Friday, December 26, 2025

kannada movies

Sandalwood News: Bossism ಕಾಲ ಮುಗೀತು! ರೊಚ್ಚಿಗೆದ್ದ ದಚ್ಚು ಫ್ಯಾನ್ಸ್‌ಗೆ ಸ್ಪಷ್ಟನೆ

Sandalwood News: ಭಾರತೀಯ ಚಿತ್ರರಂಗದ ಯಾವುದೇ ಭಾಷೆಯ ಸಿನಿಮಾರಂಗವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಅಲ್ಲೊಂದಷ್ಟು ಹೀರೋಗಳ ನಡುವೆ ಸಣ್ಣ ಮುನಿಸು, ಕೋಪ ಕಾಮನ್. ಹಾಗಾಗಿ ಅವರವರ ಫ್ಯಾನ್ಸ್ ಕೂಡ ಅದೇ ಹಾದಿಯಲ್ಲಿ ಸಾಗೋದು ಹೊಸ ವಿಷಯವೇನಲ್ಲ. ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗುವ ಫ್ಯಾನ್ಸ್, ಸೋಶಿಯಲ್ ಮೀಡಿಯಾದಲ್ಲೂ ಪರ-ವಿರೋಧ ಕಾಮೆಂಟ್ಸ್ ಹಾಕುವ ಮೂಲಕ ಕಚ್ಚಾಟ ಶುರುವಿಟ್ಟುಕೊಳ್ಳೋದು...

Bollywood News: ಶಾಹಿದ್ ಜೊತೆ ರಶ್ಮಿಕಾ ರೊಮ್ಯಾನ್ಸ್? ಕನ್ನಡತಿಗೆ ಹೆಚ್ಚಿದ ಬಾಲಿವುಡ್ ಬೇಡಿಕೆ

Bollywood News: ಕನ್ನಡ ಚಿತ್ರರಂಗದ ಕಡೆ ಇಡೀ ಭಾರತೀಯ ಚಿತ್ರರಂಗವೇ ತಿರುಗಿ ನೋಡುತ್ತಿರೋದು ಗೊತ್ತೇ ಇದೆ. ಇದು ಹೊಸ ವಿಷಯವೇನಲ್ಲ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಹೇಳುವುದಾದರೆ, ಕನ್ನಡ ಸಿನಿಮಾ ಮೇಕರ್ಸ್ ಮತ್ತು ಸ್ಟಾರ್ಸ್ ಕೂಡ ಇದೀಗ ಪ್ಯಾನ್ ಇಂಡಿಯಾ ಲೆವೆಲ್ ನಲ್ಲೇ ಮಿಂಚುತ್ತಿದ್ದಾರೆ. ಸದ್ಯ ನಟಿಮಣಿಗಳ ವಿಚಾರಕ್ಕೆ ಬಂದರೆ, ಕನ್ನಡತಿ ಕೊಡಗಿನ...

ನಿರ್ದೇಶನಕ್ಕೆ ಕಾಲಿಟ್ಟ ನಟ ಮೋಹನ್ ಲಾಲ್: ಮೆಚ್ಚುಗೆ ಪಡೆದ ಭರೋಚ್ ಟ್ರೈಲರ್

Sandalwood News: ಸಿನಿಮಾ ಅನ್ನೋದೇ ಹಾಗೆ. ಇಲ್ಲಿ ಒಮ್ಮೆ ಕಾಲಿಟ್ಟರೆ ಮುಗೀತು. ಒಂದೊಂದೇ ವಿಭಾಗದಲ್ಲಿ ಮಿಂದೇಳಬೇಕೆಂಬ ಬಯಕೆ ಸಹಜ. ಇಲ್ಲಿ ಹೀರೋ ಆಗಬೇಕು ಅಂತ ಬಂದವರು, ನಿರ್ದೇಶಕರಾಗುತ್ತಾರೆ. ನಿರ್ದೇಶನ ಮಾಡೋಕೆ ಬಂದವರು ಹೀರೋ ಆಗಿ, ನಿರ್ಮಾಪಕರಾಗಿರೋ ಉದಾಹರಣೆಗಳಿವೆ. ಈಗಾಗಲೇ ಅನೇಕ ಸ್ಟಾರ್ ನಟರು ನಿರ್ದೇಶಕರಾಗಿರುವ ಸಾಕಷ್ಟು ಉದಾಹರಣೆಗಳು ಇವೆ. ಇದು ಬರೀ ಕನ್ನಡ ಇಂಡಸ್ಟ್ರಿಯಲ್ಲಲ್ಲ....

