ನಿನ್ನೆ ಡಾ. ಅಂಬರೀಶ್ ಅವರ 2ನೇ ಪುಣ್ಯಸ್ಮರಣೆ ಅಂಗವಾಗಿ ಬೆಂಗಳೂರಿನಲ್ಲಿ ಅಂಬರೀಶ್ ಸಮಾಧಿಗೆ ಪೂಜೆ ಸಲ್ಲಿಸಿ, ಕೆಲ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿತ್ತು. ಅದೇ ರೀತಿ ಇಂದು ರೆಬೆಲ್ ಸ್ಟಾರ್ ಹುಟ್ಟೂರಾದ ಮಂಡ್ಯ ಜಿಲ್ಲೆಯಲ್ಲಿ ಹಲವು ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮಗಳಲ್ಲಿ ಸಂಸದೆ ಸುಮಲತಾ ಅಂಬರೀಷ್ ಭಾಗಿಯಾಗಿದ್ದು, ಇವರಿಗೆ ಮಗ ಅಭಿಷೇಕ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ರಾಕ್ಲೈನ್...
ಮೊದಲೆಲ್ಲ ದೇಹದ ತೂಕ ಇಳಿಸಿಕೊಳ್ಳುವುದು ಅಪರೂಪವಾಗಿತ್ತು. ಆರೋಗ್ಯಕರ ಊಟ ಸೇವಿಸಿ, ಹಣ್ಣಿನ ರಸ, ತರಕಾರಿ ಹಣ್ಣು ಹಂಪಲು ತಿಂದು ತೂಕ ಇಳಿಸಿಕೊಳ್ಳುತ್ತಿದ್ದರು. ಆದ್ರೆ ಇತ್ತೀಚಿಗೆ ಡಯಟ್ ಅನ್ನೋದು ಫ್ಯಾಷನ್ ಆಗಿಬಿಟ್ಟಿದೆ. ಮನಸ್ಸಿಗೆ ಬಂದಂತೆ ಡಯಟ್ ಮಾಡಿ, ಎಡವಟ್ಟು ಮಾಡಿಕೊಳ್ಳುವವರೇ ಹೆಚ್ಚು. ಇಂಥ ಘಟನೆಯೊಂದು ನಡೆದಿದ್ದು ನಟಿಯೊಬ್ಬರು ಡಯಟ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ.
https://youtu.be/pkHi_u5QCFI
ಬಾಲಿವುಡ್ ನಟಿ...
ಭಾರತೀಯ ಚಿತ್ರರಂಗದ ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ(74) ವಿಧಿವಶರಾಗಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ, ತುಳಿ ಭಾಷೆಗಳ ಹಾಡಿಗೆ ಎಸ್.ಪಿ.ಬಿ ಧ್ವನಿಯಾಗಿದ್ದರು. ಇಂದು ಮಧ್ಯಾಹ್ನ 1ಗಂಟೆ 4 ನಿಮಿಷಕ್ಕೆ, ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಈ ಬಗ್ಗೆ ಎಸ್ಪಿಬಿ ಪುತ್ರ ಸ್ಪಷ್ಟಪಡಿಸಿದ್ದಾರೆ.
https://youtu.be/eFyZi0RgMSE
ಈ ಮೊದಲು ಕೊರೊನಾ ಜಯಿಸಿ ಬಂದಿದ್ದ ಎಸ್ಪಿಬಿ, ಕೆಲ ದಿನಗಳಿಂದಲೂ...
ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ದಂಧೆ ಬಗ್ಗೆ ಭರ್ಜರಿ ಚರ್ಚೆ, ಆರೋಪ, ಪ್ರತ್ಯಾರೋಪ ನಡೆಯುತ್ತಿದೆ. ಈಗಾಗಲೇ ಇಂದ್ರಜೀತ್ ಲಂಕೇಶ್ ವಿಚಾರಣೆ ನಡೆದಿದ್ದು, ಪುರಾವೆ ನೀಡಿದ್ದೇನೆ, ಸಿಸಿಬಿ ತನಿಖೆ ನಡೆಸುತ್ತದೆ ಎಂದು ಹೇಳಿದ್ದಾರೆ.
