Tuesday, March 17, 2026

kannada movies

ಮೇಘನಾ ಹೆಸರಲ್ಲಿ ಮೂಡಿತು ಚಿರು ಫೋಟೋ

ನಟ ಚಿರು ಹಠಾತ್ ನಿಧನದಿಂದ ಸಪ್ಪೆಯಾಗಿದ್ದ ಮೇಘನಾ ಜೀವನದಲ್ಲಿ ಗಂಡು ಮಗುವಿನ ಆಗಮನದ ಮೂಲಕ ಸಂತಸ ಮನೆ ಮಾಡಿತ್ತು. ಮಗು ಹುಟ್ಟಿದಾಗ ಚಿರು ಫ್ಯಾನ್ಸ್ ಅದಕ್ಕೆ ತೊಟ್ಟಿಲು ನೀಡಿ ಮೇಘನಾಗೆ ಸರ್ಪ್ರೈಸ್ ನೀಡಿದ್ದರು. ಇದೀಗ ಚಿರು ಫ್ಯಾನ್‌ ಒಬ್ಬರು ಮೇಘನಾ ಹೆಸರು ಬರೆದು ಅದರಲ್ಲೇ ಚಿರು ಚಿತ್ರವನ್ನ ಬಿಡಿಸಿದ್ದಾರೆ. ಈ ಮೂಲಕ ಮೇಘನಾಗೆ ಇನ್ನೊಂದು...

ಬಾಲಿವುಡ್‌ಗೆ ಎಂಟ್ರಿ ಕೊಡಲಿದ್ದಾರೆ ರಶ್ಮಿಕಾ ಮಂದಣ್ಣ..!

ಸ್ಯಾಂಡಲ್‌ವುಡ್‌ನಿಂದ ಜರ್ನಿ ಶುರು ಮಾಡಿ, ಟಾಲಿವುಡ್, ತಮಿಳು ಸಿನಿರಂಗದಲ್ಲಿ ತನ್ನದೇ ಛಾಪು ಮೂಡಿಸಿರುವ ನಟಿ ರಶ್ಮಿಕಾ ಮಂದಣ್ಣ, ಇದೀಗ ಬಾಲಿವುಡ್‌ಗೆ ಎಂಟ್ರಿ ಕೊಡೋಕ್ಕೆ ರೆಡಿಯಾಗಿದ್ದಾರೆ. https://youtu.be/l2xgWc8USb0 ಎರಡು ಬಾರಿ ಬಾಲಿವುಡ್‌ ಸಿನಿಮಾಗೆ ಸೆಲೆಕ್ಟ್ ಆಗಿ ಮತ್ತೆ ರಿಜೆಕ್ಟ್ ಆಗಿದ್ದರು ಎಂದು ರಶ್ಮಿಕಾ ಬಗ್ಗೆ ಕೆಲ ಸುದ್ದಿಗಳು ಹರಿದಾಡತೊಡಗಿತ್ತು. ಇದೀಗ ಮತ್ತೆ ರಶ್ಮಿಕಾ ಬಾಲಿವುಡ್‌ಗೆ ಎಂಟ್ರಿ ಕೊಡುವ...

ಸಾವಿರ ಕೋಟಿಯ ಒಡೆಯ ಸಲ್ಮಾನ್ ಖಾನ್: ಅವರ ಒಟ್ಟು ಆಸ್ತಿ ಕೇಳಿದ್ರೇ ಶಾಕ್ ಆಗ್ತೀರಾ..!

ಬಾಲಿವುಡ್‌ನ ಬ್ಯಾಡ್‌ಬಾಯ್ ಅಂತಾನೇ ಪ್ರಖ್ಯಾತಿ ಗಳಿಸಿರುವ ಸಲ್ಮಾನ್ ಖಾನ್, ಬಹುಬೇಡಿಕೆ ಇರುವ ಮತ್ತು ತನ್ನದೇ ಸ್ಟೈಲ್ ಮೆಂಟೇನ್ ಮಾಡಿರುವ ನಟ. ವರ್ಷಕ್ಕೆ ಒಂದು ಸಿನಿಮಾದಲ್ಲಿ ನಟಿಸಿ, ಅದನ್ನ ರಂಜಾನ್ ದಿನ ರಿಲೀಸ್ ಮಾಡೋ ಸಲ್ಮಾನ್ ಖಾನ್, ಬಿಗ್‌ಬಾಸ್‌ನ ನಿರೂಪಕ ಕೂಡ ಹೌದು. ಹಾಗಾದ್ರೆ ಬಹುಬೇಡಿಕೆಯ ಈ ನಟನ ಆಸ್ತಿ ಎಷ್ಟು..? ಈತನ ಬಳಿ ಯಾವ...

