ಹೇಳಿದ ಸಂತೋಷ್: ಹಳ್ಳಿಕಾರ್‌ಗೆ 2 ವರ್ಷದ ಮಗುನೂ ಇದೆಯಾ..?

BIGBOSS Kannada News: ಬಿಗ್‌ಬಾಸ್ ಕನ್ನಡ 10 ರಿಯಾಲಿಟಿ ಶೋನಲ್ಲಿ ಭಾಗವಹಿಸಿ, ಈಗಾಗಲೇ ಹುಲಿ ಉಗುರು ಧರಿಸಿ ಸುದ್ದಿಯಾಗಿದ್ದ ವರ್ತೂರು ಸಂತೋಷ್‌ ಬಗ್ಗೆ ಇನ್ನೊಂದು ಗುಟ್ಟು ರಟ್ಟಾಗಿದೆ. ಅದೇನಂದ್ರೆ ವರ್ತೂರು ಸಂತೋಷ್ ತನಗೆ ಮದುವೆಯಾಗಿಲ್ಲ. ತಾನು ಸಿಂಗಲ್ ಅಂತಾ ಹೇಳ್ತಿದ್ರು, ಆದರೆ ಅವರ ಮದುವೆಯ ವೀಡಿಯೋ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮದುವೆಯಾಗಿದ್ದು ನಿಜ...

ಮಗಳನ್ನು ಹುಡುಕಿ ಕೊಟ್ಟರೆ 50 ಸಾವಿರ ಕೊಡುವುದಾಗಿ ಘೋಷಣೆ: 1 ದಿನದಲ್ಲೇ ಮನೆಗೆ ಬಂದ ಪೋರಿ

Movie News: ನಟಿ ಸನ್ನಿಲಿಯೋನ್ ನೀಲಿತಾರೆಯಾಗಿದ್ದರೂ, ಆಕೆ ಮಾಡುವ ಸಮಾಜ ಸೇವೆ ಎಲ್ಲರಿಗೂ ಮಾದರಿಯಾಗಿದೆ. ಹಾಗಾಗಿಯೇ ಅವರು ನೀಲಿ ತಾರೆಯಾದರೂ ಜನ ಆಕೆಗೆ ಗೌರವ ಕೊಡುತ್ತಾರೆ. ಅನಾಥ ಮಕ್ಕಳನ್ನು ನೋಡಿಕೊಳ್ಳುವುದು, ಬಡವರಿಗೆ ಸಹಾಯ ಮಾಡುವುದು ಹೀಗೆ ಹಲವು ಸಮಾಜ ಸೇವೆಗಳನ್ನು ಮಾಡಿರುವ ಸನ್ನಿ, ತನ್ನ ಮನೆಕೆಲಸದಾಕೆಯ ಮಗಳು ಕಳೆದು ಹೋದಾಗ, ಅವಳನ್ನು ಹುಡುಕಿ ಕೊಟ್ಟವರಿಗೆ...

ಶಿವಣ್ಣನ ಆರೋಗ್ಯದಲ್ಲಿ ಚೇತರಿಕೆ: ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆದ ನಟ ಶಿವರಾಜ್‌ಕುಮಾರ್

Movie news: ನಟ ಡಾ.ಶಿವರಾಜ್‌ಕುಮಾರ್ ಅನಾರೋಗ್ಯ ಕಾರಣಕ್ಕಾಗಿ ಆಸ್ಪತ್ರೆಗೆ ದಾಖಲಾಗಿದ್ದರು.  ತೀವ್ರ ಜ್ವರದಿಂದ ಬಳಲುತ್ತಿದ್ದ ಶಿವಣ್ಣ, ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದು, ಈಗ ಚೇತರಿಸಿಕೊಂಡಿದ್ದಾರೆ. ಯಾವುದೇ ಗಂಭೀರ ಸಮಸ್ಯೆ ಆಗಿಲ್ಲ. ಜ್ವರದ ಹಿನ್ನೆಲೆ ಇಂದು ಅಡ್ಮಿಟ್ ಆಗಿದ್ದು, ಚಿಕಿತ್ಸೆ ಪಡೆದಿದ್ದಾರೆ. ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಿದ್ದು, ಸಂಜೆ ವೇಳೆ ಜನರಲ್ ಚೆಕಪ್ ನಡೆದಿದೆ. ಇದೀಗ ಡಿಸ್ಚಾರ್ಜ್ ಆಗಿ,...

“ದ ಜಡ್ಜ್ ಮೆಂಟ್” ಚಿತ್ರದಲ್ಲಿ ಕ್ರೆಜಿಸ್ಟಾರ್ ರವಿಚಂದ್ರನ್: ಅದ್ದೂರಿ ಕ್ಲೈಮ್ಯಾಕ್ಸ್

ಸಿನಿಮಾ ಸುದ್ದಿ: ಜಿ9 ಕಮ್ಯೂನಿಕೇಷನ್ ಮೀಡಿಯಾ ಅಂಡ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಕ್ರೇಜಿಸ್ಟಾರ್ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ "ದ ಜಡ್ಜ್ ಮೆಂಟ್” ಚಿತ್ರದ ಮಧ್ಯಾಂತರ ಮತ್ತು ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ಇತ್ತೀಚಿಗೆ ಮೈಸೂರು ರಸ್ತೆಯಲ್ಲಿ ಇರುವ ಸಶಸ್ತ್ರ ಮೀಸಲು ಪಡೆ ಕಚೇರಿಯ ಆವರಣದಲ್ಲಿ ನಡೆಯಿತು. ರವಿಚಂದ್ರನ್, ದಿಗಂತ್, ಲಕ್ಷ್ಮೀ ಗೋಪಾಲಸ್ವಾಮಿ, ರಂಗಾಯಣ ರಘು, ಬಾಲಾಜಿ ಮನೋಹರ್,...
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img