https://youtu.be/Ww4kaZI3iYQ
ಇನ್ನು ನಿನ್ನೆ ನಟಿ ರಾಗಿಣಿ ಪ್ರಿಯಕರ ರವಿಶಂಕರ್ರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಆತ ರಾಗಿಣಿ ಹೆಸರು ಹೇಳಿದ್ದಕ್ಕಾಗಿ ಇಂದು ವಿಚಾರಣೆಗೆ ಹಾಜರಾಗುವಂತೆ ರಾಗಿಣಿಗೆ ನೋಟೀಸ್...
ಸ್ಯಾಂಡಲ್ವುಡ್ನಲ್ಲಿ ಡ್ರಗ್ ಮಾಫಿಯಾದ ಬಗ್ಗೆ ಚರ್ಚೆ ಜೋರಾಗಿ ನಡೆಯುತ್ತಿದೆ. ಹಲವರ ಬಗ್ಗೆ ಪ್ರಶ್ನೆಗಳ ಸುರಿಮಳೆ ಸುರಿಯುತ್ತಿದೆ. ಹಲವು ನಟ ನಟಿಯರು ತಮ್ಮ ತಮ್ಮ ಅನಿಸಿಕೆ ಅಭಿಪ್ರಾಯವನ್ನ ಹೇಳುತ್ತಿದ್ದಾರೆ. ಟ್ವಿಟರ್, ಫೇಸ್ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಎಲ್ಲಿ ನೋಡಿದರಲ್ಲಿ ಸ್ಯಾಂಡಲ್ವುಡ್ ಡ್ರಗ್ ಮಾಫಿಯಾದೇ ಸುದ್ದಿ. ಆದ್ರೆ ನಟ ಚೇತನ್ ಅಹಿಂಸಾ ಅವರು ಡಿಫ್ರೆಂಟ್ ಆಗಿ ತಮ್ಮ ಇನ್ಸ್ಟಾಗ್ರಾಂ...
ಕರೊನಾ ಭೀತಿ ನಡುವೆಯೇ ಜೆಇಇ ಪರೀಕ್ಷೆ ಕರೊನಾ ಮಹಾಮಾರಿ ಹರಡುವ ಆತಂಕದ ನಡುವೆಯೇ ರಾಜ್ಯದಲ್ಲಿ ಜೆಇಇ ಪರೀಕ್ಷೆ ಅಭ್ಯರ್ಥಿಗಳು ಹಾಜರಾಗಿದ್ದಾರೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಹಾಗೂ ರಾಜ್ಯ ಸರ್ಕಾರದ ನೇತೃತ್ವದಲ್ಲಿ ಸೆಪ್ಟೆಂಬರ್ 1ರಿಂದ 6ರವರೆಗೂ ರಾಜ್ಯದಲ್ಲಿ ಜೆಇಇ ಪರೀಕ್ಷೆ ನಡೆಯಲಿದೆ. ಇನ್ನು ಈ ಸಂಬಂಧ ಪ್ರತಿಕ್ರಯಿಸಿದ ಡಿಸಿಎಂ ಅಶ್ವತ್ಥ ನಾರಾಯಣ್.. ರಾಜ್ಯದಲ್ಲಿ ಒಟ್ಟು 33...
ಅಮಾಯಕರನ್ನು ಬಂಧಿಸಿದ್ದಲ್ಲಿ ಬಿಟ್ಟುಬಿಡಿ ಎಂಬ ಮಾತಿಗೆ ವಿರೋಧಿಸಿರುವ ಬಿ ವೈ ವಿಜಯೇಂದ್ರ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನ ಗಲಭೆ ಕುರಿತಂತೆ ಒಂದು ಜವಾಬ್ದಾರಿ ವಿರೋಧ ಪಕ್ಷದಂತೆ ನಡೆದು ಕೊಳ್ಳುವುದನ್ನು ಬಿಟ್ಟು ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಂಡು ನೋಡಿಕೊಂಡಂತೆ ಕಾಂಗ್ರೆಸ್ ವರ್ತಿಸುತ್ತಿದೆ. ಅಮಾಯಕರನ್ನು ಬಿಟ್ಟುಬಿಡಿ, ಕೈ ಮುಖಂಡರನ್ನು ವಿಚಾರಣೆಗೆ...
