Friday, December 26, 2025

kannada movies

ಹುಟ್ಟೂರಿಗೆ ನಟಿ ಶೋಭಿತಾ ಮೃತದೇಹ: ಸಕಲೇಶಪುರದಲ್ಲಿ ಅಂತ್ಯಕ್ರಿಯೆ

Sandalwood News: ಇಂದು ನಟಿ ಶೋಭಿತಾ ಶಿವಣ್ಣ ಮೃತದೇಹ ಹುಟ್ಟೂರಾದ ಸಕಲೇಶಪುರಕ್ಕೆ ಬಂದಿದ್ದು, ಅಂತ್ಯಸಂಸ್ಕಾರ ನಡೆದಿದೆ. ಹಾಸನದ ಸಕಲೇಶಪುರ ತಾಲೂಕಿನ ಹೆರೂರು ಶೋಭಿತಾ ಹುಟ್ಟೂರಾಗಿದ್ದು, ಅವರ ನಿವಾಸದ ಎದುರೇ ಅಂತ್ಯಕ್ರಿಯೆ ಮಾಡಲಾಗಿದೆ. ಎರಡು ದಿನಗಳ ಹಿಂದೆ ನಟಿ ಶೋಭಿತಾ ಶಿವಣ್ಣ ಹೈದರಾಬಾದ್‌ನ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಶೋಭಿತಾ ಶಿವಣ್ಣ ಬ್ರಹ್ಮಗಂಟು ಸಿರಿಯಲ್ ಮೂಲಕ ಪ್ರಸಿದ್ಧರಾಗಿದ್ದರು....

Sandalwood News: ಶಿವಾಜಿ ಬಯೋಪಿಕ್ ನಲ್ಲಿ ರಿಷಭ್ ಶೆಟ್ಟಿ! ಬೇಸರಗೊಂಡ ಕನ್ನಡಿಗರು

Sandalwood News: ರಿಷಭ್ ಶೆಟ್ಟಿ ಕೇವಲ ಸ್ಯಾಂಡಲ್ ವುಡ್ ಅಷ್ಟೇ ಅಲ್ಲ, ಇಡೀ ಭಾರತೀಯ ಚಿತ್ರರಂಗದ ಭರವಸೆಯ ನಟ ಮತ್ತು ನಿರ್ದೇಶಕ. ಸಾಗರದಾಚೆಗೂ ರಿಷಭ್ ಶೆಟ್ಟಿ ಅವರ ಹೆಸರಿದೆ. ಕಾಂತಾರ ಮೂಲಕ ಏಕ್ ಧಮ್ ಪ್ಯಾನ್ ಇಂಡಿಯಾ ಸ್ಟಾರ್ ಆದ ರಿಷಭ್ ಸದ್ಯ, ಬಹುಭಾಷೆಯ ಸಿನಿಮಾಗಳಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ. ಹಾಗಾಗಿ ಜೈ ಹನುಮಾನ್ ಸಿನಿಮಾ...

ಬ್ರಹ್ಮಗಂಟು ಖ್ಯಾತಿಯ ಶೋಭಿತಾ ಇನ್ನು ನೆನಪು ಮಾತ್ರ: ಹೈದರಾಬಾದ್‌ನಲ್ಲಿ ಸಾವಿಗೀಡಾದ ನಟಿ

Sandalwood News: ಸ್ಯಾಂಡಲ್ ವುಡ್ ನಟಿ, ಬ್ರಹ್ಮಗಂಟು ಸಿರಿಯಲ್ ಖ್ಯಾತಿಯ ನಟಿ ಶೋಭಿತಾ(30) ಇಂದು ಹೈದರಾಬಾದ್‌ನ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. https://youtu.be/-L5OeCDH-xg ನಟಿ ಶೋಭಿತಾ, ಬ್ರಹ್ಮಗಂಟು ಸಿರಿಯಲ್ ಮೂಲಕ ಪ್ರಸಿದ್ಧರಾಗಿದ್ದರೂ ಕೂಡ, ಅವರು 12ಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ನಟಿಸಿದ್ದರು. ಆದರೆ ಮದುವೆಯಾದ ಬಳಿಕ ಶೋಭಿತಾ ನಟನೆಯಿಂದ ದೂರ ಉಳಿದಿದ್ದರು. ಇನ್‌ಸ್ಟಾಗ್ರಾಮ್‌ನಲ್ಲಿ ಆಗಾಗ ರೀಲ್ಸ್ ಶೇರ್ ಮಾಡುತ್ತಿದ್ದರು. https://youtu.be/E3YmJxhTl-g ಅವರು...

