Thursday, March 19, 2026

kannada movies

ಇನ್ಸ್ಟಾಗ್ರಾಮ್ನಲ್ಲಿ ಸಖತ್ ಫೇಮಸ್ ಆಗಿದೆ ಈ ಹಾಡು..

Insta Trending News: ಇನ್‌ಸ್ಟಾಗ್ರಾಮ್‌ನಲ್ಲಿ ಯಾವ ಹಾಡು, ಯಾವ ರೀಲ್ಸ್ ಟ್ರೆಂಡಿಂಗ್‌ನಲ್ಲಿರತ್ತೋ, ಅದೇ ಹಾಡು ಎಲ್ಲರ ಬಾಯಲ್ಲಿರತ್ತೆ. ಇದೀಗ ನಾಲ್ಕು ದಿನದ ಹಿಂದೆಯಷ್ಟೇ ಅಪ್ಲೋಡ್ ಆಗಿದ್ದ ಹಾಡೊಂದು, ಒಂದು ಮಿಲಿಯನ್ ಲೈಕ್ಸ್ ಗಿಟ್ಟಿಸಿಕೊಂಡು ಫೇಮಸ್ ಆಗಿದೆ. ಅದು ಯಾವ ಹಾಡು ಅಂದ್ರೆ ನಾನು ನಂದಿನಿ ಅನ್ನೋ ಹಾಡು. ರಮ್ಮಿ ಆಡಿದ್ರೆ ಏನಾಗತ್ತೆ..? ರಮ್ಮಿ ಆಡಿ ತನ್ನ...

Raani movie: ಭಾರಿ ಮೊತ್ತಕ್ಕೆ ಮಾರಾಟವಾಯಿತು “ರಾನಿ” ಆಡಿಯೋ ರೈಟ್ಸ್ .

ಸಿನಿಮಾ ಸುದ್ದಿ :ಕಿರುತೆರೆ ಹಾಗೂ ಹಿರಿತೆರೆಯ ಖ್ಯಾತ ನಟ ಕಿರಣ್ ರಾಜ್ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “ರಾನಿ”(Ronny) ಚಿತ್ರದ ಆಡಿಯೋ ಹಕ್ಕನ್ನು ಪ್ರತಿಷ್ಠಿತ ಆಡಿಯೋ comany T-ಸೀರಿಸ್ ಭಾರಿ ಮೊತ್ತಕ್ಕೆ ಖರೀದಿಸಿದೆ. ಇತ್ತೀಚೆಗೆ ಬಿಡುಗಡೆಯಾದ “Ronny”ಚಿತ್ರದ ಟೀಸರ್ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲೂ ಬಾರಿ ಸದ್ದು ಮಾಡಿತ್ತು, ಗುರುತೇಜ್ ಶೆಟ್ಟಿ ನಿರ್ದೇಶನದ ರಾನಿ...

ಆಗಸ್ಟ್ 17ರಂದು ಮೈಸೂರಿನಲ್ಲಿ ಧನ್ವೀರ್ ನಾಯಕರಾಗಿ ನಟಿಸಿರುವ “ವಾಮನ” ಚಿತ್ರದ ಆಕ್ಷನ್ ಟೀಸರ್ ಬಿಡುಗಡೆ .

Movie News: ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ನಟ ಧನ್ವೀರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ವಾಮನ" ಚಿತ್ರದ ಆಕ್ಷನ್ ಟೀಸರ್ ಆಗಸ್ಟ್ 17 ರಂದು ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಎರಡು ಹಾಡುಗಳು ಸಖತ್ ಹಿಟ್ ಆಗಿದೆ. ಸದ್ಯ ಆಕ್ಷನ್ ಟೀಸರ್ ಬಿಡುಗಡೆಯಾಗಲಿದ್ದು, ಅದೇ ದಿನ ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್...