ಕೊರೊನಾ ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ, ಕೆಲ ದಿನಗಳ ಹಿಂದೆ ತೀವ್ರ ಅಸ್ವಸ್ಥರಾಗಿದ್ದರು. ಆದ್ರೆ ಎಸ್ಪಿಬಿಗಾಗಿ ಇಡೀ ದೇಶವೇ ಪ್ರಾರ್ಥಿಸಿದ್ದು, ಸದ್ಯ ಎಸ್ಪಿಬಿ ಆರೋಗ್ಯವಾಗಿದ್ದಾರೆ. ಈ ಬಗ್ಗೆ ಟ್ವೀಟರ್ನಲ್ಲಿ ವೀಡಿಯೋ ಅಪ್ಲೋಡ್ ಮಾಡಿರುವ ಸೂಪರ್ಸ್ಟಾರ್ ರಜನಿಕಾಂತ್, ಎಸ್ಪಿಬಿ ಡೇಂಜರ್ ಝೋನ್ನಿಂದ ಪಾರಾಗಿದ್ದು ಖುಷಿ ತಂದಿದೆ. ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ....
ಇಂದು ಹುಟ್ಟುಹಬ್ಬ ಸಂಭ್ರಮದಲ್ಲಿರುವ ನಟ ಅರ್ಜುನ್ ಸರ್ಜಾ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಭಾವನಾತ್ಮಕ ಪೋಸ್ಟ್ ಅಪ್ಲೋಡ್ ಮಾಡಿದ್ದಾರೆ. ಇಂದು ಅರ್ಜುನ್ ಸರ್ಜಾ ಹುಟ್ಟುಹಬ್ಬಕ್ಕೆ ವಿಶ್ ಮಾಡಲು ಚಿರಂಜೀವಿ ಸರ್ಜಾ ಇಲ್ಲದ ಕಾರಣ ಬೇಸರ ವ್ಯಕ್ತಪಡಿಸಿರುವ ಅರ್ಜುನ್ ಸರ್ಜಾ, ಚಿರು ಫೋಟೋ ಜೊತೆ ಐ ಆ್ಯಮ್ ಮಿಸ್ಸಿಂಗ್ ಮೈ ಸ್ವೀಟೆಸ್ಟ್ ಬಾಯ್ ಆನ್ ಮೈ ಬರ್ತ್ಡೇ. ಮಿಸ್ಸಿಂಗ್...
ಸುಪ್ರೀಂ ಹೀರೋ ಶಶಿಕುಮಾರ್ ಮಗ ಯಂಗ್ ಸುಪ್ರೀಂ ಅಕ್ಷಿತ್ ಶಶಿಕುಮಾರ್ ಅವರನ್ನು ನಾಯಕ ನಟನಾಗಿ ಪರಿಚಯಿಸುತ್ತ ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ನಿರ್ಮಾಣ ಹೊಂದಿರುವ ಸೀತಾಯಣ ಚಿತ್ರ ಸಂಪೂರ್ಣ ಬಿಡುಗಡೆ ತಯಾರಿಯಲ್ಲಿದೆ.
ಡಬ್ಬಿಂಗ್ ರಿರೆಕಾರ್ಡಿಂಗ್ ಕೆಲಸಗಳನ್ನ ಪೂರ್ತಿಯಾಗಿ ಮುಗಿಸಿಕೊಂಡು ಈ ಚಿತ್ರಕ್ಕೆ ಸಂಬಂಧಪಟ್ಟ ಡಿಟಿಎಸ್ ಫೈನಲ್ ಮಿಕ್ಸಿಂಗ್ ಕೆಲಸಗಳು ಪ್ರಸ್ತುತ ರಾಜೇಶ್ ರಾಮ್ನಾಥ್ ಸ್ಟುಡಿಯೋದಲ್ಲಿ...
Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...