ಸಿನಿಮಾ ಬಿಟ್ಟು ಕೂಲಿ ಕೆಲಸ ಮಾಡು ಎಂದಿದ್ದರು: ಹಿಂದಿನ ಅಪಮಾನ ನೆನೆದ ಜಗ್ಗೇಶ್

Sandalwood News: ಸ್ಯಾಂಡಲ್‌ವುಡ್ ನಟ ಜಗ್ಗೇಶ್, ತಮ್ಮ ಹಳೆಯ ನೆನಪನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ತಾವು 24 ವರ್ಷದವರಿದ್ದಾಗ, ವೈವಾಹಿಕ ಜೀವನ ನಡೆಸುತ್ತಿದ್ದಾಗ, ಅದಾಗಲೇ ತಂದೆಯೂ ಆಗಿದ್ದರು. ಹೀಗಿರುವಾಗ, ಯಾವ ರೀತಿಯಾಗಿ ಅವರು ಜೀವನ ನಿಭಾಯಿಸಿದ್ದರು ಅನ್ನೋ ಬಗ್ಗೆ ಅವರೇ ಬರೆದುಕೊಂಡಿದ್ದಾರೆ. 1987 ಆಗ 24ವರ್ಷ ಪ್ರಾಯ. 18ವರ್ಷದ ಮಡದಿ ಪರಿಮಳ. 6ತಿಂಗಳ ಮಗು ಗುರುರಾಜ..15×10...

ನಟಿ ಶ್ರೀಲೀಲಾಗೆ ಮದುವೆ ಮಾಡಿಸುವ ಜವಾಬ್ದಾರಿ ನಂದು ಎಂದ ಪ್ರಖ್ಯಾತ ನಟ ಬಾಲಯ್ಯ

Movie News: ನಟಿ ಶ್ರೀಲೀಲಾ ಕನ್ನಡದವರೇ ಆದ್ರೂ, ತೆಲುಗು ಚಿತ್ರರಂಗದಲ್ಲಿ ಹೆಚ್ಚು ಬ್ಯುಸಿಯಾಗಿದ್ದಾರೆ. ಪುಷ್ಪ 2ನಲ್ಲಿ ಕಿಸಕ್ ಸಾಂಗ್‌ಗೆ ಸ್ಟೆಪ್ ಹಾಕಿ ಪ್ರಸಿದ್ಧಿ ಪಡೆದಿರುವ ಶ್ರೀಲೀಲಾ ಈಗಾಗಲೇ ಮದುವೆ ವಯಸ್ಸಿಗೆ ಬಂದಿದ್ದಾರೆ, ಈ ಸಮಯದಲ್ಲಿ ತೆಲುಗು ನಟ ಬಾಲಣ್ಣ ಶ್ರೀಲೀಲಾ ಬಗ್ಗೆ ಹೇಳಿಕೊಂದನ್ನು ನೀಡಿದ್ದಾರೆ. ಶ್ರೀಲೀಲಾ ಮದುವೆ ಮಾಡುವ ಜವಾಬ್ದಾರಿ ನನ್ನದು ಎಂದಿದ್ದಾರೆ. ನಂದಮೂರಿ ಬಾಲಕೃಷ್ಣ....

‘ಕಲ್ಟ್’ ಚಿತ್ರತಂಡದ ಮೇಲೆ ಹಾಕಿದ ಕೇಸ್ ಹಿಂಪಡೆದ ಡ್ರೋನ್ ಟೆಕ್ನೀಷಯನ್ ಸಂತೋಷ್

Sandalwood News: ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಅನಿಲ್ ಕುಮಾರ್ ನಿರ್ದೇಶನದ "ಕಲ್ಟ್" ಚಿತ್ರದ ಚಿತ್ರೀಕರಣ ಚಿತ್ರದುರ್ಗದ ಬಳಿ ನಡೆಯುತ್ತಿದ್ದಾಗ ಡ್ರೋನ್ ಕ್ಯಾಮೆರಾ ಆಕಸ್ಮಿಕವಾಗಿ ವಿಂಡ್ ಫ್ಯಾನ್ ಗೆ ಸಿಲುಕಿ ಹಾನಿಯಾಗಿತ್ತು. ಇದೊಂದು ಆಕಸ್ಮಿಕ ಘಟನೆ. ಆದರೆ ಡ್ರೋನ್ ಟೆಕ್ನೀಷಿಯನ್ ಸಂತೋಷ್ ಅವರು ಡ್ರೋನ್ ಕ್ಯಾಮೆರಾ ಗೆ ಆದ ಹಾನಿಯಿಂದ ಮನನೊಂದು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು...

ಗಾಯಕಿಯೊಂದಿಗೆ ಸಪ್ತಪದಿ ತುಳಿದ ಸಿಂಗಾರ ಸಿರಿಯೇ ಲಿರಿಕ್ ರೈಟರ್ ಪ್ರಮೋದ್ ಮರವಂತೆ

Sandalwood News: ಕಾಂತಾರ ಸಿನಿಮಾದ ಸಿಂಗಾರ ಸಿರಿಯೇ ಲಿರಿಕ್ ರೈಟರ್ ಪ್ರಮೋದ್ ಮರವಂತೆ, ಗಾಯಕಿ ಸುಚೇತಾ ಬಸರೂರು ಅವರನ್ನು ವರಿಸಿದ್ದಾರೆ. ಸುಚೇತಾ ಬಸರೂರು ಕೆಜಿಎಫ್ ಸಿನಿಮಾದ ಗಗನ ನೀ ಭುವನ ನೀ ಹಾಡಿಗೆ ಕಂಠದಾನ ಮಾಡಿದ್ದರು. ಇವರು ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಅವರಿಗೆ ಸೊಸೆಯಾಗಬೇಕು. ರವಿಯವರ ಅಕ್ಕನ ಮಗಳಾಗಬೇಕು.  ಇಂದು ಕುಂದಾಪುರದಲ್ಲಿ ಇವರಿಬ್ಬರ...