‘ಹಯ್ಯೋಡಾ’ ಹಾಡಿನ ಮೂಲಕ ವಾಪಸ್ಸಾದ ‘ಕಿಂಗ್ ಆಫ್ ರೊಮ್ಯಾನ್ಸ್’, ಶಾರುಖ್ ಖಾನ್

Movie News: ಹಲವು ಪ್ರೇಮಕಥೆಯಾಧಾರಿತ ಚಿತ್ರಗಳು ಮತ್ತು ಹಾಡುಗಳಲ್ಲಿ ಅಭಿನಯಿಸುವ ಮೂಲಕ ‘ಕಿಂಗ್ ಆಫ್ ರೊಮ್ಯಾನ್ಸ್’ ಎಂಬ ಬಿರುದಿಗೆ ಭಾಜನರಾದವರು ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್. ಆ ಬಿರುದನ್ನು ನಿಜಗೊಳಿಸುವಂತೆ ಅವರು ಇನ್ನೊಮ್ಮೆ ಒಂದು ಅದ್ಭುತ ಗೀತೆಯೊಂದಿಗೆ ವಾಪಸ್ಸಾಗಿದ್ದಾರೆ. ‘ಜವಾನ್’ ಚಿತ್ರದ ‘ಹಯ್ಯೋಡಾ’ ಎಂಬ ಹಾಡು ಇಂದು ಬಿಡುಗಡೆಯಾಗಿದ್ದು, ಭಾರತೀಯ ಚಿತ್ರರಂಗದದಲ್ಲೇ ಹಲವು ರೊಮ್ಯಾಂಟಿಕ್...

ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ ಪ್ರಚಾರಕ್ಕೆ ಸಿಕ್ತು ‘ವೇಗಾ’..

Movie News: ಇಂದು ಅಂತಾರಾಷ್ಟ್ರೀಯ ಎಡಗೈ ಬಳಕೆದಾರರ ದಿನ. ಈ ದಿನದ‌ ಅಂಗವಾಗಿ ವೇಗಾ ಹೆಲ್ಮೆಟ್ ಕಂಪನಿ ವಿಶೇಷವಾದ ಹೆಲ್ಮೆಟ್ ವಿನ್ಯಾಸಗೊಳಿಸಿ ಬಿಡುಗಡೆ ಮಾಡಿದೆ. ವೇಗಾ ಕಂಪನಿಗೆ ಇಂತಹದೊಂದು ಐಡಿಯಾ ಬರಲು ಕಾರಣ ಎಡಗೈ ಬಳಸುವವರನ್ನೇ ಕಥಾಹಂದರವಾಗಿ ಹೊಂದಿರುವ ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ. ಈ ಚಿತ್ರದ ಪ್ರೇರಣೆಯಿಂದ ವೇಗಾ 1308 ಸೌತ್ ಪಾವ್...

‘ಸ್ಪಂದನಾ ಮಿತಭಾಷಿ, ಒಳ್ಳೆ ಹುಡುಗಿ. ಹೀಗೆ ಆಗಿರೋದು ನಂಬೋಕ್ಕೆ ಆಗ್ತಿಲ್ಲಾ’

Movie News: ಬೆಂಗಳೂರು: ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಕೊನೆಯುಸಿರೆಳೆದಿದ್ದು, ಚಿತ್ರರಂಗ, ರಾಜಕೀಯ ಗಣ್ಯರು ಬಂದು ಅಂತಿಮ ದರ್ಶನ ಪಡೆದರು. ಈ ವೇಳೆ ಮಾತನಾಡಿದ ಗಾಯಕ ವಿಜಯ್ ಪ್ರಕಾಶ್, ವಿಜಿ ಅವರನ್ನ ಭೇಟಿ ಮಾಡೋಕೆ ಬಹಳ ಕಷ್ಟ ಆಯ್ತು. ಅವರನ್ನ ಭೇಟಿ ಆದಾಗೆಲ್ಲಾ ನಗುಮುಖ ವಿಶ್ವಾಸದಿಂದ ಇರ್ತಿದ್ರು. ಸ್ಪಂದನಾ ಅವರ ಆತ್ಮಕ್ಕೆ ಶಾಂತಿ ಸಿಗಲಿ....

Rashmika mandanna-ವಿಜಯ್ ದೇವರಕೊಂಡ ಹಾಕಿರುವ ಅಂಗಿ ತರಾ ಇದೆ ಅಲ್ವಾ ..?