ಮಿಸ್ ಯೂ ಚಿರು ಮಗನೇ :ಚಿರುನನ್ನು ನೆನೆದು ಭಾವುಕರಾದ ಅರ್ಜುನ್ ಸರ್ಜಾ

ಸ್ಯಾಂಡಲ್‌ವುಡ್ ನಟ ಚಿರಂಜೀವಿ ಸರ್ಜಾ ನಿಧನರಾದಾಗ ಅರ್ಜುನ್ ಸರ್ಜಾ ಶೂಟಿಂಗ್ ಸ್ಥಗಿತಗೊಳಿಸಿ, ಚೆನ್ನೈನಿಂದ ಬೆಂಗಳೂರಿಗೆ ಬಂದಿದ್ದರು. ಮಗನಂತಿದ್ದ ಚಿರು ನಿಧನಕ್ಕೆ ಸಂತಾಪ ಹೊರಹಾಕಿದ್ದರು. ಇದೀಗ ಮತ್ತೆ ಈ ಬಗ್ಗೆ ಟ್ವೀಟ್ ಮಾಡಿರುವ ಅರ್ಜುನ್ ಸರ್ಜಾ, ಚಿರುವನ್ನು ನೆನೆದು ಭಾವುಕರಾಗಿದ್ದಾರೆ. https://youtu.be/1Rm5vKaU31Y ಈ ಬಗ್ಗೆ ಟ್ವೀಟ್ ಮಾಡಿರುವ ಅರ್ಜುನ್ ಸರ್ಜಾ, ಚಿರು ಮಗನೇ ನಿನ್ನನ್ನು ಎಷ್ಟು ಮಿಸ್ ಮಾಡಿಕೊಳ್ಳುತ್ತಿದ್ದೇನೆ...

ಇಡೀ ಮೇಘನಾ ರಾಜ್ ಕುಟುಂಬಕ್ಕೆ ತಗುಲಿದ ಕೊರೊನ ಸೋಂಕು..

ಕೊರೊನಾ ಮಹಾಮಾರಿ ಈಗಾಗಲೇ ಹಲವು ಜನರ ಜೀವನವನ್ನ ಹಾಳು ಮಾಡಿದೆ. ಸ್ಯಾಂಡಲ್‌ವುಡ್‌ನ ಹಲವರಿಗೆ ಕೊರೊನಾ ಬಂದು, ಚಿಕಿತ್ಸೆ ಪಡೆದು ಆರೋಗ್ಯವಾಗಿದ್ದಾರೆ. ಇದೀಗ ಕೊರೊನಾ ಮಹಾಮಾರಿ ಮೇಘನಾರಾಜ್ ಕುಟುಂಬವನ್ನ ಆವರಿಸಿದೆ. ಪುಟ್ಟ ಚಿರು ಕಂದನಿಗೂ ಕೊರೊನಾ ತಗಲಿರುವುದು ಧೃಡಪಟ್ಟಿದೆ. https://youtu.be/vK77yKd5TU0 ಮೇಘನಾ ರಾಜ್, ಸುಂದರ್ ರಾಜ್, ಪ್ರಮಿಳಾ ಜೋಶಾಯ್ ಸೇರಿ ಮಗುವಿಗೂ ಕೂಡ ಕೊರೊನಾ ತಗುಲಿದೆ. ಮೊದಲು...

ಬಿಗ್‌ಬಾಸ್ ಲೀಸ್ಟ್ ರೆಡಿ..!: ಸೀಸನ್ 8ಕ್ಕೆ ಇವರೆಲ್ಲ ಬರ್ತಾರಾ..?

