Friday, December 26, 2025

kannada movies

ಸ್ಯಾಂಡಲ್‌ವುಡ್‌ನಲ್ಲಿ ಬ್ಯಾಕ್ ಟೂ ಬ್ಯಾಕ್ ಸಿನಿಮಾಗಳು ರಿಲೀಸ್‌ಗೆ ರೆಡಿ..!

ಈ ವರ್ಷ ಸ್ಯಾಂಡಲ್‌ವುಡ್‌ನಲ್ಲಿ ಹಲವು ಸಿನಿಮಾಗಳು ರಿಲೀಸ್ ಆಗಲು ರೆಡಿಯಾಗಿತ್ತು. ರಾಮನವಮಿ, ಯುಗಾದಿ ಹಬ್ಬಕ್ಕೆ ಸಿನಿಮಾಗಳು ರಿಲೀಸ್ ಆಗಬೇಕೆಂದು ಸಿದ್ಧವಾಗಿತ್ತು. ಆದ್ರೆ ಕೊರೊನಾ ಮಹಾಮಾರಿಯಿಂದ ಎಲ್ಲ ಸಿದ್ದತೆಗೆ ಬ್ರೇಕ್ ಹಾಕಲಾಯಿತು. ದೇಶವೇ ಲಾಕ್‌ಡೌನ್ ಆಗಿ ಶೂಟಿಂಗ್, ಥಿಯೇಟರ್ ಎಲ್ಲವೂ ಸ್ಥಗಿತಗೊಂಡಿತು. ಆದ್ರೆ ಇದೀಗ ಲಾಕ್‌ಡೌನ್ ಕೊಂಚ ಸಡಿಲಿಕೆ ಮಾಡಿದ್ದು, ಶೂಟಿಂಗ್ ಸಿನಿಮಾ ರಿಲೀಸ್‌ಗೆ ತಯಾರಿ...

‘ಫ್ಯಾಂಟಮ್’ ಶೂಟಿಂಗ್ ಮುಂದುವರಿಕೆ: ಇಬ್ಬರು ನಾಯಕಿಯರೊಂದಿಗೆ ಕಿಚ್ಚನ ರೋಮ್ಯಾನ್ಸ್..!

ಅನೂಪ್ ಭಂಡಾರಿ ಮತ್ತು ಸುದೀಪ್ ಕಾಂಬಿನೇಶನ್‌ನಲ್ಲಿ ಬರುತ್ತಿರುವ ಬಹುನಿರೀಕ್ಷಿತ ಚಿತ್ರ ಫ್ಯಾಂಟಮ್. ಚಿತ್ರದ ಮೊದಲ ಹಂತದ ಶೂಟಿಂಗ್ ಸಂಪೂರ್ಣಗೊಂಡಿದ್ದು, ಎರಡನೇ ಹಂತದ ಶೂಟಿಂಗ್ ಕೆಲ ದಿನಗಳಲ್ಲೇ ಶುರುವಾಗಲಿದೆ. ಮಹಾಬಲೇಶ್ವರ ಮತ್ತು ಬೆಂಗಳೂರಿನಲ್ಲಿ ಮೊದಲ ಹಂತದ ಶೂಟಿಂಗ್ ಪೂರ್ಣಗೊಂಡಿದ್ದು, ಹೈದರಾಬಾದ್‌ನಲ್ಲಿ ಎರಡನೇ ಹಂತದ ಶೂಟಿಂಗ್ ನಡೆಸಲು ಫ್ಯಾಂಟಮ್ ಚಿತ್ರತಂಡ ನಿರ್ಧರಿಸಿದೆ. ಫ್ಯಾಂಟಮ್ ಸಿನಿಮಾದಲ್ಲಿ ಸುದೀಪ್ ಜೊತೆ...

ಡಿ ಬಾಸ್ ಫ್ಯಾನ್ಸ್‌ಗೆ ಗುಡ್‌ ನ್ಯೂಸ್: ಕಾಡಿನ ಕಥೆ ಹೇಳೋಕ್ಕೆ ಬರ್ತಿದ್ದಾರೆ ದಚ್ಚು..!

