Wednesday, March 18, 2026

kannada movies

‘ಕೆಜಿಎಫ್ ಚಾಪ್ಟರ್ 2 ಗುರಿ ಯಶ್‌ ಮುಖದಲ್ಲಿ ನಾನು ಅಂದೇ ಕಂಡಿದ್ದೆ’

https://youtu.be/45VnZvW3CUY ತಮ್ಮ ಸಿನಿ ಜರ್ನಿ ಬಗ್ಗೆ ಪ್ರಮೋದ್ ಶೆಟ್ಟಿ ಮಾತನಾಡಿದ್ದು, ಯಾವ ಯಾವ ಸ್ಟಾರ್ ಹೇಗೆ ಇದಾರೆ, ಅವರನ್ನ ಮೀಟ್ ಮಾಡಿದಾಗ ಇವರಿಗೆ ಅನ್ನಿಸಿದ್ದೇನು ಅನ್ನೋ ಬಗ್ಗೆ ಹೇಳಿದರು. ಇಂದು ರಾಕಿಂಗ್ ಸ್ಟಾರ್ ಯಶ್ ಅವರನ್ನ ಪ್ರಮೋದ್ ಮೊದಲು ಭೇಟಿ ಮಾಡಿದ್ದು ಯಾವಾಗ..? ಹಾಗೆ ಭೇಟಿ ಮಾಡಿದ್ದ ಸಂದರ್ಭದಲ್ಲಿ ಯಶ್, ಪ್ರಮೋದ್‌ಗೆ ಏನು ಹೇಳಿದ್ರು ಅನ್ನೋ...

ಮಗುವಿಗೆ “ವಿಕ್ರಾಂತ್” ಹೆಸರಿಟ್ಟ ಕಿಚ್ಚನ ಅಪ್ಪಟ ಅಭಿಮಾನಿ..!

https://www.youtube.com/watch?v=XHtP8bD_q6M ಮಗುವಿಗೆ "ವಿಕ್ರಾಂತ್" ಹೆಸರಿಟ್ಟ ಕಿಚ್ಚನ ಅಪ್ಪಟ ಅಭಿಮಾನಿ..! ವಿಕ್ರಾಂತ್ ರೋಣ..ಈ ಹೆಸರಿನಲ್ಲೇ ಒಂದು ಗತ್ತಿದೆ. ಈ ಸಿನಿಮಾದಲ್ಲಿ ನಟಿಸಿರೋ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೆಸರಿನಲ್ಲಿ ಅಭಿಮಾನಿಗಳ ಅಭಿಮಾನ ಇದೆ. ಕನ್ನಡ ಚಿತ್ರರಂಗದಲ್ಲಿ ಅಷ್ಟೇ ಅಲ್ಲದೇ ಪರಭಾಷೆಗಳಲ್ಲೂ ಸಖತ್ ಸೌಂಡ್ ಮಾಡ್ತಿರೋ ವಿಕ್ರಾಂತ್ ರೋಣನನ್ನ ಬಿಗ್ ಸ್ಕಿçÃನ್ ಮೇಲೆ ನೋಡೋದಕ್ಕೆ ಅಭಿಮಾನಿಗಳೆಲ್ಲರೂ ತುದಿಗಾಲಲ್ಲಿ ನಿಂತು ಕಾಯ್ತಿದ್ದಾರೆ. ಅನೂಪ್...

ನಕ್ಷತ್ರಾಳ ಫಸ್ಟ್ ಕ್ರಶ್ ಇವರಂತೆ.. ಇವರ ಮೊಬೈಲ್ ವಾಲ್‌ ಪೇಪರ್ ಯಾವುದು..?