ನೀವು UI ಚಿತ್ರ ನೋಡಿದ್ರೆ, ನಿಮಗೂ ಲಾಭ, ನಮಗೂ ಲಾಭ: ರಿಯಲ್ ಸ್ಟಾರ್ ಉಪೇಂದ್ರ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಯುಐ ಚಿತ್ರದ ನಾಯಕ ರಿಯಲ್ ಸ್ಟಾರ್ ನಟ ಉಪೇಂದ್ರ ಮಾತನಾಡಿದ್ದು,  ಈಗಾಗಲೇ ಯುಐ ಚಿತ್ರದ. ಟೀಸರ್ ಬಿಡುಗಡೆ ಮಾಡಲಾಗಿದೆ. ಚಿತ್ರದ ನೇಮ್ ಯುಐ ಬಹಳ ಜನರಿಗೆ ತರ್ಕ ಹುಟ್ಟಿಸುತ್ತದೆ. ನನಗೆ ನನ್ನ ಆಡಿಯನ್ಸಗಳೇ ಸುಪರ್ ಸ್ಟಾರ್ಸ್. ಈ ಚಿತ್ರದ ಪ್ರತಿಯೊಂದು ಕ್ಷಣಕ್ಕೂ ಒಂಮದು ಒಂದು ಪಾತ್ರಕ್ಕೂ ತುಂಬಾ ಅರ್ಥವಿದೆ...

UI ಸಿನಿಮಾ ರಿಲೀಸ್‌ಗೂ ಮುನ್ನ ಕಟೀಲು ದುರ್ಗೆಯ ದರ್ಶನ ಪಡೆದ ಸಿನಿಮಾ ತಂಡ

Sandalwood News: ನಿನ್ನೆ ತಾನೇ UI ಸಿನಿಮಾ ವಾರ್ನರ್ ರಿಲೀಸ್ ಮಾಡಿರುವ ಉಪೇಂದ್ರ, ಇಂದು ಮಂಗಳೂರಿನ ಪ್ರಸಿದ್ಧ ಪುಣ್ಯಕ್ಷೇತ್ರ  ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ಆಶೀರ್ವಾದ ಪಡೆದಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಸಿನಿಮಾ ರಿಲೀಸ್ ಆಗಲಿದ್ದು, ಅದಕ್ಕೂ ಮುನ್ನ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಉಪೇಂದ್ರ...

ಆಫ್ರಿಕಾ ಬುಡಕಟ್ಟು ಜನರೊಂದಿಗೆ ಸ್ಟೆಪ್ ಹಾಕಿದ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ

Sandalwood News: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನವೆಂಬರ್ 29ರಂದು ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ಬಾರಿ ಅವರು ಬರ್ತ್ ಡೇ ಹಿನ್ನೆಲೆಯಲ್ಲಿ ಆಫ್ರಿಕಾಗೆ ತೆರಳಿ ಅಲ್ಲಿ ತಮ್ಮ ಗೆಳೆಯರೊಂದಿಗೆ ಸಂಭ್ರಮಿಸಿದ್ದಾರೆ. ಅಷ್ಟೇ ಅಲ್ಲ, ಅಲ್ಲಿನ ಕೆಲವು ಸುಂದರ ತಾಣಗಳಿಗೆ ಭೇಟಿ ನೀಡಿ, ಕೆಲವು ಫೋಟೋಗಳನ್ನೂ ಕೂಡ ಶೇರ್ ಮಾಡಿಕೊಂಡಿದ್ದರು. ಇದೀಗ ರಮ್ಯಾ ಆಫ್ರಿಕಾದ...
- Advertisement -spot_img

Latest News

Sandalwood: ಮೀ ಟೂ ಆರೋಪಗಳ ಬಗ್ಗೆ ನಿರ್ದೇಶಕಿ ರೂಪಾ ಅಯ್ಯರ್ ಹೇಳಿದ್ದೇನು..?

Sandalwood: ಸ್ಯಾಂಡಲ್ವುಡ್‌ನಲ್ಲಿ ಮೀ ಟೂ ಆರೋಪದ ಬಗ್ಗೆ ನಿರ್ದೇಶಕಿ, ನಿರ್ಮಾಪಕಿ ರೂಪಾ ಅಯ್ಯರ್ ಮಾತನಾಡಿದ್ದಾರೆ. https://youtu.be/mdDS2w0roQs ನಿಮಗೆ ಸಮಸ್ಯೆಯಾದಾಗ ದೂರದ ನೀವು, ಕೆಲ ವರ್ಷಗಳ ಬಳಿ ನನಗೂ ಹೀಗೆ...
- Advertisement -spot_img