ಕನ್ನಡತಿ ಸಿರಿಯಲ್ನಲ್ಲಿ ಬರುವ ಪ್ರಮುಖ ಪಾತ್ರಗಳಲ್ಲಿ ಅಮ್ಮಮ್ಮನ ಪಾತ್ರ ಕೂಡಾ ಒಂದು. ಈ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಎಲ್ಲರ ಪ್ರೀತಿಗೆ ಪಾತ್ರರಾದವರು ಚಿತ್ಕಳಾ ಬಿರಾದಾರ್. ಈ ಮುಂಚೆ ನಾವು ಇವರನ್ನು ಹಲವು ಸಿನಿಮಾ, ಧಾರಾವಾಹಿಗಳಲ್ಲಿಯೂ ನೋಡಿದ್ದೇವೆ. ಆದ್ರೆ ಇವರಿಗೆ ಉತ್ತಮಮ ವೇದಿಕೆ ಕಲ್ಪಿಸಿಕೊಟ್ಟಿದ್ದು ಮಾತ್ರ ಕನ್ನಡತಿ ಸಿರಿಯಲ್. ಈ ಧಾರಾವಾಹಿಯಲ್ಲಿ ಬರುವ ಅಮ್ಮಮ್ಮನ ಪಾತ್ರವನ್ನ...
www.karnatakatv.net:ರೋರಿಂಗ್ ಸ್ಟಾರ್ ಶ್ರೀಮುರುಳಿ ಅಭಿನಯದ, ಸ್ಯಾಂಡಲ್ವುಡ್ ಮಾತ್ರವಲ್ಲದೆ ಟೊಲ್ಲಿವುಡ್, ಕಾಲಿವುಡ್ನಲ್ಲು ನಿರೀಕ್ಷೆ ಮೂಡಿಸಿರುವ ಮದಗಜ ಚಿತ್ರವು ಡಿಸೆಂಬರ್ 3 ರಂದು ತೆರೆಕಾಣಲಿದೆ. ಇನ್ನೇನು ಕೆಲವೇದಿನಗಳು ಬಾಕಿಯಿದ್ದು, ಸಿನಿಮಾ ರಿಲೀಸ್ಗೆ ಬೇಕಾಗಿರುವ ಥಿಯೇಟರ್ ತಯಾರಿ ಹಾಗೂ ವಿತರಕರಕೊಂದಿಗೆ ಚಿತ್ರ ವ್ಯಾಪಾರ ಬಗ್ಗೆ ಮಾತುಕತೆ ನಡೆಯುತ್ತಿದೆ. ಮತ್ತೊಂದು ಕಡೆ ಸಿನಿಮಾ ಡಬ್ಬಿಂಗ್ ರೈಟ್ಸ್ ವ್ಯವಹಾರ ಕೂಡ ನಡೆಯುತ್ತಿದೆ.
ಪಕ್ಕ...
www.karnatakatv.net:ದೀಪಾವಳಿ ಹಬ್ಬವನ್ನು ಗಮನದಲ್ಲಿ ಇಟ್ಟುಕೊಂಡು ಭಜರಂಗಿ2 ಸಿನಿಮಾವನ್ನು ರಿಲೀಸ್ ಮಾಡಲಾಗಿತ್ತು. ಅಕ್ಟೋಬರ್ 29ರಂದು ಭಜರಂಗಿ2 ಚಿತ್ರಮಂದಿರಗಳಿಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿತ್ತು. ಫಸ್ಟ್ ಡೇ ಫಸ್ಟ್ ಶೋ ನೋಡಿದ ಶಿವರಾಜ್ಕುಮಾರ್ ಫ್ಯಾನ್ಸ್ ಗಳು ಫುಲ್ ಖುಷಿಯಾಗಿದ್ದರು. ಕಥೆ, ಚಿತ್ರಕಥೆ, ಶಿವಣ್ಣನ ನಟನೆ, ಹರ್ಷ ನಿರ್ದೇಶಕನಕ್ಕೆ ಪ್ರೇಕ್ಷಕರು ಫಿದಾ ಆಗಿದ್ದು, ಅದರಲ್ಲೂ ಸಿನಿಮಾಗಾಗಿ ಬಳಸಿದ ಗ್ರಾಫಿಕ್ಸ್ ಕಂಡು...