ಡಿ ಬಾಸ್ ದರ್ಶನ್ ಪರಿಸರ ಪ್ರೇಮಿ, ಪ್ರಾಣಿ ಪ್ರೇಮಿ. ಅವರು ಆವಾಗಾವಾಗ ಜಂಗಲ್ ಸಫಾರಿಗೆ ಹೋಗ್ತಾರೆ. ಅಲ್ಲಿ ಪ್ರಾಣಿಗಳ ಫೋಟೋಶೂಟ್ ಮಾಡ್ತಾರೆ. ಹಲವು ಪ್ರಾಣಿಗಳನ್ನ ದತ್ತು ತೊಗೊಂಡಿದ್ದಾರೆ, ಅರಣ್ಯ ಇಲಾಖೆ ರಾಯಭಾರಿಯೂ ಆಗಿದ್ದಾರೆ. ಅನ್ನೋದು ಎಲ್ಲರಿಗೂ ಗೊತ್ತಿರೋ ವಿಷಯ. ಆದ್ರೆ, ಚಾಲೆಂಜಿಂಗ್ ಸ್ಟಾರ್ ಮುಂದಿನ ಸಿನಿಮಾ ಕೂಡ ಇದಕ್ಕೆ ಸಂಬಂಧಪಟ್ಟಿದ್ದು, ಅನ್ನೋದು ನಿಮಗೆ ಗೊತ್ತಾ..? ...

ಮಣ್ಣಲ್ಲಿ ಮಣ್ಣಾದ ಚಿರು ಸರ್ಜಾ: ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ, ಕ್ರಿಶ್ಚಿಯನ್ ಸಂಪ್ರದಾಯದಂತೆ ಪ್ರಾರ್ಥನೆ

ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದ ನಟ ಚಿರಂಜೀವಿ ಸರ್ಜ್‌ರನ್ನ ಇಂದು ಕನಕಪುರ ರಸ್ತೆಯಲ್ಲಿರುವ ನೆಲಗುಳಿ ಫಾರ್ಮ್‌ಹೌಸ್‌ನಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ಅಂತ್ಯ ಸಂಸ್ಕಾರ ಮಾಡಲಾಯಿತು. ಅದಕ್ಕೂ ಮೊದಲು ತ್ಯಾಗರಾಜನಗರದ ಚಿರು ನಿವಾಸದಲ್ಲಿ ಚಿರು ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು. ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರ, ನಟ ದರ್ಶನ್, ಆದಿತ್ಯ, ಜಗ್ಗೇಶ್, ಸುಮಲತಾ, ನಟಿ...

ಚಿರ ನಿದ್ರೆಗೆ ಜಾರಿದ ಚಿರಂಜೀವಿ ಸರ್ಜಾ: ಲೈಫ್ ಜರ್ನಿ..

ವಿಕೇಂಡ್‌ನಲ್ಲಿ ರಿಲ್ಯಾಕ್ಸ್ ಮೂಡಿನಲ್ಲಿದ್ದ ಸ್ಯಾಂಡಲ್‌ವುಡ್‌ಗಿಂದು ಶಾಕಿಂಗ್ ನ್ಯೂಸ್‌ ಒಂದು ಬರಸಿಡಿಲಿನಂತೆ ಬಂದೆರಗಿತ್ತು. ಒಂದು ಕ್ಷಣ ಈ ಸುದ್ದಿ ಸುಳ್ಳಾಗಬಾರದಾ ಅಂತಾ ಎಲ್ಲರೂ ಅಂದುಕೊಂಡಿದ್ದರು. ಆದ್ರೆ ಚಿರಂಜೀವಿ ಸರ್ಜಾ ತಮ್ಮ ಬದುಕಿನ ಪಯಣ ಮುಗಿಸಿದ್ದರು. ಹೌದು, ಸ್ಯಾಂಡಲ್‌ವುಡ್ ನಟ ಚಿರಂಜೀವಿ ಸರ್ಜಾ(39) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಧ್ಯಾಹ್ನದ ಹೊತ್ತಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು....

ರಕ್ಷಿತ್ ಶೆಟ್ಟಿ ಬರ್ತ್‌ಡೇಗೆ ಚಾರ್ಲಿ ಟೀಮ್‌ ಕಡೆಯಿಂದ ಸಿಗಲಿದೆ ಬೊಂಬಾಟ್ ಗಿಫ್ಟ್..!