ಸಿನಿಮಾ ಸುದ್ದಿ: ರಶ್ಮಿಕಾ ಮಂದಣ್ಣ ಕನ್ನಡದ ರಕ್ಷಿತ್ ಶೆಟ್ಟಿ  ಅವರೊಟ್ಟಿಗೆ ನಿಶ್ಚಿತಾರ್ಥ ಮುರಿದುಕೊಂಡ ನಂತರ ಅವರು ನೇರವಾಗಿ ತೆಲುಗು ಚಿತ್ರ ರಂಗಕ್ಕೆ ಹಾರಿದರು ಅಲ್ಲಿ ವಿಜಯ್ ದೇವರ ಕೊಂಡ ಜೊತೆ ಗೀತಾ ಗೋವಿಂದಂ  ಸಿನಿಮಾದಲ್ಲಿ ಒಟ್ಟಿಗೆ ನಟಿಸುವ ಮೂಲಕ ಅವರ ಸಂಬಂಧವನ್ನು ಗಟ್ಟಿಗೊಳಿಸಿಕೊಂಡರು .ಆದರೆ ನಂತರ ಯಾಕೋ ಏನೂ ಗೊತ್ತಿಲ್ಲ ಕೆಲವು ತಿಂಗಳುಗಳ ಕಾಲ ...

ಮೋಹನ್ ಲಾಲ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ “ವೃಷಭ” ಪ್ರಾರಂಭ

Movie News: ಭಾರತದ ಬೃಹತ್ ಆಕ್ಷನ್ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಖ್ಯಾತ ನಟ ಮೋಹನ್ ಲಾಲ್ ಅಭಿನಯದ 'ವೃಷಭ’ ಎಂಬ ಪ್ಯಾನ್ ಇಂಡಿಯಾ ಚಿತ್ರದ ಚಿತ್ರೀಕರಣ ಕಳೆದ ಭಾನುವಾರದಿಂದ ಪ್ರಾರಂಭವಾಗಿದೆ. ‘ವೃಷಭ’ ಚಿತ್ರದಲ್ಲಿ ಮೈ ಜುಂ ಎನಿಸುವಂತಹ ಆಕ್ಷನ್ ಮತ್ತು ರೋಚಕ ದೃಶ್ಯಗಳು ಇರಲಿದ್ದು, ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್...

ಡೈರೆಕ್ಟರ್ ಕ್ಯಾಪ್ ತೊಟ್ಟ ಚುಟು ಚುಟು ಕೋರಿಯೋಗ್ರಫರ್..ಹೀರೋ ಆದ ಭೂಷಣ್ ಮಾಸ್ಟರ್ ಈಗ ಡೈರೆಕ್ಟರ್…

Movie News: ಬೆಂಗಳೂರು: ಚುಟು ಚುಟು ಅಂತೈತಿ, ಸಿಂಗಾರ ಸಿರಿಯೇ, ಕಣ್ಣು ಹೊಡಿಯಾಕ ಹೀಗೆ ಸಾಕಷ್ಟು ಹಾಡಿನ ಮೂಲಕ ನೃತ್ಯ ಸಂಯೋಜನೆ ಮಾಡಿ ಖ್ಯಾತಿ ಗಳಿಸಿದವರು ಭೂಷಣ್ ಮಾಸ್ಟರ್. ನಟಸಾರ್ವಭೌಮ, ಬೆಲ್ ಬಾಟಂ, ರಾಬರ್ಟ್ ಸೇರಿದಂತೆ 50ಕ್ಕೂ ಅಧಿಕ ಹಾಡುಗಳಿಗೆ ಕೋರಿಯೋಗ್ರಾಫರ್ ಆಗಿ ದುಡಿದಿರುವ ಭೂಷಣ್, ರಾಜ ರಾಣಿ ರೋರರ್ ರಾಕೆಟ್ ಸಿನಿಮಾ ಮೂಲಕ...

’ಹಾಸ್ಟೆಲ್ ಹುಡುಗರ’ ಸಕ್ಸಸ್ ಪಾರ್ಟಿಗೆ ಸಾಥ್ ಕೊಟ್ಟ ಶಿವಣ್ಣ..HHB ಸಿನಿಮಾ ಬಗ್ಗೆ ಏನಂದ್ರು ಮಾಸ್ ಲೀಡರ್?

Movie News: ಯುವ ಪ್ರತಿಭೆಗಳ ಹೊಸತನ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಎರಡನೇ ದಿನವೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಚಿತ್ರಕ್ಕೆ ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬೆನ್ನು ತಟ್ಟಿದ್ದಾರೆ. ಆರಂಭದಿಂದಲೂ ನಾನಾ ಬಗೆಯಲ್ಲಿ ಪ್ರಚಾರ ಮಾಡಿ, ಇಡೀ ಸ್ಯಾಂಡಲ್ ವುಡ್ ಸಾಥ್ ಕೊಟ್ಟಿರುವ ನಿತಿನ್ ಕೃಷ್ಣಮೂರ್ತಿ...
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img