www.karnatakatv.netಕೊರೊನಾ ಕೊರೊನಾ ಕೊರೊನಾ ಈ ಮೂರಕ್ಷರದ ಶಬ್ದ ಬಿಟ್ಟರೆ ಮತ್ಯಾವ ವರ್ಲ್ಡ್ ಕೂಡ ಕಿವಿ ಮೇಲೆ ಕೇಳ್ತಿಲ್ಲ. ಕಣ್ಣುಗಳು ಡೆಡ್ಲಿಕೊರೋನಾ ಅಟ್ಟಹಾಸವನ್ನ ಬಿಟ್ಟರೆ ಬೇರೆನೂ ನೋಡಿಲ್ಲ. ಅದ್ಯಾವಾಗ ನಮ್ಮ ಗವರ್ನಮೆಂಟ್ ಥಿಯೇಟರ್ ಆರಂಭಕ್ಕೆ ಅವಕಾಶ ಕೊಡುತ್ತೋ, ಅದ್ಯಾವಾಗ ನಮ್ಮ ಬಾಸ್ ಮೂವೀಸ್ ಬಿಗ್ಸ್ಕ್ರೀನ್ ಮೇಲೆ ಮೂಡುತ್ತೋ, ನಮ್ಮ ಆರಾಧ್ಯದೈವನ ಹೊತ್ತುಮೆರೆಸೋ ದಿವ್ಯಕ್ಷಣ ಅದ್ಯಾವಾಗ ಕೂಡಿಬರುತ್ತೋ...
ಇಂದು ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ ಹುಟ್ಟುಹಬ್ಬವಾಗಿದ್ದು, ಸ್ಯಾಂಡಲ್ವುಡ್ ಗಣ್ಯರೆಲ್ಲ ರಕ್ಷಿತಾಗೆ ವಿಶ್ ಮಾಡಿದ್ದಾರೆ. ಕೇಕ್ ಕಟ್ ಮಾಡಿ, ರಕ್ಷಿತಾ ಬರ್ತ್ಡೇ ಸೆಲೆಬ್ರೇಟ್ ಮಾಡಿರುವ ನಟ, ನಿರ್ದೇಶಕ ಪ್ರೇಮ್, ಇನ್ಸ್ಟಾಗ್ರಾಮ್ನಲ್ಲಿ ಈ ವೀಡಿಯೋ ಹಾಕುವ ಮೂಲಕ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದಾರೆ. ನಾನು ನಿನ್ನನ್ನು ಹೇಗೆ ವಿವರಿಸಬಲ್ಲೆ..? ಸ್ನೇಹಿತೆ, ಪ್ರೇಮಿ, ಹೆಂಡತಿ ಅಥವಾ ತಾಯಿ..? ನಾನು...
ಈ ಮೊದಲು ಡಿ.ಕೆ ಮತ್ತು ಲವ್ ಯೂ ಆಲಿಯಾ ಸಿನಿಮಾದಲ್ಲಿ ಮಾದಕ ನೃತ್ಯಕ್ಕೆ ಹೆಜ್ಜೆ ಹಾಕಿದ್ದ ನಟಿ ಸನ್ನಿ ಲಿಯೋನ್, ಇದೀಗ ಮತ್ತೊಮ್ಮೆ ಸ್ಯಾಂಡಲ್ವುಡ್ಗೆ ಎಂಟ್ರಿ ನೀಡುತ್ತಿದ್ದಾರೆ. ಕನ್ನಡದ ಚಾಂಪಿಯನ್ ಸಿನಿಮಾದಲ್ಲಿ ಮಾದಕ ನೃತ್ಯ ಮಾಡಲಿದ್ದಾರೆ ಸನ್ನಿ.
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ
9113649531
ಸಾವಯವ ಕಡಲೆಕಾಯಿ ಎಣ್ಣೆ
ಮರದ ಗಾಣದಿಂದ ತಯಾರಿಸಿದ ಗಾಣದ...
ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಮುಂದಿನ ಸಿನಿಮಾ ಸಖತ್, ಸಖತ್ ಆಗೇ ಸುದ್ದಿ ಮಾಡ್ತಿದೆ. ಈ ಸಿನಿಮಾದಲ್ಲಿ ಗಣೇಶ್, ಕುರುಡನ ಪಾತ್ರದಲ್ಲಿ ನಟಿಸಿದ್ದಾರೆ. ಸಿಂಪಲ್ ಸುನಿ ಮತ್ತು ಗಣೇಶ್ ಕಾಂಬಿನೇಶನ್ನಲ್ಲಿ ಮೂಡಿ ಬರುತ್ತಿರುವ ಎರಡನೇಯ ಸಿನಿಮಾ ಇದಾಗಿದೆ.