ಈ ಬಾರಿ ರಕ್ಷಿತ್ ಶೆಟ್ಟಿ ಬರ್ತ್‌ಡೇಗೆ ಚಾರ್ಲಿ 777 ಚಿತ್ರತಂಡ ಸ್ಪೆಶಲ್ ಗಿಫ್ಟ್ ಕೊಡಲು ಸಿದ್ಧವಾಗಿದೆ. ಈ ಬಗ್ಗೆ ಸ್ವತಃ ರಕ್ಷಿತ್ ಶೆಟ್ರೇ ಇನ್‌ಸ್ಟಾಗ್ರಾಮ್‌ನಲ್ಲಿ ಕ್ಲೂ ಕೊಟ್ಟಿದ್ದಾರೆ. ಲೈಫ್ ಆಫ್ ಧರ್ಮಾ ಎಂಬ ಶೀರ್ಷಿಕೆ ಇರುವ ಪೋಸ್ಟರ್‌ ಒಂದನ್ನ ರಕ್ಷಿತ್ ಶೆಟ್ಟಿ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಸರ್ಪ್ರೈಸ್‌ಗಾಗಿ ಕಾತುರನಾಗಿದ್ದೇನೆ ಎಂದಿದ್ದಾರೆ. ಕಿರಣ್. ರಾಜ್. ಕೆ...

ಅನಾರೋಗ್ಯದಿಂದ ಕೊನೆಯುಸಿರೆಳೆದ ದರ್ಶನ್‌ರ ಪ್ರೀತಿಯ ಬಸವ..!

ಮೈಸೂರು: ಮೈಸೂರಿನ ಕೆ.ಆರ್.ನಗರ ತಾಲೂಕಿನ ಕಾಳಮ್ಮನ ಕೊಪ್ಪಲು ಗ್ರಾಮದ ದೇವರು ಅಂತಾನೇ ಪ್ರಸಿದ್ಧಿಯಾಗಿದ್ದ ಬಸವ ಅನಾರೋಗ್ಯದ ಸಮಸ್ಯೆಯಿಂದ ಬಳಲಿ ಇಂದು ಕಾಳಮ್ಮನ ದೇವಸ್ಥಾನದ ಮುಂದೆ ಕೊನೆಯುಸಿರೆಳೆದಿದ್ದಾನೆ. ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಬಸವನ ಚೇತರಿಕೆಗಾಗಿ ಗ್ರಾಮಸ್ಥರು ಪೂಜೆ ಪ್ರಾರ್ಥನೆ ಮಾಡಿದ್ದರು. ಆದರೆ ಪ್ರಾರ್ಥನೆ ಫಲಿಸದೇ ಬಸವ ಸಾವನ್ನಪ್ಪಿದ್ದಾನೆ. https://youtu.be/BdVzhEGTcOU ಮಂಡ್ಯ ಲೋಕಸಭಾ ಚುನಾವಣೆ ವೇಳೆ ಸುಮಲತಾ ಅಂಬರೀಷ್...

ಹುಟ್ಟುಹಬ್ಬದ ದಿನವೇ ನಿರ್ದೇಶಕ ಪ್ರಶಾಂತ್ ನೀಲ್‌ ಬಗ್ಗೆ ಸಿಕ್ಕಿದೆ ಬ್ರೇಕಿಂಗ್ ನ್ಯೂಸ್..!

ಕೆಜಿಎಫ್ ಚಿತ್ರದ ಮೂಲಕ ಇಡೀ ದೇಶವೇ ಕನ್ನಡ ಸಿನಿ ಇಂಡಸ್ಟ್ರಿಯತ್ತ ತಿರುಗಿ ನೋಡುವಂತೆ ಮಾಡಿದ ನಿರ್ದೇಶಕ ಪ್ರಶಾಂತ್ ನೀಲ್ ಬಗ್ಗೆ ಇದೀಗ ಬ್ರೇಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಈ ಮೊದಲು ಪ್ರಶಾಂತ್ ನೀಲ್ ಒಂದು ತೆಲುಗು ಸಿನಿಮಾ ನಿರ್ದೇಶನ ಮಾಡುತ್ತಾರೆ ಎನ್ನಲಾಗುತ್ತಿತ್ತು. ಆದ್ರೀಗ ಪ್ರಶಾಂತ್ ಮತ್ತೊಂದು ತೆಲುಗು ಚಿತ್ರ ನಿರ್ದೇಶನ ಮಾಡುತ್ತಾರೆ ಎಂಬ...