Sandalwood News: ಟೆಕ್ನೀಷಿಯನ್ ಸೂ*ಸೈಡ್ ಯತ್ನ ಜಮೀರ್ ಪುತ್ರನ ವಿರುದ್ಧ ದೂರು

Sandalwood News: ಕನ್ನಡ ಚಿತ್ರರಂಗದಲ್ಲಿ ಎಲ್ಲವೂ ಸರಿ ಇದೆಯಾ? ಗೊತ್ತಿಲ್ಲ. ಸಿನಿಮಾಗಳಿಗೆ ಸಂಬಂಧಿಸಿದಂತೆ ದಿನ ನಿತ್ಯ ಒಂದಿಲ್ಲೊಂದು ಆರೋಪಗಳು ಕೇಳಿಬರುತ್ತಲೇ ಇರುತ್ತವೆ. ಚಿತ್ರೀಕರಣ ವಿಷಯದಲ್ಲಿರಬಹುದು, ನಿರ್ದೇಶಕ, ನಿರ್ಮಾಪಕರ ನಡುವಿನ ವಾಗ್ವಾದಗಳಿರಬಹುದು, ನಟ, ನಟಿಯರ ಮೇಲಿನ ಕೆಲ ಆರೋಪಗಳಿರಬಹುದು ಸಾಮಾನ್ಯವಾಗಿ ದೂರುಗಳು ಆಗಾಗ ಕೇಳಿಬರೋದು ಕಾಮನ್. ಅದರಲ್ಲೂ ಟೆಕ್ನೀಷಿಯನ್ಸ್ ವಿಚಾರದಲ್ಲಿ ಇದು ತುಸು ಹೆಚ್ಚೇ ಎಂದು...

ಯೋಗರಾಜ್ ಭಟ್- ಇ.ಕೃಷ್ಣಪ್ಪ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿದೆ ಮತ್ತೊಂದು ವಿಭಿನ್ನ ಪ್ರೇಮ ಕಥಾನಕ

Movie News: ಹದಿನೆಂಟು ವರ್ಷಗಳ ಹಿಂದೆ ಇ.ಕೆ. ಎಂಟರ್ ಟೈನರ್ಸ್ ಲಾಂಛನದಲ್ಲಿ ಇ. ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಸೂಪರ್ ಹಿಟ್ ಚಲನಚಿತ್ರ "ಮುಂಗಾರು ಮಳೆ". ಇಷ್ಟು ವರ್ಷಗಳ ಬಳಿಕ ಈ ಜೋಡಿ ಮತ್ತೆ ಒಂದಾಗಿದೆ. ಇ.ಕೃಷ್ಣಪ್ಪ ನಿರ್ಮಾಣದಲ್ಲಿ ಯೋಗರಾಜ್ ಭಟ್ ನಿರ್ದೇಶಿಸುತ್ತಿರುವ ನೂತನ ಚಿತ್ರದ ಹೆಸರು "ಮನದ ಕಡಲು".‌ ಸುಮುಖ ಈ...

ರಾಜಮೌಳಿ ಶಿಷ್ಯನ ಚಿತ್ರದಲ್ಲಿ ರಿಷಭ್ ಶೆಟ್ಟಿ ಕಾಂತಾರ ಮೇಕರ್‌ಗೆ ಭಾರೀ ಡಿಮ್ಯಾಂಡ್!