https://youtu.be/ah9xFaShXpg ನಟಿ ವಿಜಯ ಲಕ್ಷ್ಮೀ ಕರ್ನಾಟಕ ಟಿಿವಿಯೊಂದಿಗೆ ಮಾತನಾಡಿದ್ದು, ಸಿನಿ ಜರ್ನಿ ಬಗ್ಗೆ, ತಾವು ಸಿರಿಯಲ್‌ಗೆ ಸೆಲೆಕ್ಟ್ ಆದ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ ಕೆಲವು ಪ್ರಶ್ನೆಗಳಿಗೂ ಉತ್ತರಿಸಿದ್ದಾರೆ. ನೀವು ಫಸ್ಟ್‌ ಮೊಬೈಲ್ ತೊಕೊಂಡಿದ್ದು ಯಾವಾಗ..? ನಾನು ಫಸ್ಟ್ ವೀಡಿಯೋ ಕಾನ್ ಮೊಬೈಲ್ ತೊಗೊಂಡಿದ್ದೆ. ಆಗ ನಾನು ಪಿಯುಸಿ ಫಸ್ಟ್‌ ಇಯರ್‌ನಲ್ಲಿದ್ದೆ.  ಫಸ್ಟ್‌ ಕ್ರಶ್ ಯಾರು..? ಪ್ರಭಾಸ್.. ಅವ್ರನ್ನ ಮೀಟ್‌ ಮಾಡ್ಬೇಕು ಅನ್ನೋ...

“ಕ್ರಾಂತಿ” ಬಗ್ಗೆ ಡಿ-ಬಾಸ್ ಕೊಟ್ರು ಬಿಗ್ ಅಪ್ಡೇಟ್..!

https://www.youtube.com/watch?v=r6iDlERndxE ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಕ್ರಾಂತಿ..ಚಿತ್ರದ ಪೋಸ್ಟರ್ ರಿಲೀದಾಗಲಿಂದಲೂ ಅಭಿಮಾನಿಗಳಿಗೆ ಕ್ರಾಂತಿ ಚಿತ್ರದ‌ ಮೇಲಿನ ಕುತೂಹಲ ಹೆಚ್ಚಾಯ್ತು..ಅದರಲ್ಲೂ ಟೀಸರ್ ರಿಲೀಸ್ ಬಳಿಕವಂತೂ ಕುತೂಹಲ ಗಗನಕ್ಕೇರಿತು..ಇದೀಗ ಸ್ವತಃ ನಟ ದರ್ಶನ್ ತಮ್ಮ ಸೆಲೆಬ್ರೆಟಿಗಳ ಜೊತೆ ಕ್ರಾಂತಿ ಚಿತ್ರದ ಅಪ್ಡೇಟ್ ನ ಹಂಚಿಕೊಂಡಿದ್ದಾರೆ. ಪೋಲ್ಯಾಂಡ್‌ನಲ್ಲಿ ಕ್ರಾಂತಿ ಸಿನಿಮಾದ ಶೂಟಿಂಗ್‌ ನಡೆಯುತ್ತಿರುವ ಬಗ್ಗೆ ನಟ ದರ್ಶನ್‌...

‘ಅಪ್ಪು ಸರ್ ಜೊತೆ ಆ್ಯಕ್ಟ್ ಮಾಡೋಕ್ಕೆ ನನಗೆ ಯೋಗ್ಯತೆ ಇಲ್ಲ’

https://youtu.be/ycosQ67sqe4 ನಟ ಪ್ರಮೋದ್ ಶೆಟ್ಟಿ ಕರ್ನಾಟಕ ಟಿವಿ ಜೊತೆ ಸಾಕಷ್ಟು ಮಾತನಾಡಿದ್ದು, ತಮ್ಮ ಸಿನಿಮಾ ವಿಷಯಗಳ ಬಗ್ಗೆ ತುಂಬಾ ವಿಷಯಗಳನ್ನ ಹೇಳಿಕೊಂಡಿದ್ದಾರೆ. ಇಂದು ಪ್ರಮೋದ್ ಸ್ಯಾಂಡಲ್‌ವುಡ್ ನಟರ ಬಗ್ಗೆಯೂ ಮಾತನಾಡಿದ್ದು, ಅಪ್ಪು ಸರ್ ಜೊತೆ ನಟಿಸಲಿಕ್ಕೆ ಆಗಲಿಲ್ಲವಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಕಥಾಸಂಗಮ ಸಿನಿಮಾ ಆಡಿಯೋ ರಿಲೀಸ್‌ ದಿನ ಅವರನ್ನ ಕೊನೆಯದಾಗಿ ನಾನು ಭೇಟಿಯಾಗಿದ್ದು, ಆವಾಗ ಅವರು...