ಸಖತ್ ಟಿಆರ್‌ಪಿ ಗಿಟ್ಟಿಸೋ ರಿಯಾಲಿಟಿ ಶೋಗಳಲ್ಲಿ ಬಿಗ್‌ಬಾಸ್ ಶೋ ಕೂಡಾ ಒಂದು. ನಾಳೆ ಏನಾಗ್ಬಹುದು..?ಯಾರು ಶೋನಿಂದ ಹೊರಗೆ ಹೋಗ್ತಾರೆ..? ಏನ್ ಟಾಸ್ಕ್ ಇರತ್ತೆ ಅನ್ನೋ ಬಗ್ಗೆ ಅಲ್ಲಿರೋ ಸ್ಪರ್ಧಿಗಳಿಗಿಂತ ವೀಕ್ಷಕರಿಗೇ ಕುತೂಹಲ ಜಾಸ್ತಿ. 2020ರಲ್ಲಿ ಬಿಗ್‌ಬಾಸ್ ಶುರುವಾಗಬೇಕಿತ್ತು. ಕೊರೊನಾ ಭೀತಿಯಿಂದ ಬಿಗ್‌ಬಾಸ್ ಶುರು ಮಾಡಿರಲಿಲ್ಲ. ಆದ್ರೆ ತೆಲುಗು, ತಮಿಳ್ ಚಾನೆಲ್‌ಗಳಲ್ಲಿ ಬಿಗ್‌ಬಾಸ್ ಶುರುವಾಗಿ,...

ಡಾರ್ಲಿಂಗ್ ಪ್ರಭಾಸ್ ಆಸ್ತಿ ಎಷ್ಟು..? ಅವರ ಬಳಿ ಎಷ್ಟು ಕಾರ್ ಇದೆ ಗೊತ್ತಾ..?

ಪ್ರಭಾಸ್.. ಈ ಹೆಸರನ್ನ ಕೇಳದ ಸಿನಿಪ್ರೇಮಿಗಳಿಲ್ಲ. 4 ವರ್ಷಗಳ ಹಿಂದೆ ಬರೀ ತೆಲಗು ಫಿಲ್ಮ್ ಇಂಡಸ್ಟ್ರಿಯಲ್ಲಿ ಫೇಮಸ್ ಇದ್ದ ಪ್ರಭಾಸ್, ಬಾಹುಬಲಿ ತೆರೆಕಂಡ ಬಳಿಕ ನ್ಯಾಷನಲ್ ಸ್ಟಾರ್ ಆದ್ರು. ನಂತರ ಸಾಹೋ ಚಿತ್ರದ ಮೂಲಕ ಬಾಲಿವುಡ್‌ಗೂ ಲಗ್ಗೆ ಇಟ್ಟರು. ಇದೀಗ, ಸ್ಟಾರ್ ಡೈರೆಕ್ಟರ್ ಪ್ರಶಾಂತ್ ನೀಲ್ ಚಿತ್ರವಾದ ಸಲಾರ್ ಚಿತ್ರದಲ್ಲಿ ಮಿಂಚಲು ಸಜ್ಜಾಗಿದ್ದಾರೆ. 2002ರಲ್ಲಿ ಈಶ್ವರಿ...

ಬಿಗ್‌ಬಿ ಅಮಿತಾಬಚ್ಚನ್ ಎಷ್ಟು ಕೋಟಿ ಆಸ್ತಿಯ ಒಡೆಯ ಗೊತ್ತಾ..?

ಡಾನ್‌ ಕೋ ಪಕಡ್ನಾ ಮುಶ್ಕಿಲ್‌ ಹೀ ನಹೀ ನಾ ಮುಮ್ಕಿನ್‌ ಹೈ ಅನ್ನೋ ಡೈಲಾಗ್ ಕೇಳಿದ ತಕ್ಷಣ ಸಿನಿಪ್ರೇಮಿಗಳಿಗೆ ನೆನಪಿಗೆ ಬರೋದು ಯಂಗ್ ಆ್ಯಂಡ್ ಎನರ್ಜಿಟಿಕ್ ಹೀರೋ, ಬಿಗ್‌ಬಿ ಅಂತಾ ಬಿರುದು ಗಳಿಸಿರೋ ಅಮಿತಾಬ್ ಬಚ್ಚನ್. https://youtu.be/ZHQs8hzn83c ಸಲ್ಮಾನ್, ಶಾರೂಖ್, ಆಮೀರ್‌ರಂಥಹ ಸಾವಿರಾರು ನಟರು ಬಂದು ಹೋದ್ರೂ, ಸಿನಿಪ್ರೇಮಿಗಳ ಮನಸ್ಸಿನಲ್ಲಿ ಅಜರಾಮರವಾಗಿ ಉಳಿಯೋ ಹೆಸರು ಅಮಿತಾಬಚ್ಚನ್....