ರಾಮಾಚಾರಿಗೆ ಸಿಕ್ಕಳು ಮಾರ್ಗರೇಟ್

ಕರ್ನಾಟಕ ಟಿವಿ : ಸ್ಯಾಂಡಲ್ವುಡ್ ನ ಭರವಸೆಯ ನಟ, ಕಾಲಿವುಡ್ ನಲ್ಲೂ ಸೌಂಡ್ ಮಾಡಿದ ಕನ್ನಡಿಗ ತೇಜ್ ಅವರ ರಾಮಾಚಾರಿ 2.0ಗೆ ಮಾರ್ಗರೇಟ್ ಸಿಕ್ಕಿದ್ದಾಳೆ.. ಹೌದು. ಬಾಲನಟನಾಗಿ ಶಂಕರ್ ನಾಗ್ ಅವರ ಜೊತೆ ನಟಿ, ರಿವೈಂಡ್ ಮೂಲಕ ನಟನಾಗಿ ಸ್ಯಾಂಡಲ್ವುಡ್ ಗೆ ಎಂಟ್ರಿ ಕೊಟ್ಟಿರುವ ತೇಜ್ ಇದೀಗ ರಾಮಾಚಾರಿ 2.0 ಸಿನಿಮಾ ಮಾಡ್ತಿದ್ದಾರೆ.. ತೇಜ್...

ಅಮೆಜಾನ್ ಪ್ರೈಂ ನಲ್ಲಿ ಕನ್ನಡದ ಮೊಟ್ಟಮೊದಲ ಸಿನಿಮಾವಾಗಿ “ಲಾ” ರಿಲೀಸ್

ಕರ್ನಾಟಕ ಟಿವಿ : ಭಾರತದಲ್ಲಿ ಅಮೆಜಾನ್ ಪ್ರೈಂ ಅಬ್ಬರ ಶುರುವಾಗಿದೆ. ಕನ್ನಡದ ಮೊಟ್ಟಮೊದಲ ಸಿನಿಮಾವಾಗಿ ‘ಲಾ’ ಜೂನ್ 26ರಂದು ರಿಲೀಸ್ ಆಗಲಿದೆ. ಇನ್ನು ಪುನೀತ್ ರಾಕುಮಾರ್ ರ ಪಿಆರ್ ಕೆ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿರುವ . ‘ಲಾ’  ಸಿನಿಮಾದಲ್ಲಿ ರಾಗಿಣಿ ಚಂದ್ರನ್, ಸಿರಿ ಪ್ರಹ್ಲಾದ್ ಹಾಗೂ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅಭಿನಯಿಸಿದ್ದು ಜೂನ್ 26 ಕ್ಕೆ ರಿಲೀಸ್...
- Advertisement -spot_img

Latest News

Sandalwood: ಮೀ ಟೂ ಆರೋಪಗಳ ಬಗ್ಗೆ ನಿರ್ದೇಶಕಿ ರೂಪಾ ಅಯ್ಯರ್ ಹೇಳಿದ್ದೇನು..?

Sandalwood: ಸ್ಯಾಂಡಲ್ವುಡ್‌ನಲ್ಲಿ ಮೀ ಟೂ ಆರೋಪದ ಬಗ್ಗೆ ನಿರ್ದೇಶಕಿ, ನಿರ್ಮಾಪಕಿ ರೂಪಾ ಅಯ್ಯರ್ ಮಾತನಾಡಿದ್ದಾರೆ. https://youtu.be/mdDS2w0roQs ನಿಮಗೆ ಸಮಸ್ಯೆಯಾದಾಗ ದೂರದ ನೀವು, ಕೆಲ ವರ್ಷಗಳ ಬಳಿ ನನಗೂ ಹೀಗೆ...
- Advertisement -spot_img