ಜುಲೈ 8ಕ್ಕೆ ಚಂದ್ರಕೀರ್ತಿ ಚೊಚ್ಚಲ ಕನಸು ಅನಾವರಣ..80 ಥಿಯೇಟರ್ ನಲ್ಲಿ ತೂತುಮಡಿಕೆ ರಿಲೀಸ್..

https://youtu.be/_vCUXvIlu90 ಒಂದಷ್ಟು ಹೊಸಬರು ಸೇರಿಕೊಂಡು ತಯಾರಿಸಿರುವ ತುತೂಮಡಿಕೆ ಸಿನಿಮಾ ಬಿಡುಗಡೆ ಹೊಸ್ತಿನಲ್ಲಿ ನಿಂತಿದೆ. ಇದೇ ಜುಲೈ8ಕ್ಕೆ ಚಿತ್ರ ತೆರೆಗೆ ಬರ್ತಿದೆ. ಈಗಾಗ್ಲೇ ಚಿತ್ರತಂಡ ಜಿಲ್ಲೆ ಜಿಲ್ಲೆ ಸುತ್ತಿ ಪ್ರಮೋಷನ್ ಕಹಳೆ ಮೊಳಗಿಸಿದೆ. ಪೋಸ್ಟರ್, ಟ್ರೇಲರ್ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ತುತೂಮಡಿಕೆ ಸಿನಿಮಾ ಮೂಲಕ ರಂಗಭೂಮಿ ಕಲಾವಿದ ಚಂದ್ರಕೀರ್ತಿ ಸ್ವತಂತ್ರ ನಿರ್ದೇಶಕರಾಗುವುದರ ಜೊತೆಗೆ ನಾಯಕನಾಗಿ ಪ್ರೇಕ್ಷಕರ...

‘ಮಂಗಳಮುಖಿ ಪಾತ್ರ ಮಾಡಬೇಕು ಅನ್ನೋದು ನನ್ನ ಆಸೆ’

https://youtu.be/hQRQaPXUXfA ಉಗ್ರಂ ಸಿನಿಮಾದಲ್ಲಿ ವಿಲನ್ ಪಾತ್ರದಲ್ಲಿ ನಟಿಸಿ, ಉಗ್ರಂ ಮಂಜು ಅಂತಾನೇ ಫೇಮಸ್ ಆಗಿರುವ ಮಂಜು ತೂತು ಮಡಿಕೆ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ತಮ್ಮ ಪಾತ್ರವೇನು..? ಶೂಟಿಂಗ್ ವೇಳೆ ತಮಗಾದ ಅನುಭವವೇನು ಅನ್ನೋ ಬಗ್ಗೆ ಉಗ್ರಂ ಮಂಜು ಹೇಳಿದ್ದಾರೆ. ತೂತು ಮಡಿಕೆ ಸಿನಿಮಾದಲ್ಲಿ ಮಂಜು ಟಾಮ್ ಅನ್ನುವ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಡೈರೆಕ್ಟರ್ ಚಂದ್ರಕೀರ್ತಿ, ಈ...