Sandalwood News: ಕನ್ನಡ ಚಿತ್ರರಂಗ ಈಗ ಬರೀ ಕನ್ನಡಕ್ಕೆ ಸೀಮಿತವಾಗಿಲ್ಲ ಅನ್ನೋದು ಎಲ್ಲರಿಗೂ ಗೊತ್ತು. ಅಂತೆಯೇ, ಕನ್ನಡದ ಸ್ಟಾರ್ ನಟರು ಮತ್ತು ನಿರ್ದೇಶಕರೂ ಸಹ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿದ್ದಾರೆ ಅನ್ನೊದು ಕೂಡ ಗೊತ್ತಿದೆ. ಈಗ ಹೊಸ ಸುದ್ದಿ ಏನಪ್ಪ ಅಂದ್ರೆ, ರಾಜಮೌಳಿ ಅವರ ಶಿಷ್ಯನ ತೆಲುಗು ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಹೌದು, ಕಾಂತಾರ ಚಿತ್ರ...

“ಮ್ಯಾಕ್ಸ್” ಬಿಡುಗಡೆ ದಿನಾಂಕ ಫಿಕ್ಸ್!

Sandalwood News: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಆಕ್ಷನ್ ಚಿತ್ರ "ಮ್ಯಾಕ್ಸ್" ಇದೇ ಡಿಸೆಂಬರ್ 25ರಂದು ಬಿಡುಗಡೆ ಆಗುವುದಾಗಿ ಚಿತ್ರ ತಂಡ ಇಂದು ಘೋಷಿಸಿದೆ‌. ಚಿತ್ರದ ರಿಲೀಸ್ ದಿನಾಂಕವನ್ನು ತಿಳಿಸಿ ಎಂಬ ಅಭಿಮಾನಿಗಳ ಬಹು ಕಾಲದ ಬೇಡಿಕೆಯನ್ನೀ ಚಿತ್ರ ತಂಡ ಇಂದು ಪೂರೈಸಿದೆ‌. https://youtu.be/ALZASy5zbZ8 "ಮ್ಯಾಕ್ಸ್" ಒಂದು ಮಾಸ್ ಚಿತ್ರವಾಗಿದ್ದು, ಇದನ್ನು ವಿಜಯ್...

ಎಲ್ಲದಕ್ಕೂ ಸಿನಿಮಾ ದೂಷಿಸಿದರೇ ಹೇಗೆ? ಸಿನಿಮಾ ಕೇವಲ ಮನರಂಜನಾ ಮಾಧ್ಯಮ: ಡಾ.ಶಿವರಾಜ್‌ಕುಮಾರ್

Dharwad News: ಧಾರವಾಡ: ಇಂದು ಭೈರತಿ ರಣಗಲ್ ಸಿನಿಮಾ ಪ್ರಮೋಷನ್ ಸಲುವಾಗಿ ಹುಬ್ಬಳ್ಳಿ- ಧಾರವಾಡಕ್ಕೆ ಬಂದಿದ್ದ ಡಾ.ಶಿವರಾಜ್‌ಕುಮಾರ್, ಮಾದಕ ವಸ್ತು ವಿರೋಧಿ ಅಭಿಯಾನದಲ್ಲಿ ಭಾಗಿಯಾಗಿದ್ದರು. https://youtu.be/tBf2LWeJ4Co ಬಳಿಕ ಮಾತನಾಡಿದ ಶಿವರಾಜ್‌ಕುಮಾರ್, ಇದರ ಬಗ್ಗೆ ಜಾಗೃತಿ ಮೂಡಿಸೋಕೆ ನಾನು ಬಂದಿರುವೆ. ಹು-ಧಾ ಪೊಲೀಸ್ ಆಯುಕ್ತರು ಕೇಳಿಕೊಂಡಿದ್ದರು. ಹೀಗಾಗಿ ನಾನೂ ಈ ಜಾಗೃತಿಯಲ್ಲಿ ಭಾಗಿಯಾಗಿದ್ದೇನೆ. ಇಂತಹ ಅಭಿಯಾನಕ್ಕೆ ಬೆಂಬಲ ಕೊಡುವೆ....