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ
9113649531
https://youtu.be/IstbUnNsKSQ
ಸಾವಯವ ಕಡಲೆಕಾಯಿ ಎಣ್ಣೆ
ಮರದ ಗಾಣದಿಂದ ತಯಾರಿಸಿದ ಗಾಣದ...
67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಸ್ಯಾಂಡಲ್ವುಡ್ನಲ್ಲಿ ಅವನೇ ಶ್ರೀಮನ್ನಾರಾಯಣ ಸಿನಿಮಾಗೆ ಬೆಸ್ಟ್ ಸ್ಟಂಟ್ ಅವಾರ್ಡ್ ನೀಡಲಾಗಿದೆ. ವಿಕ್ರಂ ಮೋರ್ ಅವರು ಸಾಹಸ ನಿರ್ದೇಶನ ಮಾಡಿದ್ದರು. ಮನೋಜ್ ಕುಮಾರ್ ನಿರ್ದೇಶನದ ಅಕ್ಷಿ ಸಿನಿಮಾಗೆ ಅತ್ಯುತ್ತಮ ಸಿನಿಮಾ ಪ್ರಶಸ್ತಿ ನೀಡಲಾಗಿದೆ. ಪ್ರೀತಂ ಶೆಟ್ಟಿ ನಿರ್ದೇಶನದ ಪಿಂಗಾರ ಎಂಬ ತುಳು ಸಿನಿಮಾಗು ಕೂಡ ಪ್ರಶಸ್ತಿ ಸಿಕ್ಕಿದೆ....
ಸದ್ಯ ಸ್ಯಾಂಡಲ್ವುಡ್ನಲ್ಲಿ ರಾಬರ್ಟ್ ಸಿನಿಮಾದ್ದೇ ಹವಾ. ಎಲ್ಲಿ ನೋಡಿದರಲ್ಲಿ ಡಿಬಾಸ್ ಅಭಿನಯದ್ದೇ ಗುಣಗಾನ. ಬಾಕ್ಸಾಫೀಸ್ ಕೊಳ್ಳೆ ಹೊಡಿಯೋದು ಗ್ಯಾರಂಟಿ ಅನ್ನೋ ರೇಂಜ್ಗೆ ರಾಬರ್ಟ್ ಸಿನಿಮಾ ಓಡುತ್ತಿದೆ. ಇದೇ ಸಂಭ್ರಮದ ಮಧ್ಯೆ ಡಿಬಾಸ್ ದರ್ಶನ್ ಮಂತ್ರಾಲಯಕ್ಕೆ ಭೇಟಿ ನೀಡಿ, ರಾಯರ ದರ್ಶನ ಮಾಡಿ, ಆಶೀರ್ವಾದ ಪಡೆದಿದ್ದಾರೆ.
ಮಂತ್ರಾಲಯದ ಸುಬುದೇಂದ್ರ ಶ್ರೀಗಳ ಆಶೀರ್ವಾದ ಪಡೆದ ದರ್ಶನ್, ಮಂತ್ರಾಲಯದಲ್ಲಿರುವ ಗೋವುಗಳನ್ನ...
ಕೊರೋನಾ ಲಾಕ್ ಡೌನ್, ಅನ್ ಲಾಕ್ ಡೌನ್ ಬಳಿಕ ಕನ್ನಡ ಚಿತ್ರರಂಗ ಹಳೆಯ ದಿನಗಳಿಗೆ ಮರಳುತ್ತಿದೆ. ಎಂದಿನಂತೆ ಶುಭ ಶುಕ್ರವಾರದಂದೂ ನಾಲ್ಕೈದು ಸಿನಿಮಾಗಳು ಥಿಯೇಟರ್ ಅಂಗಳಕ್ಕೆ ಕಾಲಿಡಲು ರೆಡಿಯಾಗ್ತಿದೆ. ಅದರಂತೆ ಈ ವಾರದ ಬೆಳ್ಳಿಪರದೆಯ ಮೇಲೆ ನಾಲ್ಕು ಸಿನಿಮಾಗಳ ದರ್ಬಾರ್ ಶುರುವಾಗ್ತಿದೆ.
ಅದ್ರಲ್ಲಿ ಮೊದಲನೆಯದಾಗಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಜಾಕಿ ಭಾವನಾ ನಟನೆಯ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...