ಇವನೂ ಒಬ್ಬ ನಟನಾ ಅಂದವರಿಗೆ, ತಮ್ಮ ನಟನೆ ಮೂಲಕವೇ ತಿರುಗೇಟು ನೀಡಿದ ಪ್ರಮೋದ್..

https://youtu.be/hrR_JNico1s ನಟ ಪ್ರಮೋದ್ ಶೆಟ್ಟಿ ಸದ್ಯ ಸಖತ್ ಬ್ಯುಸಿಯಾಗಿರುವ ನಟ. ವಿಲನ್ ಪಾತ್ರ, ಕಾಮಿಡಿಯನ್ ಪಾತ್ರ, ಪೊಲೀಸ್ ಪಾತ್ರ, ರಾಜಕೀಯ ವ್ಯಕ್ತಿಯ ಪಾತ್ರ ಸೇರಿ ಎಲ್ಲಾ ಪಾತ್ರಗಳಿಗೂ ಒಗ್ಗುವ ವ್ಯಕ್ತಿತ್ವ ಹೊಂದಿರುವ ಪ್ರಮೋದ್, ತೂತು ಮಡಿಕೆ ಸಿನಿಮಾದಲ್ಲೂ ನಟಿಸಿದ್ದಾರೆ. ಈ ಸಿನಿಮಾದ ಬಗ್ಗೆ ಪ್ರಮೋದ್ ಇಂದು ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ. ತೂತು ಮಡಿಕೆ ಸಿನಿಮಾದಲ್ಲಿ ಪ್ರಮೋದ್ ರಾಜಕಾರಣಿಯ...

ನಕ್ಷತ್ರಳ ಹಿಡನ್ ಟ್ಯಾಲೆಂಟ್ ಏನ್ ಗೊತ್ತಾ..?

https://youtu.be/qLYynYZMphQ ಲಕ್ಷಣ ಸಿರಿಯಲ್ ನಟಿ ವಿಜಯ ಲಕ್ಷ್ಮೀ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಕೆಲವು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ನೀವು ಯಾವ ಸಮಯದಲ್ಲಿ ಸ್ಟಕ್ ಆಗಲು ಬಯಸುತ್ತೀರಿ..? ಕಳೆದ ವರ್ಷ ನನ್ನ ಬರ್ತ್‌ಡೇ ಆಯ್ತು. ಈಗ ಮುಂದಕ್ಕೆ ಹೋಗ್ತಾ ಇದ್ದೀನಲ್ಲಾ, ಏಜ್ ಆಗ್ತಾ ಇದೆಯಲ್ಲ ಅಂತಾ ಬೇಜಾರಾಯ್ತು, ಆ ಬರ್ತ್‌ಡೇಗೆ ನಾನು ಸ್ಟಕ್ ಆಗ್ಬೇಕು ಅಂತಾ ಅನ್ಸ್ತಿದೆ. ನಿಮಗೆ ನಿಕ್ ನೇಮ್ಸ್...

‘ನಿಮ್ಮ ಸ್ಕಿನ್ ಕಲರ್ ಕಪ್ಪಗಿದ್ರೆ ಆ ಬಗ್ಗೆ ಹೆಮ್ಮೆ ಪಡಿ’

https://youtu.be/WQftq5MnJqw ಲಕ್ಷಣ ಸಿರಿಯಲ್ ನಟಿ ವಿಜಯ ಲಕ್ಷ್ಮೀ ತಮ್ಮ ಸ್ಕಿನ್ ಕಲರ್ ಬಗ್ಗೆ ಮಾತನಾಡಿದ್ದು, ನಿಮಗೆ ಯಾವ ಕಲರ್ ಇದೆಯೋ, ಅದರ ಬಗ್ಗೆ ಖುಷಿ ಪಡಿ. ನಿಮ್ಮ ಸ್ಕಿನ್ ಕಲರ್ ಕಪ್ಪಗಿದ್ರೆ, ಆ ಬಗ್ಗೆ ಹೆಮ್ಮೆ ಪಡಿ ಎಂದು ಹೇಳಿದ್ದಾರೆ. ನಾವು ಯಾವಾಗ ಆ ಬಗ್ಗೆ ಹೆದರಿಕೆ, ಚಳಿ ಬಿಟ್ಟು ಹೊರಬಂದು ನಟಿಸೋಕ್ಕೆ ಶುರು ಮಾಡುತ್ತೋವೋ, ಆಗ...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img