ಯಶ್-ರಿಷಭ್ ಗೆ ಅಕ್ಷಯ್ ಸಲಾಂ ಕೆಜಿಎಫ್-ಕಾಂತಾರ ಹೊಗಳಿದ ದೇವಗನ್!

Sandalwood News: ಭಾರತೀಯ ಚಿತ್ರರಂಗದಲ್ಲೇ ಇದೀಗ ಸೌತ್ ಇಂಡಿಯನ್ ಸಿನಿಮಾರಂಗದ ಬಗ್ಗೆ ಎಲ್ಲರೂ ಮಾತಾಡುವಂತಾಗಿದೆ. ಬರೀ ಭಾರತೀಯ ಚಿತ್ರರಂಗ ಮಾತಾಡುತ್ತಿಲ್ಲ. ಬದಲಾಗಿ ಇಡೀ ವಿಶ್ವವೇ ನಮ್ಮ ಸೌತ್ ಫಿಲ್ಮ್ಸ್ ಬಗ್ಗೆ ಪ್ರೀತಿಯಿಂದ ಮಾತಾಡುತ್ತಿದೆ. ಇದಕ್ಕೆ ಕಾರಣ, ಸೌತ್ ಇಂಡಿಯನ್ ಫಿಲ್ಮ್ಸ್ ನಲ್ಲಿರುವ ಕಂಟೆಂಟ್. ಹೌದು, ಈ ಕಾರಣಕ್ಕಾಗಿಯೇ ಇಂದು ಬಾಲಿವುಡ್ ಮಂದಿ ಕೂಡ ನಮ್ಮ...

ಧನುಷ್ ವಿರುದ್ಧ ನಯನಾತಾರ ಕೆಂಡ! ಸಿಟ್ಟೇಕೆ ಸಿಡುಕೇಕೆ ಲೇಡಿ ಸೂಪರ್ ಸ್ಟಾರ್?

Sandalwood News: ಸೌತ್ ಇಂಡಿಯಾದ ಲೇಡಿ ಸೂಪರ್ ಸ್ಟಾರ್  ಸೂಪರ್‌ಸ್ಟಾರ್  ನಯನತಾರಾ ಅದೇಕೋ, ಇದ್ದಕ್ಕಿದ್ದಂತೆಯೇ ನಟ ಧನುಷ್ ವಿರುದ್ಧ ಬೇಸರ ಹೊರಹಾಕಿದ್ದಾರೆ. ಅದಕ್ಕೆ ಕಾರಣವೂ ಇದೆಯನ್ನಿ. ತಮ್ಮ ಇನ್ ಸ್ಟಾ ಗ್ರಾಂ ಮೂಲಕ ಅವರು ಬಹಿರಂಗ ಪತ್ರವನ್ನು ಬರೆದಿದ್ದಾರೆ. ಎಲ್ಲಾ ಸರಿ, ಅಷ್ಟಕ್ಕೂ ಧನುಷ್ ಮೇಲೆ ನಯನತಾರಾ  ಅವರಿಗೆ ಸಿಟ್ಟೇಕೆ?  ಇನ್‌ಸ್ಟಾಗ್ರಾಂ ಮೂಲಕ ಸುದೀರ್ಘ ...
- Advertisement -spot_img

Latest News

ವಿದ್ಯುತ್‌ ಕಂಬ ಏರಿದ ಕೈ ಶಾಸಕ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ!

ಕಾಂಗ್ರೆಸ್ ಶಾಸಕರೊಬ್ರು, ತಮ್ಮ ಕ್ಷೇತ್ರದಲ್ಲಿ ನಿರಂತರ ವಿದ್ಯುತ್ ಕಡಿತದಿಂದ ರೋಸಿ ಹೋಗಿ, ವಿದ್ಯುತ್ ಇಲಾಖೆಯ ಮೂವರು ಅಧಿಕಾರಿಗಳ ಮನೆಗೆ, ತಾವೇ ಕಂಬ ಹತ್ತಿ ವಿದ್ಯುತ್ ಸಂಪರ್ಕ...
- Advertisement -spot_img