ಸೂಪರ್‌ಸ್ಟಾರ್ ರಜನಿಕಾಂತ್ ಎಷ್ಟು ಆಸ್ತಿಯ ಒಡೆಯ ಗೊತ್ತಾ..?

ಸೂಪರ್‌ಸ್ಟಾರ್ ರಜನಿಕಾಂತ್. ಹುಟ್ಟಿ ಬೆಳೆದಿದ್ದು ಕರ್ನಾಟಕದಲ್ಲಾದರೂ, ಚಿತ್ರರಂಗದಲ್ಲಿ ಹೆಸರು ಸಾಧಿಸಿದ್ದು ಮಾತ್ರ ತಮಿಳಿನಲ್ಲಿ. ತಮಿಳಿಗರ ತೈಲವಾ ಎನ್ನಿಸಿಕೊಂಡಿರುವ ರಜನಿಕಾಂತ್, ಬಾಲಿವುಡ್, ಹಾಲಿವುಡ್ ರೇಂಜ್‌ಗೆ ಫೇಮಸ್ ಅಂದ್ರೆ ತಪ್ಪಾಗಲ್ಲ. ಇವರ ಯಾವುದಾದರೂ ಸಿನಿಮಾ ರಿಲೀಸ್ ಆಗತ್ತೆ ಅಂತಾದ್ರೆ, ಅಂದು ರಜನಿ ಫ್ಯಾನ್ಸ್‌ಗೆ ಹಬ್ಬವೋ ಹಬ್ಬ. https://youtu.be/ccoEv6uptLk 1950 ಡಿಸೆಂಬರ್ 12ರಂದು ಜನಿಸಿದ ರಜನಿಕಾಂತ್, ಮೊದಲು ಬೆಂಗಳೂರಿನ ಬಿಎಂಟಿಸಿ...

ಪ್ರಭಾಸ್ ಜೊತೆ ಸೇರಿ ಹೊಸ ಪ್ರಯೋಗಕ್ಕೆ ಮುಂದಾದ ಪ್ರಶಾಂತ್: ಸಲಾರ್ ಪೋಸ್ಟರ್ ರಿಲೀಸ್..

ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್, ಮತ್ತೊಂದು ಪ್ಯಾನ್ ಇಂಡಿಯನ್ ಸಿನಿಮಾ ಮಾಡ್ತಾರೆ, ಅದರಲ್ಲಿ ತೆಲುಗು ಹೀರೋ ಇರ್ತಾರೆ ಅಂತಾ ಮೊದಲೇ ಸುದ್ದಿ ಹರಿದಾಡಿತ್ತು. ಇಂದು ಅದು ನಿಜ ಅಂತಾ ಸಾಬೀತಾಗಿದೆ. ಬಾಹುಬಲಿ ಖ್ಯಾತಿಯ ಪ್ರಭಾಸ್ ಪ್ರಶಾಂತ್ ನೀಲ್‌ರ ಮುಂದಿನ ಸಿನಿಮಾದಲ್ಲಿ ನಾಯಕನಟನಾಗಿ ಆಯ್ಕೆಯಾಗಿದ್ದಾರೆ. ಈ ಸಿನಿಮಾಗೆ ಸಲಾರ್ ಎಂದು ನಾಮಕರಣ ಮಾಡಲಾಗಿದ್ದು, ಪೋಸ್ಟರ್ ರಿಲೀಸ್...
- Advertisement -spot_img

Latest News

ಆಸ್ಪತ್ರೆ ಅವ್ಯವಸ್ಥೆಗೆ ಜನರ ಆಕ್ರೋಶ; ಸ್ಥಳದಲ್ಲೇ ಸಮಸ್ಯೆ ಬಗೆಹರಿಸಿದ DC!

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮತ್ತಿಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಇಂದು ಜನಸಂಪರ್ಕ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ...
- Advertisement -spot_img